ಗ್ರಾಮ ನೈರ್ಮಲ್ಯದಿಂದ ರೋಗ ಮುಕ್ತ
Team Udayavani, Feb 19, 2021, 6:34 PM IST
ಪಾತಪಾಳ್ಯ: ಗ್ರಾಮ ನೈರ್ಮಲ್ಯ ಕಾಪಾಡುವುದರಿಂದ ರೋಗಗಳಿಂದ ಮುಕ್ತರಾಗಬಹುದು ಎಂದು ಪಿಡಿಒ ಎಂ.ವೆಂಕಟರವಣಪ್ಪ ತಿಳಿಸಿದರು.
ತೋಳ್ಳಪಲ್ಲಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರು ನಿರ್ಮಿಸುತ್ತಿದ್ದ ಚರಂಡಿ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಮಲೀನ ನೀರು ರಸ್ತೆಗೆ ಹರಿಯುವುದರಿಂದ ರಸ್ತೆ ಹಾಳಾಗುತ್ತದೆ. ಉತ್ಪತ್ತಿಯಾದ ಸೊಳ್ಳೆಗಳು ಕಚ್ಚುವುದರಿಂದ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಗ್ರಾಮೀಣರು ಮಲೀನ ನೀರು ರಸ್ತೆಗೆ ಹರಿಯದಂತೆ ಎಚ್ಚರಿಕೆ ವಹಿಸಬೇಕು. ನರೇಗಾ ಯೋಜನೆಯಲ್ಲಿ ಮನೆಗೊಂದು ಶೌಚಾಲಯ, ಇಂಗುಗುಂಡಿ ನಿರ್ಮಿಸಿಕೊಳ್ಳಲು ಅನುಕೂಲವಿದ್ದು, ಪ್ರತಿಯೊಬ್ಬರೂ ಯೋಜನೆ ಸದ್ಬಳಕೆ ಮಾಡಿಕೊಂಡು ಗ್ರಾಮದ ಸ್ವತ್ಛತೆ ಕಾಪಾಡಬೇಕೆಂದು ತಿಳಿಸಿದರು.
ಕರವಸೂಲಿಗಾರ ಟಿ.ಎಸ್.ಕೃಷ್ಣಪ್ಪ, ಡಿ.ಇ.ಒ. ಜಿ.ಲಲಿತಮ್ಮ, ಗುಮಾಸ್ತ ಟಿ.ಸಿ.ಚಂದ್ರಶೇಖರರೆಡ್ಡಿ, ಸಿಬ್ಬಂದಿ ಸಿ.ಎ.ನರಸಿಂಮೂರ್ತಿ, ಎ.ಎನ್. ವೆಂಕಟರಾಮ ಹಾಗೂ ಕೂಲಿ ಕಾರ್ಮಿಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
Chikballapur; ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ