ಸೋಂಕು ನಿವಾರಕ ಸಿಂಪಡಣೆ
Team Udayavani, May 9, 2021, 5:43 PM IST
ಚಿಂತಾಮಣಿ: ನಗರದ ತಾಲೂಕು ಕಚೇರಿಯನ್ನುಶನಿವಾರ ಸಂಪೂರ್ಣ ಸ್ಯಾನಿಟೈಸ್ ಮಾಡಲಾಯಿತು.ಸ್ಯಾನಿಟೈಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ತಹಶೀಲ್ದಾರ್ ಡಿ.ಹನುಮಂತರಾಯಪ್ಪ, ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆಹೆಚ್ಚಾಗುತ್ತಿದೆ. ಜನರು ಇದನ್ನು ಅರಿತು ಮನೆಯಲ್ಲಿಯೇ ಇರಬೇಕು, ಅನಿವಾರ್ಯವಿದ್ದರೆಮಾತ್ರ ಮನೆಯಿಂದ ಹೊರಗೆ ಬರಬೇಕು, ಸಾಮಾಜಿಕಅಂತರ, ಮಾಸ್ಕ್ ಧರಿಸಿರಬೇಕು ಎಂದು ಮನವಿಮಾಡಿದರು.
ನಂತರ ಅಗ್ನಿಶಾಮಕ ದಳದ ಸಿಬ್ಬಂದಿನಗರದ ಜೋಡಿರಸ್ತೆಯ ನಗರಸಭೆ ಮಳಿಗೆಗಳಸಂಕೀರ್ಣ, ಸಾರ್ವಜನಿಕ ಆಸ್ಪತ್ರೆ ಸೇರಿ ವಿವಿಧ ಸರ್ಕಾರಿಕಚೇರಿಗಳ ಆವರಣವನ್ನು ಸ್ಯಾನಿಟೈಸ್ ಮಾಡಿದರು.ಈ ವೇಳೆ ಕೋವಿಡ್ ನೋಡಲ್ ಅಧಿಕಾರಿ ಪ್ರಸಾದ್,ಕಂದಾಯ ನೌಕರರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ,ಅಗ್ನಿಶಾಮಕ ದಳದ ಅಧಿ ಕಾರಿ ಕರಿಯಣ್ಣ, ಕಂದಾಯಇಲಾಖೆಯ ಮಂಜುನಾಥ್, ನರೇಂದ್ರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ