ಸೋಂಕಿತರಿಗೆ ಡ್ರೈಫ್ರೂಟ್ಸ್ ವಿತರಣೆ
Team Udayavani, May 9, 2021, 6:16 PM IST
ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿತರಿಗೆ ಪೌಷ್ಟಿಕಆಹಾರ ಒದಗಿಸುವ ಉದ್ದೇಶದಿಂದ ನಿತ್ಯ ಹಣ್ಣುಹಂಪಲು, ಡ್ರೈಫ್ರೂಟ್ಸ್ ವಿತರಿಸುವ ಕಾರ್ಯ ಸತ್ಯಸಾಯಿಅನ್ನಪೂರ್ಣ ಟ್ರಸ್ಟ್ನಿಂದ ನಡೆಯುತ್ತಿದೆ.ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 600 ಮಂದಿ ಕೊರೊನಾ ಸೋಂಕಿತರಿಗೆ ಹಣ್ಣು ಹಂಪಲು ಜೊತೆಗೆಒಂದು ವಾರವರೆಗೆ ಡ್ರೈಫ್ರೂಟ್ಸ್ ವಿತರಿಸುವ ಕಾರ್ಯಆರಂಭಿಸಲಾಗಿದೆ.
ಜಿಲ್ಲೆಯ ಮುದ್ದೇನಹಳ್ಳಿಯಸತ್ಯಸಾಯಿ ಗ್ರಾಮದ ಪ್ರೇಮದೀಪ ಮಂದಿರದಲ್ಲಿಸದ್ಗುರು ಮಧುಸೂದನ್ ಸಾಯಿ ಈ ಮಹತ್ತರಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದಕುಲಾಧಿಪತಿ ಬಿ.ಎನ್.ನರಸಿಂಹಮೂರ್ತಿ, ಎಸ್ಪಿ ಮಿಥುನ್ಕುಮಾರ್, ಸಿಪಿಐ ಪ್ರಶಾಂತ್, ತಾಲೂಕುಆರೋಗ್ಯಾಧಿಕಾರಿ ಡಾ.ಎಂ.ಮುನಿಯಪ್ಪ, ಸತ್ಯಸಾಯಿಸಂಸ್ಥೆಗಳ ಪ್ರಧಾನ ಸಮನ್ವಯಾಧಿಕಾರಿ ಗೋವಿಂದರೆಡ್ಡಿಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ