ಇದು ರಿಯಲ್‌! ವಿಚ್ಛೇದಿತ ಪತಿ ಸಮ್ಮುಖದಲ್ಲೇ ಮರು ಮದುವೆಯಾದ ವಕೀಲೆ


Team Udayavani, Jul 7, 2017, 3:27 PM IST

100.jpg

ಚಿಂತಾಮಣಿ: ಕಲಾಣ್ಯ ಮಂಟಪದಲ್ಲಿ ಸಪ್ತಪದಿ ತುಳಿದು ಮದುವೆಯಾಗಿದ್ದ ಗಂಡನಿಗೆ ವಿಚ್ಛೇದನ ನೀಡಿ, ತನ್ನ ಸ್ವಂತ ಶಾಲೆಯಲ್ಲಿ ಚಾಲಕನಾಗಿದ್ದ ಪ್ರಿಯಕರನೊಂದಿಗೆ ಶಾಲೆಯ ಒಡತಿಯೊಬ್ಬರು ಗಂಡನ ಸಮ್ಮುಖದಲ್ಲಿಯೇ ಮದುವೆಯಾಗಿರುವ ಘಟನೆ ನಗರದ ಆಶ್ವನಿ ಬಡಾವಣೆಯಲ್ಲಿ ನಡೆದಿದೆ.

 ಗಂಡನಿಗೆ ವಿಚ್ಛೇದನ ನೀಡಿ ಪ್ರಿಯಕರನೊಂದಿಗೆ ಮದುವೆಯಾದ ನಗರದ ಆಶ್ವನಿ ಬಡಾವಣೆಯಲ್ಲಿ ವಾಸವಾಗಿರುವ ಮಹಿಳೆ ರಚನಾ ವೃತ್ತಿಯಲ್ಲಿ ವಕೀಲೆ. ಹಾಗೂ ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆಯಾಗಿದ್ದಾರೆ. ಅವರು ಕಳೆದ ಹದಿನೈದು ವರ್ಷಗಳ ಹಿಂದೇ ಪೆದ್ದೂರು ಗ್ರಾಮದ ವಕೀಲ ಈಶ್ವರಗೌಡರನ್ನು ಮದುವೆಯಾಗಿ ಒಂದು ಹೆಣ್ಣು ಹಾಗೂ ಒಂದು ಗಂಡು ಮಗುವಿನ ತಾಯಿಯಾಗಿದ್ದಾರೆ. ಕೆಲ ದಿನಗಳ ನಂತರ ಇವರ ಸಂಸಾರದಲ್ಲಿ ಅನ್ಯೋನ್ಯತೆ ಇಲ್ಲದ ಕಾರಣ ರಚನಾ 2016ರ ಮಾರ್ಚ್‌ 3 ರಂದು ನ್ಯಾಯಾಲಯದ ಮುಖಾಂತರ ವಿಚ್ಛೇದನ ಪಡೆದಿದ್ದರು.

ಪತಿ ಸಮ್ಮುಖದಲ್ಲೇ ಮರು ಮದುವೆ 

ನಂತರ ತಮ್ಮದೇ ಆದ ರಚನಾ ಕ್ರಿಯೇಟಿವ್‌ ಶಾಲೆಯನ್ನು ನಡೆಸುತ್ತಿದ್ದರು. ಈಶಾಲೆಯಲ್ಲಿ ವಾ ಹನ ಚಾಲಕನಾಗಿದ್ದ ಪರಿಶಿಷ್ಟ ಪಂಗಡಕ್ಕೆ ಸೇರಿದ ಪಾಪ ತಿಮ್ಮನಹಳ್ಳಿ ಗ್ರಾಮದ ಎನ್‌.ಮಂಜುನಾಥ್‌ನ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿ ಇಬ್ಬರೂ ಪರಸ್ಪರ ಪ್ರೀತಿಸಲಾರಂಭಿಸಿದ್ದಾರೆ. ಹಾಗಾಗಿ, ವಿಚ್ಛೇದನ ನೀಡಿದ್ದ ಮೊದಲ ಪತಿಗೆ ಈ ವಿಷಯವನ್ನು ತಿಳಿಸಿ ಆತನ ಸಮ್ಮುದಲ್ಲಿಯೇ ತಮ್ಮ ಸ್ವಂತ ಮನೆಯಲ್ಲಿ ಚಾಲಕ ಮಂಜುನಾಥ್‌ನ ಜತೆಗೆ ಮದುವೆಯಾಗಿದ್ದಾರೆ.

ಮರು ಮದುವೆಗಾಗಿ ವಿಚ್ಛೇದನ

 ತಾನು ತನ್ನ ಮುಂದಿನ ಜೀವನಕ್ಕೆ ಅನುಕೂಲವಾಗುವ ಹಾಗೂ ತನ್ನನ್ನು ಇಷ್ಟಪಡುವವರನ್ನು ಮದುವೆಯಾಗ ಬೇಕೆಂಬ ಉದ್ದೇಶದಿಂದ ಗಂಡನಿಗೆ ವಿಚ್ಛೇದನ ನೀಡಿದ್ದೆ. ತಮ್ಮ ಶಾಲೆಯಲ್ಲಿಯೇ ವಾಹನ ಚಾಲಕನಾಗಿರುವ ಮಂಜುನಾಥ್‌ ತನ್ನನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದ ಕಾರಣ ಜಾತಿ, ಮತ ಯಾವು ದನ್ನೂ ಲೆಕ್ಕಿಸದೇ ಅವರನ್ನು ಮೊದಲ ಪತಿ ಈಶ್ವರಗೌಡರ ಸಮ್ಮುಖದಲ್ಲಿಯೇ ಮದುವೆ ಯಾಗಿದ್ದೇನೆ ಎಂದು ರಚನಾ ಸ್ಪಷ್ಟಪಡಿಸಿದ್ದಾರೆ.
 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.