ಡೊನೇಷನ್‌ ಕಟ್ಟಿ ಶಾಲೆ ಶುರುವಾಗುತ್ತೆ

ನಿತ್ಯ ಖಾಸಗಿ ಶಾಲೆಗಳಿಂದ ಫೋನ್‌ ಕರೆ | ಗೊಂದಲದಲ್ಲಿ ಪೋಷಕರು

Team Udayavani, May 10, 2020, 4:46 PM IST

ಡೊನೇಷನ್‌ ಕಟ್ಟಿ ಶಾಲೆ ಶುರುವಾಗುತ್ತೆ

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಹಲೋ ನಿಮ್ಮ ಮಕ್ಕಳನ್ನು ಎಲ್‌ಕೆಜಿ, ನರ್ಸರಿಗೆ ಸೇರಿಸಬೇಕಾ. ಈಗಲೇ ಪ್ರವೇಶ ಪಡೆಯರಿ. ಡೊನೇಷನ್‌ ತುಂಬಾ ಕಡಿಮೆ. ಸೀಟುಗಳು ಬೇರೆ ಈ ಬಾರಿ ಕಡಿಮೆ ಇವೆ. 1 ರಿಂದ 10 ನೇ ತರತಿಗೆ ಮೇ 11 ರಿಂದ ಶಾಲೆ ಆರಂಭವಾಗುತ್ತೆ. ಡೊನೇಷನ್‌ ಕಟ್ಟಿ ನೋಟ್‌ ಬುಕ್‌, ಸಮವಸ್ತ್ರ ತೆಗೆದುಕೊಳ್ಳಿ.

ನಿತ್ಯ ಜಿಲ್ಲೆಯ ಹಲವು ಖಾಸಗಿ ಶಿಕ್ಷಣ ಸಂಸ್ಥೆ ಗಳಿಂದ ವಿದ್ಯಾರ್ಥಿ ಪೋಷಕರಿಗೆ ಬರುತ್ತಿರುವ ಪೋನ್‌ ಕರೆಗಳು ಹೀಗಿರುತ್ತವೆ. ಸರ್ಕಾರ ಸಂಕಷ್ಟದಿಂದ ಈ ವರ್ಷದ ಶೈಕ್ಷಣಿಕ ವರ್ಷವನ್ನು ಯಾವಾಗಿ ನಿಂದ ಆರಂಭಿಸಬೇಕು ಎಂಬ ಗೊಂದಲ ದಲ್ಲಿದೆ. ಜೊತೆಗೆ ಇನ್ನೂ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಸವಾಲು ಶಿಕ್ಷಣ ಇಲಾಖೆ ಮೇಲಿದೆ. ಆದರೆ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳು ಮಾತ್ರ ಕೋವಿಡ್ ಸಂಕಷ್ಟದ ನಡುವೆಯೂ ಪೋಷಕರಿಂದ ಡೊನೇಷನ್‌ ಪಡೆಯಲು ಶುರು ಮಾಡಿವೆ.

ಮೊಬೈಲ್‌ ಸಂದೇಶ: ವಿದ್ಯಾರ್ಥಿ ಪೋಷಕ ರಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕರೆ ಮಾಡಿ “ಈ ವರ್ಷದ ಡೊನೇಷನ್‌ ಕಟ್ಟಿ, ಹಿಂದಿನ ವರ್ಷದ ಬಾಕಿ ಶುಲ್ಕ ಕಟ್ಟಿ. ಮುಂದಿನ ತರ ಗತಿಗೆ ಪ್ರವೇಶ ಪಡೆದುಕೊಳ್ಳಿ, ನಿಮ್ಮ ಮಕ್ಕಳ ಪಠ್ಯ ಪುಸ್ತಕ, ನೋಟ್‌ ಬುಕ್‌, ಸಮವಸ್ತ್ರ ತೆಗೆದುಕೊಂಡು ಹೋಗಿ’ ಎನ್ನುವ ಸಲಹೆ ಜತೆಗೆ ನರ್ಸರಿ, ಎಲ್‌ಕೆಜಿ, ಯುಕೆಜಿಗೆ ಪ್ರವೇಶ ನೀಡುತ್ತಿ ದ್ದೇವೆ. ನಿಮ್ಮ ಮಕ್ಕಳನ್ನು ಸೇರಿಸಿ ಎನ್ನುವ ಸಂದೇಶ ಪೋಷಕರ ಮೊಬೈಲ್‌ಗ‌ಳಿಗೆ ಬರಲಾರಂಭಿಸಿವೆ. ಕೆಲವು ಶಾಲೆಗಳಂತೂ ನಾವು ಮೇ 11 ರಿಂದಲೇ ಶಾಲೆ ಆರಂಭಿಸಲು ಸಿದ್ಧತೆ ನಡೆಸಿದ್ದೇವೆ. ನೀವು ಬಂದು ಶುಲ್ಕ ಕಟ್ಟಿ ಹೋಗಿ ಎಂದು ಪೋಷಕರಿಗೆ ತಾಕೀತು ಮಾಡುತ್ತಿವೆ. ಇದ ರಿಂದ ವಿದ್ಯಾರ್ಥಿ ಪೋಷಕರು ಸಾಕಷ್ಟು ಗೊಂದಲದಲ್ಲಿ ಮುಳುಗಿದ್ದು ತಮ್ಮ ಮಕ್ಕಳಿಗೆ ಎಲ್ಲಿ ಸೀಟು ಸಿಗದೇ ಹೋಗುತ್ತದೆಯೋ ಎಂಬ ಆತಂಕದಲ್ಲಿದ್ದಾರೆ.

ಶಾಲೆಗಳಿಗೆ ಮಕ್ಕಳನ್ನು ಸೇರಿಸುವಂತೆ ಯಾರನ್ನೂ ಬಲವಂತ ಮಾಡುವಂತಿಲ್ಲ. ಸ್ವಯಂ ಪ್ರೇರಣೆಯಿಂದ ಪೋಷಕರು ಶುಲ್ಕ ಕಟ್ಟಿ ಮಕ್ಕಳನ್ನು ಶಾಲೆಗೆ ಸೇರಿಸ ಬಹುದು. ಆದರೆ, ತರಗತಿ ಆರಂಭಿಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಎಸ್‌.ಜಿ.ನಾಗೇಶ್‌, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ

 

 ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.