ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರಳ ಈದ್‌ ಉಲ್‌ ಫಿತ್ರ್


Team Udayavani, May 15, 2021, 8:41 PM IST

Eid ul Fitr

ಚಿಕ್ಕಬಳ್ಳಾಪುರ: ನಗರ ಸೇರಿ ಜಿಲ್ಲಾದ್ಯಂತಮುಸ್ಲಿಮರ ಪವಿತ್ರ ಹಬ್ಬ ಈದ್‌ ಉಲ್‌ ಫಿತ್ರ(ರಂಜಾನ್‌) ಕೋವಿಡ್‌ ಮುನ್ನೆಚ್ಚರಿಕೆ ಮಧ್ಯೆಶ್ರದ್ಧಾಭಕ್ತಿಯಿಂದ ಸರಳವಾಗಿ ಆಚರಿಸಲಾಯಿತು.ಶಾಂತಿ, ಸೌರ್ಹಾದತೆ ಮತ್ತು ಸಹಬಾಳ್ವೆ ಪ್ರತೀಕವಾಗಿರುವ ಈದ್‌ ಉಲ್‌ ಫಿತ್ರ (ರಂಜಾನ್‌)ಹಬ್ಬವನ್ನು ಸರ್ಕಾರದ ಆದೇಶದಂತೆ ಸರಳವಾಗಿಮನೆಯಲ್ಲಿ ಆಚರಿಸಲಾಯಿತು. ಕಳೆದ ಒಂದುತಿಂಗಳು ಉಪವಾಸ ವ್ರತ ಆಚರಿಸಿ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಮನೆಯಲ್ಲೇ ನಮಾಜ್‌:ಸಮಾಜದಲ್ಲಿರುವ ಎಲ್ಲಾಬಡವರು ಹಬ್ಬವನ್ನು ಆಚರಿಸಲು ಜಕಾತ್‌( ಆದಾಯದಲ್ಲಿನ ಒಂದು ಭಾಗ ದಾನ ಮಾಡುವುದು),ಫಿತರಾ ಮತ್ತು ಸದಾ (ಮನುಷ್ಯನ ಶ್ರೇಯಸ್ಸಿಗೆ ಇದೊಂದು ರೀತಿಯ ದಾನ) ನೆರವೇರಿಸಿಮನೆಯಲ್ಲಿ ಪ್ರಾರ್ಥನೆ ಸಲ್ಲಿಸಿ ಹಬ್ಬ ಆಚರಿಸಿದರು.ಕೋವಿಡ್‌ ನಿಯಂತ್ರಿಸಲು ಕಠಿಣ ಕ್ರಮ ಕೈಗೊಂಡಿರುವ ಜಿಲ್ಲಾಡಳಿತ, ಜಿಲ್ಲಾದ್ಯಂತ ವಿವಿಧ ಮಸೀದಿ, ಈದ್ಗಾ ಮೈದಾನದಲ್ಲಿ ಪೊಲೀಸರನ್ನು ನಿಯೋಜಿಸಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸ ಲಾಗಿತ್ತು.ಕೆಲವೊಂದು ಪ್ರದೇಶಗಳಲ್ಲಿ ಕುಟುಂಬ ಸದಸ್ಯರುಸೇರಿ ಪ್ರಾರ್ಥನೆ ಸಲ್ಲಿಸಿದರು.

ಸರಳವಾಗಿ ಆಚರಣೆ:ಜಿಲ್ಲೆಯಲ್ಲಿ ಜನತಾ ಕಫೂÂìಮತ್ತು ಲಾಕ್‌ಡೌನ್‌ ಹಿನ್ನೆಲೆ ಬಟ್ಟೆ ಅಂಗಡಿಗಳನ್ನೂಮುಚ್ಚಿದ್ದರಿಂದ ಬಟ್ಟೆ ಖರೀದಿ ಮಾಡಲೂ ಪರದಾಡುವಂತಾಯಿತು. ಧಾರ್ಮಿಕ ಉಪನ್ಯಾಸಕರುಈ ಹಬ್ಬಕ್ಕೆ ಬಟ್ಟೆ ಖರೀದಿ ಮಾಡುವುದನ್ನು ತ್ಯಾಗಮಾಡಿ ಅದೇ ಹಣದಲ್ಲಿ ಕೊರೊನಾ ಸೋಂಕಿತರಿಗೆಕೈಲಾದಷ್ಟು ಸಹಾಯ ಮಾಡಬೇಕೆಂದು ಸೂಚನೆನೀಡಿದ್ದರಿಂದ ಬಹುತೇಕ ಜನ ಧಾರ್ಮಿಕಮುಖಂಡರ ಆದೇಶ ಪಾಲಿಸಿದರು. ಇನ್ನೂಕೆಲವರು ಹೊಸಬಟ್ಟೆ ಧರಿಸಿ ಮಕ್ಕಳಿಗೆ ಬಟ್ಟೆ ಖರೀದಿಮಾಡಿ ಸರಳವಾಗಿ ಹಬ್ಬ ಆಚರಿಸಿದರು.

ಸಂಬಂಧಿಕರ ಆಗಮನಕ್ಕೆ ಕಡಿವಾಣ: ಕೊರೊನಾಸೋಂಕು ವ್ಯಾಪಕವಾಗಿ ಹರಡಿ ಕೆಲವರುಮೃತಪಡುತ್ತಿರುವ ಘಟನೆಗಳನ್ನು ಕಣ್ಣಾರೆ ಕಂಡುಈ ಬಾರಿಯ ಹಬ್ಬವನ್ನು ಆಚರಿಸಿದ ಬಹುತೇಕಮುಸ್ಲಿಮರು ತಮ್ಮ ಸಂಬಂಧಿಕರ ಮನೆಗಳಿಗೆತೆರಳಲು ಹಿಂಜರಿದಿದ್ದು ವಿಶೇಷವಾಗಿತ್ತು.ರಂಜಾನ್‌ ಮತ್ತು ಬಕ್ರೀದ್‌ ಹಬ್ಬಗಳಲ್ಲಿ ಈದ್ಗಾಮೈದಾನಗಳಲ್ಲಿ ಸಾಮೂಹಿಕವಾಗಿ ಪ್ರಾರ್ಥನೆಸಲ್ಲಿಸುವ ಪದ್ಧತಿಗೆ ಕಡಿವಾಣ ಹಾಕಲಾಗಿತ್ತು.ಮನೆಯಲ್ಲಿ ಮಾತ್ರ ಪ್ರಾರ್ಥನೆ ಸಲ್ಲಿಸಿದರು

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.