ವಸತಿ ನಿಲಯಕ್ಕೆ ಮಂಜೂರಾಗಿದ್ದ ನಿವೇಶನ ಒತ್ತುವರಿ

10ಗುಂಟೆ ಮಂಜೂರು ಮಾಡಿದ್ದ ಡೀಸಿ, ಒತ್ತುವರಿ ಜಮೀನು ತಹಶೀಲ್ದಾರ್‌ರಿಂದ ಪರಿಶೀಲನೆ

Team Udayavani, Jun 14, 2019, 9:21 AM IST

cn-tdy-2..

ತೀಮಾಕಲಹಳ್ಳಿಯಲ್ಲಿ ಒತ್ತುವರಿ ಮಾಡಲಾಗಿರುವ 10 ಗುಂಟೆ ಸರ್ಕಾರಿ ಜಮೀನ‌ನ್ನು ತಹಶೀಲ್ದಾರ್‌ ಎಂ.ನಾಗರಾಜು ಪರಿಶೀಲಿಸಿದರು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಿ.ವೈ.ಮಂಜುನಾಥ್‌ ಹಾಜರಿದ್ದರು

ಬಾಗೇಪಲ್ಲಿ: ಜಿಲ್ಲಾಧಿಕಾರಿ ಕಚೇರಿಯಿಂದ ತಾಲೂಕು ಹಿಂದುಳಿದ ವರ್ಗ ಗಳ ಕಲ್ಯಾಣ ಇಲಾಖೆ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಮಂಜೂರಾಗಿರುವ ನಿವೇಶನ ಜಮೀನನ್ನೇ ಅಕ್ರಮ ಖಾತೆ ಮಾಡಿಸಿಕೊಂಡು ಒತ್ತುವರಿ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಏನಿದು ವಿವಾದ?: ತಾಲೂಕಿನ ಕಸಬಾ ಹೋಬಳಿಯ ತೀಮಾಕಲಹಳ್ಳಿ (ಎಸ್‌ಬಿಐ ರಸ್ತೆ- ತೀಮಾಕಲಹಳ್ಳಿ ಮಾರ್ಗ) ಗ್ರಾಮದ ಸರ್ವೇ ನಂ 408 ಸುಮಾರು 21 ಎಕರೆ ಗೋಮಾಳ ಜಮೀನು ಇದೆ. ಸರ್ವೇ ನಂ 408ರ ಜಮೀನಿನಲ್ಲಿ ಎಸ್‌ಬಿಎಂ ಮುಖ್ಯ ರಸ್ತೆಗೆ ಅಂಟಿಕೊಂಡಿ ರುವಂತೆ 10 ಗುಂಟೆ ಜಮೀನನ್ನು ಬಿಸಿಎಂ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕಾಗಿ ಮೀಸಲಿಟ್ಟು 2017ರ ಮೇ 3ರಂದು ಜಿಲ್ಲಾಧಿಕಾರಿಗಳು ಬಿಸಿಎಂ ಇಲಾಖೆಗೆ ಅಧಿಕೃತ ಆದೇಶ ಪತ್ರ ಹೊರಡಿಸಿರುತ್ತಾರೆ.

ಸದರಿ 10 ಗುಂಟೆ ಸರ್ಕಾರಿ ಜಮೀ ನನ್ನು ಗುರುತಿಸಿ ಕೊಡುವಂತೆ ಬಿಸಿಎಂ ಇಲಾಖೆ ವಿಸ್ತರಣಾಧಿಕಾರಿ 2018ರ ನವಂಬರ್‌ 27 ರಂದು ತಾಲೂಕು ತಹಶೀಲ್ದಾರ್‌ ಕಚೇರಿಗೆ ಪತ್ರ ಬರೆದಿದ್ದು, ಕಂದಾಯ ಇಲಾಖೆಯ ಸರ್ವೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕಾಗಿ ಜಿಲ್ಲಾಧಿ ಕಾರಿಗಳ ಕಚೇರಿಯಿಂದ ಮಂಜೂರಾಗಿ ರುವ ಜಮೀನನ್ನು ಗುರುತಿಸಿ ಅಳತೆ ಮಾಡಿ ನಾಲ್ಕು ಮೂಲೆಗಳಲ್ಲಿ ಗುರುತಿನ ಕಲ್ಲುಗಳನ್ನು ನೆಟ್ಟು ಕೊಟ್ಟಿರುತ್ತಾರೆ. ನಂತರದ ದಿನಗಳಲ್ಲಿ ಸರ್ವೇ ಇಲಾಖೆ ಹದ್ದು ಬಸ್ತ್ ಮಾಡಿಕೊಟ್ಟಿರುವ ಜಮೀನಿ ನಲ್ಲಿದ್ದ ಗಿಡ ಗಂಟಿಗಳನ್ನು ಸ್ವಚ್ಛ ಗೊಳಿಸಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿ ದ್ದಾರೆ.

ಬಿಸಿಎಂ ಇಲಾಖೆಯ ವಸತಿ ನಿಲಯ ಕಟ್ಟಡ ನಿರ್ಮಾಣದ ಸದರಿ ಜಮೀನು ನಮಗೆ ಸೇರಿದ್ದು ಎಂದು ಆರೋಪಿಸಿ ಬಿಸಿಎಂ ಇಲಾಖೆ ಅಧಿಕಾರಿಗಳು ಸ್ವಚ್ಛ ಗೊಳಿಸಿರುವ ನಿವೇಶನ ಜಮೀನಿನೊಳಗೆ ಅತಿಕ್ರಮ ಪ್ರವೇಶ ಮಾಡಿದ ಸಾರ್ವ ಜನಿಕರೊಬ್ಬರು ಕಲ್ಲು ಕೂಡ ಅಳವಡಿಸಿ ತಂತಿ ಬೇಲಿ ಹಾಕಿಕೊಂಡಿದ್ದಾರೆ.

ತಹಶೀಲ್ದಾರ್‌ಗೆ ದೂರು: ಬಿಸಿಎಂ ಇಲಾಖೆ ಅಧಿಕಾರಿಗಳು ತಂತಿ ಬೇಲಿ ಹಾಕಿರುವ ವಿಚಾರವಾಗಿ ಒತ್ತುವರಿದಾರ ರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಒತ್ತುವರಿ ದಾರರು ಉತ್ತರಿಸಿ ಕಂದಾಯ ಇಲಾಖೆ ನೌಕರರು ಇಲ್ಲಿ ಲೇಔಟ್ ನಿರ್ಮಿಸಿ 82 ನಿವೇಶನಗಳನ್ನು ಮಾಡಿ ಮಾರಾಟ ಮಾಡಿದ್ದಾರೆ. ಅವರು ನಿರ್ಮಿಸಿರುವ ಲೇಔಟ್‌ನಲ್ಲಿ ಕಾನೂನು ಬದ್ದವಾಗಿಯೇ ನಾವು ನಿವೇಶನ ಖರೀದಿಸಿದ್ದೇ ಎಂದು ಉಪನೋಂದಣಾಧಿಕಾರಿಗಳ ಕಚೇರಿ ಯಲ್ಲಿ ರಿಜಿಸ್ಟ್ರಾರ್‌ ಆಗಿರುವ ದಾಖಲೆ ಪತ್ರಗಳನ್ನು ಬಿಸಿಎಂ ಇಲಾಖೆ ಅಧಿಕಾರಿ ಗಳಿಗೆ ತೋರಿಸಿದ್ದಾರೆ.

ಆದ್ದರಿಂದ ಸರ್ವೆ ನಂ 408 ರಲ್ಲಿರುವ 10 ಗಂಟೆ ಸರ್ಕಾರಿ ಜಮೀನು ವಿವಾಧಿತ ಸ್ಥಳವಾಗಿದ್ದು, ಜಿಲ್ಲಾಧಿಕಾರಿ ಮಂಜೂರು ಮಾಡಿರುವ ವಸತಿ ನಿಲಯ ಕಟ್ಟಡದ ಸ್ಥಳವನ್ನು ಗುರುತಿಸಿಕೊಡುವಂತೆ ಬಿಸಿಎಂ ಇಲಾಖೆ ಅಧಿಕಾರಿಗಳು ತಹಶೀಲ್ದಾರ್‌ಗೆ ದೂರು ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.