ಮಾನವ ಜೀವ ಉಳಿಬೇಕಾದರೆ ಪರಿಸರ ಅಗತ್ಯ


Team Udayavani, Jun 6, 2019, 3:20 PM IST

Udayavani Kannada Newspaper

ಚಿಂತಾಮಣಿ: ತಾಲೂಕಿನ ಜಂಗಮಶೀಗೆಹಳ್ಳಿ ಗ್ರಾಮದಲ್ಲಿ ಜೆಎಂಡಿ ಚಾರಿಟಬಲ್ ಟ್ರಸ್ಟ್‌ ಮತ್ತು ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ 3ನೇ ವರ್ಷದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು.

ಮೂವತ್ತು ವರ್ಷಗಳ ಹಿಂದೆ ಎಲ್ಲಿ ನೋಡಿದರೂ ದಟ್ಟವಾದ ಕಾಡು ಇತ್ತು. ಬಾವಿಗಳಲ್ಲಿ ಯಥೇಚ್ಛವಾದ ನೀರು ಸಿಗುತ್ತಿತ್ತು. ಸುತ್ತಲಿನ ಪರಿಸರವನ್ನು ಜೋಪಾನವಾಗಿ ನೋಡಿಕೊಳ್ಳುತ್ತಿದ್ದರು. ಬಿಡುವಿನ ವೇಳೆಯಲ್ಲಿ ನೀರನ್ನು ಹಾಕಿ ಮರಗಳನ್ನು ಪೋಷಣೆ ಮಾಡುತ್ತಿದ್ದರು. ಕುಂಟೆಗಳ ನೀರನ್ನು ಬಳಸಿ ತೋಪುಗಳನ್ನು ನಿರ್ಮಿಸಿದ್ದರು. ಆದರೆ ನಮ್ಮೂರಿನ ಹಲವು ಹಳೆಯ ಮರಗಳು ಇಂದು ಕಾಣುತ್ತಿಲ್ಲ. ಇದಕ್ಕೆ ಕಾರಣ ನಮ್ಮ ಜೀವನ ಶೈಲಿಯಲ್ಲಿನ ಬದಲಾವಣೆ. ಪ್ರತಿಯೊಬ್ಬರೂ ಮರಗಳನ್ನು ಬೆಳೆಸುವ ಅನಿವಾರ್ಯತೆ ಇದೆ.

ಉಳಿಮೆ ಮಾಡುವ ಉದ್ದೇಶದಿಂದ ಕಾಡನ್ನು ಕಡಿದು ನಾಶ ಮಾಡಲಾಗಿದೆ. ಅಂರ್ತಜಲ ಮಟ್ಟ ಪಾತಾಳಕ್ಕೆ ಕುಸಿದಿದೆ. ಇಂತಹ ಸನ್ನಿವೇಶದಲ್ಲಿ ಪ್ರತಿದಿನವೂ ಮರಗಳನ್ನು ನೆಟ್ಟು ಬೆಳೆಸಬೇಕಾಗಿದೆ. ಇಲ್ಲವಾದರೆ ನಾವೂ ಉಳಿಯುವುದು ಕಷ್ಟ ಎಂದರು.

ಹಿರಿಯ ಮುಖಂಡ ನಂಜುಂಡಸ್ವಾಮಿ ಮಾತನಾಡಿ, ಗಿಡ ನೆಡುವ ಕಾರ್ಯ ಪ್ರತಿಯೊಬ್ಬರ ಜೀವನದ ಭಾಗವಾಗಬೇಕು. ಮನೆತನದ ಹೆಸರನ್ನು ಹೇಳುವ 80 ವರ್ಷದ ಮರಗಳಿದ್ದವು. ಈ ರೀತಿಯ ಮರಗಳು ಇಂದಿಲ್ಲ. ಹಿರಿಯರ ಪರಿಸರ ಪ್ರೇಮ ನಮಗೆ ಬೇಕಾಗಿದೆ. ಇಂದಿನ ಯುವ ಪೀಳಿಗೆಗೆ ಜೀವನಕ್ಕೆ ಅವಶ್ಯಕವಿಲ್ಲದ ಅಂಶಗಳು ಆದರ್ಶವಾಗುತ್ತವೆ. ಆದರೆ ಮರಗಳು ನೆಡುವ ಮತ್ತು ದೇವರಂತೆ ಅವುಗಳನ್ನು ಗೌರವಿಸುವ ಆದರ್ಶಗಳನ್ನು ಅವರಲ್ಲಿ ಬಿತ್ತಬೇಕು. ಮಾನವನಿಗೆ ಜೀವ ತುಂಬುವ ಮರಗಳನ್ನು ಜೀವನದ ಕಾಯಕವನ್ನಾಗಿ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಅರ್ತಜಲವನ್ನು ಹೆಚ್ಚು ಬಳಸುತ್ತಿರುವ ಪರಿಣಾಮವಾಗಿ ಬಿಸಿಲಿನ ತಾಪ ಹೆಚ್ಚಾ ಗಿದೆ. ತಂಪಾದ ಗಾಳಿಯ ಬದಲಾಗಿ ಬಿಸಿ ಗಾಳಿಯನ್ನು ಸೇವಿಸುವ ಸನ್ನಿವೇಶ ಉಂಟಾಗಿದೆ. ದಿನೇ ದಿನೆ ಭೂ ತಾಪ ಮಾನ ಹೆಚ್ಚಾಗುತ್ತಿದೆ. ಮನುಷ್ಯನೊಂದಿ ಗೆ ಪ್ರಾಣಿಗಳು ನೀರಿಗಾಗಿ ಪರದಾಡು ತ್ತಿದ್ದಾರೆ. ಕಾಡಿನಲ್ಲಿ ಜೀವಿಸಬೇಕಾದ ಪ್ರಾಣಿಗಳು ಮುಖ್ಯವಾಗಿ ಮಂಗಗಳು ನಾಡಿಗೆ ಬಂದು ಮನುಷ್ಯನ ಬದುಕಿಗೆ ಸವಾಲಾಗಿವೆ. ಹೀಗೆ ಮುಂದುವರೆದರೆ ಮನುಷ್ಯ ತನ್ನ ಜೀವ ಉಳಿಸಿಕೊಳ್ಳಲು ನೀರಿನ ಯುದ್ಧ ಮಾಡಬೇಕಾಗುತ್ತದೆ. ದುಸ್ಥಿತಿ ಯಿಂದ ಹೊರ ಬರಲು ಕಾಡನ್ನು ಬೆಳೆಸುವುದೇ ಪರಿಹಾರ ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.