ಸಸಿ ನೆಟ್ಟು ಪರಿಸರ ಜಾಗೃತಿ
Team Udayavani, Jun 14, 2021, 9:01 PM IST
ಗೌರಿ ಬಿದನೂರು: ಧರ್ಮಸ್ಥಳ ಸಂಸ್ಥೆಯ ಗಂಗಸಂದ್ರಕಾರ್ಯಕ್ಷೇತ್ರದ ಕೆಂಗೇನಹಳ್ಳಿ ಗ್ರಾಮದಲ್ಲಿ ಶಾಲಾವನ,ದೇವರಕಾಡು, ಸಸಿ ವಿತರಣೆ ಕಾರ್ಯಕ್ರಮಹಮ್ಮಿಕೊಳ್ಳಲಾಗಿತ್ತು. ಶಾಲೆ, ದೇಗುಲದ ಆವರಣದಲ್ಲಿತಲಾ 20 ಸಸಿ ನೆಟ್ಟು, ಸ್ವಸಹಾಯ ಸಂಘದ ಸದಸ್ಯರಿಗೆ 30 ಸಸಿ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಸಂಸ್ಥೆಯ ವಲಯ ಮೇಲ್ವಿಚಾರಕ ಜಿ.ಮೋಹನ್,ಸಂಸ್ಥೆಯಿಂದ 10,000 ರೂ.ನಲ್ಲಿ ಸಸಿ ಖರೀದಿ ಮಾಡಿಜೂನ್ ತಿಂಗಳಲ್ಲಿ ತಾಲೂಕಾದ್ಯಂತ ಪರಿಸರ ಅಭಿಯಾನನಡೆಸಿ, ಸ್ವಸಹಾಯ ಸಂಘದ ಸದಸ್ಯರಲ್ಲಿ ಪರಿಸರಸಂರಕ್ಷಣೆ ಜಾಗೃತಿ ಮೂಡಿಸಲು ಕಾರ್ಯಕ್ರಮಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?