ತಂಬಾಕಿನಿಂದ ಮನುಷ್ಯನ ದೇಹಕ್ಕಲ್ಲದೆ, ಪರಿಸರಕ್ಕೂ ಹಾನಿ


Team Udayavani, May 28, 2022, 3:30 PM IST

ತಂಬಾಕಿನಿಂದ ಮನುಷ್ಯನ ದೇಹಕ್ಕಲ್ಲದೆ, ಪರಿಸರಕ್ಕೂ ಹಾನಿ

ಚಿಕ್ಕಬಳ್ಳಾಪುರ: ಪ್ರತಿ ವರ್ಷ ಮೇ 31ರಂದು ವಿಶ್ವ ತಂಬಾಕು ರಹಿತ ದಿನವನ್ನು ವಿಶ್ವದಾದ್ಯಂತಆಚರಿಸಲಾಗುತ್ತಿದ್ದು, ಈ ವರ್ಷದ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ತಂಬಾಕು ಪರಿಸರಕ್ಕೆಮಾರಕ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ನಂದಿ ಗಿರಿಧಾಮದಲ್ಲಿ ತಂಬಾಕಿನಿಂದ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಪರಿಸರ ಸ್ವಚ್ಛತಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್‌. ಕಬಾಡೆ ಚಾಲನೆ ನೀಡಿ ಮಾತನಾಡಿ, ನಂದಿ ಗಿರಿಧಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆಇಲಾಖೆ ಹಾಗೂ ಸರ್ಕಾರೇತರ ಸಂಸ್ಥೆಗಳಾದ, ನಿಸರ್ಗ ಸೊಸೈಟಿ, ಕೂರ್‌ ಸಂಸ್ಥೆ, ಆಶಾಫೌಂಡೇಶನ್‌, ಸೌಖ್ಯ ಸಂಜೀವಿನಿ ಸಂಸ್ಥೆಗಳಸಹಭಾಗಿತ್ವದೊಂದಿಗೆ ಬೀಡಿ, ಸಿಗೇರೇಟ್‌ ಹಾಗೂಇತರೆ ತಂಬಾಕಿನ ಉತ್ಪನ್ನಗಳ ತ್ಯಾಜ್ಯವನ್ನು ಸ್ವಚ್ಛಗೊಳಿಸುವುದರ ಮೂಲಕ ಪರಿಸರ ಸ್ವತ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ತಂಬಾಕು ಜೀವ ಸಂಕುಲಕ್ಕೆ ಅಪಾಯ: ತಂಬಾಕು ಸೇವನೆಯಿಂದ ಮನುಷ್ಯನ ದೇಹಕ್ಕೆ ಅಷ್ಟೇಅಲ್ಲದೆ, ಪರಿಸರಕ್ಕೂ ಸಹ ಹಾನಿ ಉಂಟಾಗುತ್ತದೆ. ಪ್ರತಿ ವರ್ಷ 7,66,571 ಮೆಟ್ರಿಕ್‌ ಟನ್‌ನಷ್ಟುಸಿಗರೇಟ್‌ ತುಂಡುಗಳಿಂದ ತ್ಯಾಜ್ಯವು ಪರಿಸರದಲ್ಲಿ ವಿಲೀನಗೊಳ್ಳುತ್ತದೆ. ಈ ಸಿಗರೇಟ್‌ ತುಂಡುಗಳಲ್ಲಿರುವ ನಿಕೋಟಿನ್‌, ಲೆಡ್‌, ಪ್ಲಾಸ್ಟಿಕ್‌ನಂತಹ ವಸ್ತುಗಳಿಂದ ನೀರು ಕಲುಷಿತವಾಗಿ ನೀರಿನಲ್ಲಿ ವಾಸಿಸುವ ಜಲಚರಗಳು ಹಾಗೂನೀರನ್ನು ಸೇವಿಸುವ ದನಕರುಗಳು, ಪ್ರಾಣಿ-ಪಕ್ಷಿಗಳಿಗೆ ಅಪಾಯವಾಗುತ್ತಿದೆ ಎಂದು ತಿಳಿಸಿದರು.

ಧೂಮಪಾನದಿಂದ ಆರೋಗ್ಯ ಸಮಸ್ಯೆ: ಪ್ರತಿ ವರ್ಷ ವಿಶ್ವದಲ್ಲಿ 6 ಟ್ರಿಲಿಯನ್‌ ಸಿಗರೇಟುಉಪಯೋಗಿಸುವುದರಿಂದ ವಾತವರಣದಲ್ಲಿಇಂಗಾಲದ ಡೆ„ ಆಕ್ಸೆ„ಡ್‌ ಹೆಚ್ಚಾಗಿ ಹವಾಮಾನ ಬದಲಾವಣೆಯಾಗುತ್ತಿದೆ. ಪರೋಕ್ಷಧೂಮಪಾನದಿಂದ ಬರುವ ಹೊಗೆಯಿಂದಸಾರ್ವಜನಿಕರಿಗೂ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಯಲ್ಲಾರಮೇಶ್‌ ಬಾಬು, ಐಎಂಎ ಭಾರತೀಯವೈದ್ಯಕೀಯ ಸಂಘದ ಡಾ.ವಿಜಯ ಮತ್ತುಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.