ಸಿದ್ದರಾಮಯ್ಯ ಹೇಳಿದ್ದೆಲ್ಲಾ ಉಲ್ಟಾ ಆಗಿದೆ: ಸುಧಾಕರ್‌


Team Udayavani, Jan 29, 2023, 9:53 PM IST

ಸಿದ್ದರಾಮಯ್ಯ ಹೇಳಿದ್ದೆಲ್ಲಾ ಉಲ್ಟಾ ಆಗಿದೆ: ಸುಧಾಕರ್‌

ಚಿಕ್ಕಬಳ್ಳಾಪುರ: ಕಳೆದ ಚುನಾವಣೆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೆಲ್ಲ ಉಲ್ಟಾ ಆಗಿದೆ. ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದಿಲ್ಲ ಎಂದರು. ಆದರೆ, ಇವರೇ ಅವರ ಮನೆ ಬಾಗಿಲಿಗೆ ಹೋಗಿ ಕರೆತಂದು ಮುಖ್ಯಮಂತ್ರಿ ಮಾಡಿದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದೇ ಇಲ್ಲ ಎಂದರು.

ಅದೂ ಆಯಿತು. ಈಗ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುತ್ತಿದ್ದಾರೆ, ಅದೂ ಆಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ವಿಶ್ವಾಸ ವ್ಯಕ್ತಪಡಿಸಿದರು.

ಪಿಎಲ್‌ಡಿ ಬ್ಯಾಂಕ್‌ ನೂತನ ಅಧ್ಯಕ್ಷ ಕಾಳೇಗೌಡ ನಿವಾಸಕ್ಕೆ ಭೇಟಿ ನೀಡಿ, ಅವರನ್ನು ಅಭಿನಂದಿಸಿ ಮಾತನಾಡಿ, ಸಿದ್ದರಾಮಯ್ಯ ಅವರ ತಪ್ಪನ್ನು ಈವರೆಗೆ ಯಾರೂ ಎತ್ತಿ ತೋರಿಸಿರಲಿಲ್ಲ. ತಾವು ತೋರಿಸಿದ ಕಾರಣಕ್ಕೆ ಅವರಿಗೆ ಸಿಟ್ಟು ಬಂದಿದೆ. ಆರ್‌ಎಸ್‌ಎಸ್‌ನವರು ಹೇಳಿಸಿದ್ದಾರೆ

ಎನ್ನುತ್ತಿದ್ದಾರೆ. ನಮ್ಮ ಪಕ್ಷದವರು ಮಾತಾಡಿಸಿದರೆ ತಪ್ಪೇನು? ಅವರನ್ನೂ ಮಾತನಾಡಿಸುತ್ತಿರುವುದು ಕಾಂಗ್ರೆಸ್‌ನವರೇ ಅಲ್ಲವೇ ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ. ಮುಖಂಡರು, ಕಾರ್ಯಕರ್ತರು ಪಕ್ಷ ಸಂಘಟನೆಯತ್ತ ಕೇಂದ್ರೀಕರಿಸುವಂತೆ ಸಲಹೆ ನೀಡಿದರು.

ಟಾಪ್ ನ್ಯೂಸ್

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-13

ರೈತರಿಗೆ ಸಮಸ್ಯೆ ಕೇಳುವವರೇ ಇಲ್ಲ

TDY-19

ಅಧಿಕಾರಕ್ಕಾಗಿ ಕಾಂಗ್ರೆಸ್‌ನಿಂದ ಸುಳ್ಳು ಭರವಸೆ

tdy-18

ಯುಗಾದಿ ಹಬ್ಬದ ದಿನಸಿ ಕಿಟ್‌ ಪೊಲೀಸ್‌ ವಶಕ್ಕೆ

tdy-17

ಅಕಾಲಿಕ ಆಲಿಕಲ್ಲು ಮಳೆಗೆ ನೆಲಕಚ್ಚಿದ ಬೆಳೆ

tdy-15

ಶಾಸಕರು ಕಮಿಷನ್‌ ಪಡೆದಿಲ್ಲ ಎಂದು ಪ್ರಮಾಣ ಮಾಡಲಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.