ಕೇಂದ್ರದ ವಿರುದ್ದ ರೈತ ಸಂಘ ಆಕ್ರೋಶ


Team Udayavani, Jun 6, 2021, 7:40 PM IST

—–

ಗೌರಿಬಿದನೂರು: ಸಂಯುಕ್ತ ಕಿಸಾನ್‌ಮೋರ್ಚಾ ಸಂಘ ಸಂಪೂರ್ಣ ಕ್ರಾಂತಿ ದಿನದಅಂಗವಾಗಿ ಕರೆ ನೀಡಿ¨ª‌ ಹೋರಾಟ ಬೆಂಬಲಿಸಿತಾಲೂಕು ರೈತ ಸಂಘವು ಕೃಷಿ ಕಾಯ್ದೆಗಳ ಪ್ರತಿಸುಟ್ಟು ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

ನಗರದ ಹೊರವಲಯದ ತಾಲೂಕು ಕಚೇರಿಆವರಣದಲ್ಲಿ ರೈತ ಸಂಘ ಮತ್ತು ಪ್ರಜಾಸಂಘರ್ಷ ಜಿಲ್ಲಾ ಸಮಿತಿ ಕೇಂದ್ರ ಸರ್ಕಾರಜಾರಿಗೊಳಿಸಿದ ರೈತ ವಿರೋಧಿ ಕಾಯ್ದೆಗಳ ಪ್ರತಿಸುಟ್ಟು ಪ್ರತಿಭಟನೆ ಮಾಡಿತು.

ಈ ಬಗ್ಗೆ ರೈತ ಸಂಘದ ತಾಲೂಕು ಅಧ್ಯಕ್ಷಗುಂಡಾಪುರ ಲೋಕೇಶ್‌ಗೌಡ ಮಾತನಾಡಿ,ಪ್ರಧಾನಿ ನರೇಂದ್ರ ಮೋದಿ ರೈತವಿರೋಧಿಯಾಗಿದ್ದು, ರೈತ ಪಾಲಿಗೆ ಅವರುತಂದಿರುವ ಕಾಯ್ದೆಗಳು ಮರಣ ಶಾಸನವಾಗಿದೆ.ಇದರಿಂದ ರೈತ ಕೂಲಿ ಕಾರನಾಗಿ ಕಾರ್ಪೊರೇಟ್‌ಕಂಪನಿಗಳ ಗುಲಾಮನಾಗುತ್ತಾನೆ.

ಸಾವಿರಾರುಎಕರೆ ಕೃಷಿ ಭೂಮಿ ಶ್ರೀಮಂತರ ಪಾಲಾಗುತ್ತದೆ.ಇದರಿಂದ ದೇಶದ ಕೃಷಿ ನೀತಿಗೆಧಕ್ಕೆಯುಂಟಾಗುತ್ತದೆ ಎಂದು ಆಕ್ರೋಶವ್ಯಕ್ತಪಡಿಸಿದರು.ಪಿಎಸ್‌ಎಸ್‌ ಸಂಘಟನೆ ಜಿಲ್ಲಾ ಸಹಸಂಚಾಲಕ ಆರ್‌.ಎನ್‌.ರಾಜು ಮಾತನಾಡಿ,ಕೇಂದ್ರ ಸರ್ಕಾರ ಈಗ ತಂದಿರುವ ಕೃಷಿಕಾಯ್ದೆಗಳು ಸಂಪೂರ್ಣ ಅವೈಜಾnನಿಕವಾಗಿವೆ.

ರೈತರ ಕೃಷಿ ಭೂಮಿ ಕಾರ್ಪೊರೇಟ್‌ ಕಂಪನಿಗಳಪಾಲಾಗುತ್ತದೆ. ಕೈಗಾರಿಕಗಳ ಪಾಲಿಗೆ ರೈತಭೂಮಿ ವಶವಾಗುತ್ತದೆ. ಇದರಿಂದ ಆಹಾರಕೊರತೆ ಉಂಟಾಗಿ ಜನ ಸಂಕಷ್ಟಕ್ಕೆಗುರಿಯಾಗುವುದರಲ್ಲಿ ಸಂಶಯವಿಲ್ಲಎಂದರು.ಈ ದೇಶದಲ್ಲಿ ರೈತ ಉಳಿಯಬೇಕಾದರಸ್ವಾಮಿನಾಥ್‌ ವರದಿ ಕೂಡಲೆ ಜಾರಿಗೆತರಬೇಕು, ಆಗ ಮಾತ್ರ ಈ ದೇಶ ಕೃಷಿ ಪ್ರಧಾನದೇಶವಾಗಲು ಸಾಧ್ಯವೆಂದರು.ಇದೇ ವೇಳೆಯಲ್ಲಿ ರೈತ ಸಂಘದಕಾರ್ಯದರ್ಶಿ ಹಿರೇಬಿದನೂರು ರಾಜಣ್ಣ,ವೆಂಕಟರೆಡ್ಡಿ, ಶ್ರೀನಿವಾಸ್‌, ಅಶೋಕ್‌ ಮತ್ತಿತರುಹಾಜರಿದ್ದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.