ದಂಡ ವಸೂಲಿ: ಪೊಲೀಸರ ಮೇಲೆ ದಾಳಿ, ಪ್ರತಿಭಟನೆ


Team Udayavani, Sep 30, 2019, 3:00 AM IST

danda-pol

ಬಾಗೇಪಲ್ಲಿ: ನೂತನ ಮೋಟಾರ್‌ ಕಾಯ್ದೆ ಅನ್ವಯ ಪರವಾನಿಗೆ, ಹೆಲ್ಮೆಟ್‌, ಸೀಟ್‌ಬೆಲ್ಟ್ ಹಾಗೂ ದಾಖಲೆಗಳು ಇಲ್ಲದ ವಾಹನಗಳಿಗೆ ದಂಡ ವಿಧಿಸುತ್ತಿದ್ದ ಪೊಲೀಸರ ಮೇಲೆ ಸಾರ್ವಜನಿಕರು ಸಿನಿಮಾ ಶೈಲಿಯಲ್ಲಿ ದಾಳಿ ಮಾಡಿ ರಸ್ತೆ ತಡೆ ನಡೆಸಿದ ಘಟನೆ ಭಾನುವಾರ ನಡೆದಿದೆ.

ಸಾರ್ವಜನಿಕ ಆಸ್ಪತ್ರೆಯ ಮುಂಭಾಗದ ಎಎಸ್‌ಐ ರಾಮಚಂದ್ರ ಹಾಗೂ ಗೃಹರಕ್ಷಕ ಸಿಬ್ಬಂದಿ ದಾರಿಯಲ್ಲಿ ಬರುತ್ತಿರುವ ವಾಹನಗಳನ್ನು ತಡೆದು ಪರಿಶೀಲಿಸುತ್ತಿದ್ದರು. ದಾಖಲೆಗಳು ಇಲ್ಲದ ವಾಹನಗಳ ಬೀಗದ ಕೈಗಳನ್ನು ಪಡೆದುಕೊಂಡು ಪಕ್ಕಕ್ಕೆ ನಿಲ್ಲಿಸುತ್ತಿದ್ದರು.

ಈ ಸಂದರ್ಭದಲ್ಲಿ ಬಂದು ಕಾರು ಓಡಿಸಿಕೊಂಡು ಚಾಲಕನನ್ನು ತಪಾಸಣೆ ಮಾಡಿದಾಗ ಕೆರಳಿದ ಆತ ನಾವು ರೈತರು ಭಾರಿ ದಂಡ ಎಲ್ಲಿಂದ ತರುವುದು ಎಂದು ಪೊಲೀಸರನ್ನು ಪ್ರಶ್ನಿಸಿದ್ದಾನೆ. ಇದೇ ಸಮಯದಲ್ಲಿ ತಪಾಸಣೆಗೆ ನಿಲ್ಲಿಸಿದ್ದ ವಾಹನಗಳ ಮಾಲೀಕರು ಪೊಲೀಸರ ವಿರುದ್ಧ ಮುಗಿಬಿದ್ದು ಪೇದೆಯನ್ನು ಥಳಿಸಿದರು. ನಂತರ ಎಎಸ್‌ಐ ರಾಮಚಂದ್ರ ಮೇಲೆ ಹಲ್ಲೆ ಮಾಡಲು ಮುಂದಾದಾಗ ಪ್ರಾಣ ರಕ್ಷಣೆಗಾಗಿ ಓಡಿಹೋಗಿ ಪೊಲೀಸ್‌ ಠಾಣೆಯಲ್ಲಿ ರಕ್ಷಣೆ ಪಡೆದರು.

ವಾಹನ ಸವಾರರು ಆಸ್ಪತ್ರೆ ಮುಂಭಾಗ ರಸ್ತೆಗೆ ವಾಹನಗಳನ್ನು ಅಡ್ಡವಾಗಿ ನಿಲ್ಲಿಸಿ ರಸ್ತೆ ತಡೆ ನಡೆಸಿ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು. ನಂತರ ಠಾಣೆಗೆ ಆಗಮಿಸಿ ಪೊಲೀಸರನ್ನು ನಿಂದಿಸಿದರು. ಈ ಸಂದರ್ಭದಲ್ಲಿ ದಾರಿಯುದ್ದಕ್ಕೂ ವಾಹನಗಳು ಸಾಲಿನಲ್ಲಿ ನಿಂತ ಕಾರಣ ವಾಹನ ಮತ್ತು ಜನ ಸಂಚಾರಕ್ಕೆ ಅಡಚಣೆಯಾಯಿತು.

ಪಿಎಸ್‌ಐ, ಸಿಪಿಐ ಬೇರೆ ಊರುಗಳಲ್ಲಿನ ಕೆಲಸಗಳಿಗೆ ತೆರಳಿದ್ದರಿಂದ ಠಾಣೆಯಲ್ಲಿ ಇರಲಿಲ್ಲ. ಈ ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡ ಕೆಲವು ಕಿಡಿಗೇಡಿಗಳು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸಿಪಿಐ, ಪಿಎಸ್‌ಐ ಠಾಣೆಗೆ ಮರಳಿದ ನಂತರ ದಾಳಿಕೋರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.