ಇಲಿ ಕಾಟ ತಾಳದೇ ಠಾಣೆಯಲ್ಲಿ ಬೆಕ್ಕು ಸಾಕಿದ ಗೌರಿಬಿದನೂರು ಪೊಲೀಸರು!


Team Udayavani, Jun 27, 2022, 1:52 PM IST

ಇಲಿ ಕಾಟ ತಾಳದೇ ಠಾಣೆಯಲ್ಲಿ ಬೆಕ್ಕು ಸಾಕಿದ ಗೌರಿಬಿದನೂರು ಪೊಲೀಸರು!

ಗೌರಿಬಿದನೂರು: ಇಲಿಗಳ ಕಾಟದಿಂದ ಹೈರಾಣಾದ ಇಲ್ಲಿನ ವೃತ್ತ ನಿರೀಕ್ಷಕ ಕಚೇರಿ ಸಿಬ್ಬಂದಿ ಠಾಣೆಯಲ್ಲಿ ಬೆಕ್ಕು ಸಾಕಾಣಿಕೆ ಮಾಡಿ, ದಾಖಲೆಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರ ಹೊರವಲಯದ ಗ್ರಾಮಾಂತರ ಪೊಲೀಸ್‌ ಠಾಣೆ ಕಟ್ಟಡದಲ್ಲೇ ವೃತ್ತ ನಿರೀಕ್ಷಕರ ಕಚೇರಿಯೂ ಇದ್ದು, ಇವರು ಬೆಕ್ಕನ್ನು ಸಾಕಿದ್ದಾರೆ.

ಇಲಿಗಳ ಕಾಟ ಹೆಚ್ಚಾಗಿ, ಠಾಣೆಯಲ್ಲಿನ ಕಡತಗಳು, ಹಣ, ಸಮವಸ್ತ್ರ, ಮಹತ್ವದ ದಾಖಲೆಗಳನ್ನು ತಿಂದು ಹಾಕುತ್ತಿದ್ದವು. ಅಲ್ಲದೆ, ಸೆಲ್‌, ಇನ್ಸ್‌ಪೆಕ್ಟರ್‌, ಸಿಬ್ಬಂದಿ ಕೊಠಡಿ, ಕಪಾಟು ಗಳಲ್ಲಿ ಇಲಿಗಳು ಸೇರಿಕೊಂಡು, ಆಗಾಗ ಸದ್ದು ಮಾಡುತ್ತಿ ದ್ದವು. ಇದರಿಂದ ಪೊಲೀಸರು ಸಾಕಷ್ಟು ಕಿರಿಕಿರಿ ಅನು ಭವಿಸು ವಂತಾಗಿತ್ತು. ಇಲಿ ಗಳಿಂದ ದಾಖಲೆ ಕಾಪಾಡಿ ಕೊಳ್ಳುವುದೇ ತಲೆತೋವಾಗಿತ್ತು. ಇದಕ್ಕೆ ಸೂಕ್ತ ಉಪಾಯ ಮಾಡಿದ ವೃತ್ತ ನಿರೀಕ್ಷಕರ ಕಚೇರಿಯ ಸಿಬ್ಬಂದಿ ಗಂಗರಾಜು, ತಿಂಗಳ ಹಿಂದೆ ಬೆಕ್ಕಿನ ಮರಿ ತಂದು, ತನ್ನ ಸ್ನೇಹಿತರ ಸಹಾಯದಿಂದ ಅದಕ್ಕೆ ಹಾಲು, ಆಹಾರ ಹಾಕಿ ಸಾಕುತ್ತಿದ್ದಾರೆ. ಈಗಾಗಲೇ ಬೆಕ್ಕಿನ ಮರಿ ದೊಡ್ಡದಾಗಿದ್ದು, ಇಲಿಗಳನ್ನು ಹಿಡಿಯಲು ಶುರು ಮಾಡಿದೆ.

ಈಗಾಗಲೇ ಎರಡು ಮೂರು ಇಲಿಗಳ ಬೇಟೆಯನ್ನೂ ಆಡಿದೆ. ಬೆಕ್ಕಿನ ಧ್ವನಿ ಕೇಳಿ ಇಲಿಗಳು ಪರಾರಿಯಾಗುತ್ತಿದ್ದು, ಎರಡು ತಿಂಗಳಿಂದ ಕಚೇರಿಯ ಯಾವುದೇ ಕಡತ, ಸಮವಸ್ತ್ರ ಆಗಲಿ ನಾಶವಾಗುತ್ತಿಲ್ಲ, ಪ್ರತಿದಿನ ಬೆಕ್ಕಿಗೆ ಹಾಲನ್ನು ಸ್ನೇಹಿತರ ಸಹಾಯದಿಂದ ನೀಡಲಾಗುತ್ತಿದೆ ಎಂದು ಗಂಗರಾಜು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.