ದ್ವಿಚಕ್ರವಾಹನ ಸಮೇತ ಹಳ್ಳದಲ್ಲಿ ಕೊಚ್ಚಿಹೋದ ಯುವಕರು : ಓರ್ವ ಸಾವು, ಇನ್ನೋರ್ವ ಪಾರು
Team Udayavani, Oct 17, 2022, 2:15 PM IST
ಗೌರಿಬಿದನೂರು ; ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ದ್ವಿಚಕ್ರವಾಹನದಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರು ಸೇತುವೆ ದಾಟುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ದ್ವಿಚಕ್ರವಾಹನ ಸಮೇತ ಕೊಚ್ಚಿಹೋಗಿ ಓರ್ವ ಸಾವನ್ನಪ್ಪಿದ್ದು ಇನ್ನೋರ್ವ ಪಾರಾದ ಘಟನೆ ನಡೆದಿದೆ.
ಶಿರಾ ತಾಲೂಕಿನ ಕಣವೇಗೆರೆ ಗ್ರಾಮದ ಬಸವರಾಜು (23) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಆನೂಡಿಯ ಪ್ರಶಾಂತ್ (22) ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ತಾಲೂಕಿನಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಹಲವು ಕಡೆ ಅಸ್ತಿಪಾಸ್ತಿಗಳು ನಷ್ಟಹೊಂದಿದೆ.
ಇದನ್ನೂ ಓದಿ : ಅತಿರೇಕದ ವರ್ತನೆಯೊಂದಿಗೆ “ಕಾಂತಾರ” ವಿಮರ್ಶೆ ಮಾಡಿದ ಯೂಟ್ಯೂಬರ್: ಹಲವರ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ