ತಾಲೂಕು ಹಸಿರೀಕರಣಕ್ಕೆ ಕೈಜೋಡಿಸಿ
Team Udayavani, Jun 5, 2021, 7:50 PM IST
ಗೌರಿಬಿದನೂರು: ತಾಲೂಕಿನಲ್ಲಿ ಸಸಿ ನೆಟ್ಟುಹಸಿರೀಕರಣ ಮಾಡಲು ತಾವೆಲ್ಲಮುಂದಾಗಬೇಕು. ಇದರಿಂದ ಉತ್ತಮ ಪರಿಸರ,ಆರೋಗ್ಯಕ್ಕೆ ಬೇಕಾದಷ್ಟು ಆಕ್ಸಿಜನ್ಲಭ್ಯವಾಗುತ್ತದೆ ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
ನಗರಸಭೆ ಕಚೇರಿ ಆವರಣದಲ್ಲಿ ಸಸಿ ವಿತರಣೆಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವಮಹತ್ವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕಿದೆ.ಕಳೆದ ವರ್ಷ ತಾಲೂಕಿನಲ್ಲಿ ಲಕ್ಷ ಸಸಿ ನೆಟ್ಟಿದ್ದು,ಅದರಲ್ಲಿ ಉತ್ತರ ಪಿನಾಕಿನ ನದಿಯ ಎರಡೂ ಕಡೆ32 ಕಿ.ಮೀ. ಹಾಕಲಾಗಿದೆ.
ಈ ಬಾರಿಯೂ 60ಸಾವಿರ ಸಸಿ ನೆಡುವ ಗುರಿ ಹೊಂದಲಾಗಿದೆ.ಇದಕ್ಕೆ ಜನರ ಸಹಕಾರ ಅಗತ್ಯ ಎಂದುಹೇಳಿದರು.ಅರಣ್ಯ ಬೆಳೆಸಲು ಮುಂದಾಗಿ: ತಾಲೂಕನ್ನುನಾವು ಹಸಿರೀಕರಣ ಮಾಡಲು, ಗಡಿ ಭಾಗದಎಲ್ಲಾ ಖಾಲಿ ಜಾಗಗಳಲ್ಲಿ ಸಸಿ ನೆಡಲುಮುಂದಾಬೇಕು. ಸರ್ಕಾರಿ ಕಚೇರಿ, ಶಾಲಾಆವರಣ, ನಮ್ಮ ಮನೆ ಸುತ್ತಮುತ್ತ ಸಸಿ ನೆಟ್ಟುಪೋಷಣೆ ಮಾಡಬೇಕು.
ನಗರದ ಅಂಬೇಡ್ಕರ್ವೃತ್ತದಿಂದ ಬೈಪಾಸ್ ರಸ್ತೆಯವರೆಗೂ ಸಸಿನೆಡಬೇಕಿದೆ. ಇದರಿಂದ ನಗರ ಮತ್ತು ತಾಲೂಕಿನಎಲ್ಲಾ ಪ್ರದೇಶವನ್ನು ಹಸಿರೀಕರಣ ಮಾಡಲುಕೈಜೋಡಿಸಬೇಕು ಎಂದು ತಿಳಿಸಿದರು.
ತಹಶೀಲ್ದಾರ್ ಎಚ್.ಶ್ರೀನಿವಾಸ್, ನಗರಸಭೆಅಧ್ಯಕ್ಷೆ ಗಾಯತ್ರಿ ಬಸವರಾಜು, ವಲಯಅರಣ್ಯಾಧಿಕಾರಿ ಮಂಜುನಾಥ್, ಪೌರಾಯುಕ್ತಸತ್ಯನಾರಾಯಣ್, ಪದ್ಮಜಾ, ಯಲ್ಲಪ್ಪ, ನಗರಸಭೆಸದಸ್ಯ ಮಾರ್ಕೆಟ್ ಮೋಹನ್, ನಗರಸಭೆ ಮಾಜಿಸದಸ್ಯ ಕೆ.ಎಸ್.ಅನಂತರಾಜು, ಕಂದಾಯಇಲಾಖೆಯ ಖಾದರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ