ಮತದಾರರಿಗೆ ಸ್ಪರ್ಧಾಕಾಂಕ್ಷಿಗಳ ಆಮಿಷ


Team Udayavani, Dec 14, 2020, 5:58 PM IST

ಮತದಾರರಿಗೆ ಸ್ಪರ್ಧಾಕಾಂಕ್ಷಿಗಳ ಆಮಿಷ

ಗುಡಿಬಂಡೆ: ಗ್ರಾಪಂ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಹಳ್ಳಿಯಲ್ಲಿ ಅಭ್ಯರ್ಥಿಗಳನ್ನು ಹರಾಜು ಮಾಡುವಂತೆ ಬಿರುಸಿನ ಚರ್ಚೆಗಳು ನಡೆಯುತ್ತಿರುವುದುಕಳವಳಕಾರಿ ಸಂಗತಿಯಾಗಿದೆ.

ಸ್ಪರ್ಧಾಕಾಂಕ್ಷಿಗಳು ಸೇರಿದಂತೆ ಅವರ ಕುಟುಂಬ ಸದಸ್ಯರು ಈಗಾಗಲೇ ಗ್ರಾಮಗಳಲ್ಲಿ ಮನೆ ಮನೆಗಳಿಗೆತೆರಳಿ ಮತಯಾಚಿಸಿ ಆಮಿಷಗಳ ಮಹಾಪೂರವನ್ನೇಹರಿಸಿದ್ದಾರೆ. ಗ್ರಾಮಗಳಲ್ಲಿ ಹೆಚ್ಚು ಮತ ಇರುವಕುಟುಂಬ, ಪ್ರಬಲ ಸಮುದಾಯಗಳ ಮುಖಂಡರ ಮನೆ ಮುಂದೆ ಪರೇಡ್‌ ನಡೆಸುತ್ತಿರುವ ಆಕಾಂಕ್ಷಿಗಳು ಓಲೈಕೆಗೆ ಮುಂದಾಗುತ್ತಿದ್ದಾರೆ.

ನೀತಿ ಸಂಹಿತೆ ಜಾರಿ: ನೀತಿ ಸಂತೆ ಜಾರಿಯಲ್ಲಿದ್ದು, ಗ್ರಾಮಗಳಲ್ಲಿ ಯಾವುದೇ ರೀತಿಯ ಸಭೆ ಸಮಾರಂಭ ಗಳು ನಡೆಸಬೇಕಾದರೆ ಕಡ್ಡಾಯವಾಗಿ ಚುನಾವಣಾ ಆಯೋಗದಿಂದ ಅನುಮತಿ ಪಡೆಯಬೇಕು.

ಮದ್ಯದ ಅಂಗಡಿಗಳಿಗೆ ನೋಟಿಸ್‌: ಗ್ರಾಮಾಂತರ ಪ್ರದೇಶ ವ್ಯಾಪ್ತಿಯಲ್ಲಿರುವ ಮದ್ಯದ ಅಂಗಡಿ ಗಳಲ್ಲಿಕಡಿಮೆ ಬೆಲೆಯ ಮದ್ಯ ಖಾಲಿಯಾಗಿದ್ದು, ಬೇಡಿಕೆ ಹೆಚ್ಚಾಗಿದೆ. ಆಕಾಂಕ್ಷಿಗಳು ಮತದಾರರ ಓಲೈಕೆಗಾಗಿ ಮದ್ಯ ಸಂಗ್ರಹಕ್ಕೆ ಮುಂದಾಗಿರು ವುದರಿಂದ ಎಲ್ಲಾ ಕಡೆ ಕಡಿಮೆ ಬೆಲೆಯ ಮದ್ಯ ಸಿಗದಂತಾಗಿದ್ದು, ಮದ್ಯಕ್ಕಾಗಿ ಪಟ್ಟಣ ಪ್ರದೇಶಗಳತ್ತಾ ಮುಖಮಾಡಿದ್ದಾರೆ.

ಹದ್ದಿನ ಕಣ್ಣಿಟ್ಟ ಆಯೋಗ: ತಾಲೂಕಿನಲ್ಲಿ ಚುನಾವಣಾ ಅಯೋಗ ಹದ್ದಿನಕಣ್ಣಿಟ್ಟಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತ್ತು ಸಾಮಾನ್ಯ ಮತಗಟ್ಟೆ ಪ್ರದೇಶಗಳನ್ನು ಪ್ರತಿದಿನ ಗಮನಿಸಲಾಗುತ್ತಿದೆ ಎಂದು ತಾಲೂಕು ಚುನಾವಣಾ ಆಧಿಕಾರಿ ಮಾಹಿತಿ ನೀಡಿದರು.

ಕುತೂಹಲ ಮೂಡಿಸಿದ ಸ್ಥಾನಗಳ ಹರಾಜು: ಚುನಾವಣೆ ನಿಗದಿ ನಂತರ ಸ್ಥಾನಗಳ ಹರಾಜು ಬಗ್ಗೆಕುತೂಹಲ ಮೂಡಿಸಿದೆ. ಇದರಿಂದ ಬಂದ ಹಣದಲ್ಲಿ ದೇವಾಲಯ ಅಥವಾ ಊರಿನ ಅಭಿವೃದ್ಧಿ ಮಾಡಲುಹರಾಜು ಮಾಡಬೇಕು ಎಂಬ ಬಿಸಿಬಿಸಿ ಮಾತುಗಳು ಹರಿದಾಡುತ್ತಿವೆ.

ತಾಲೂಕಿನಲ್ಲಿ 8 ಗ್ರಾಪಂಗಳ 119 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಸೂಕ್ಷ್ಮ ಮತಗಟ್ಟೆ 23, ಅತಿಸೂಕ್ಷ್ಮ 13, ಸಾಮಾನ್ಯ 37 ಮತಗಟ್ಟೆಗಳಿವೆ. ದಿನದ 24 ಗಂಟೆಯೂ ಕಂಟ್ರೋಲ್‌ ರೂಂ ತೆರೆದಿರು ತ್ತದೆ. ಚುನಾವಣೆಗೆ ಸಂಬಂಧಿಸಿದ ದೂರು ನೀಡಬಹುದು. ಸಿಬ್ಗತುಲ್ಲಾ, ತಹಶೀಲ್ದಾರ್‌, ಗುಡಿಬಂಡೆ

ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವ ನೀಡಿ ಮತದಾನದಮೂಲಕ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು. ಮುರಳಿ, ಮತದಾರ, ನಿಚ್ಚನಬಂಡಹಳ್ಳಿ

ಚುನಾವಣೆ ಸಮಯದಲ್ಲಿ ಎಲ್ಲರನ್ನೂ ಮಾತನಾಡಿಸುತ್ತಾರೆ. ಬಳಿಕ ಸಮಸ್ಯೆಗಳಿಗೆ ಸ್ಪಂದಿಸುವವರು ಇರುವುದಿಲ್ಲ. ಸಮಾಜದ ಅಭಿವೃದ್ಧಿಗೆ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವುದು ಸೂಕ್ತ. ಕುಮಾರ್‌, ಪದವಿ ವಿದ್ಯಾರ್ಥಿ, ಕರಿಗಾನತಮ್ಮನಹಳ್ಳಿ

 

ಶ್ರೀಕಾಂತ್‌, ಗುಡಿಬಂಡೆ

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.