ಗ್ರಾಪಂ: ಬಿಜೆಪಿ ಬೆಂಬಲಿತರು ಮೇಲುಗೈ


Team Udayavani, Feb 11, 2021, 2:51 PM IST

GRAMAPANCHAYATH ELECTION

ಚಿಕ್ಕಬಳ್ಳಾಪುರ: ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಸಚಿವ ಸುಧಾಕರ್‌ ಬೆಂಬಲಿಗರು ಮೇಲುಗೆ„ ಸಾಧಿಸಿದ್ದಾರೆ.

ಬುಧವಾರ ನಡೆದ ಚುನಾವಣೆಯಲ್ಲಿ ಮಂಚೇನಹಳ್ಳಿ ಹೋಬಳಿ ಗೌಡಗೆರೆ, ಮಿಣಕನಗುರ್ಕಿ ಪಂಚಾಯ್ತಿ, ಮಂಡಿ ಕಲ್‌ ಹೋಬಳಿ ಕಮ್ಮಗುಟ್ಟಹಳ್ಳಿ ಅರೂ ರು, ನಂದಿ ಹೋಬಳಿ ನಂದಿ ಕೊಂಡೇ ನಹಳ್ಳಿ ಅಗಲಗುರ್ಕಿ, ಕಸಬಾ ಹೋಬಳಿ ಎಸ್‌.ಗೊಲ್ಲಹಳ್ಳಿ ಪಂಚಾಯ್ತಿ ಸೇರಿದಂತೆ ಎಲ್ಲಾ 8 ಗ್ರಾಪಂಗಳಲ್ಲಿ ಅವಿರೋಧ ಆ ಯ್ಕೆ ನಡೆದಿದೆ.

ಗೌಡಗೆರೆ ಗ್ರಾಪಂ ಅಧ್ಯಕ್ಷ ರಾಗಿ ತನು ಜಾ, ಉಪಾಧ್ಯಕ್ಷರಾಗಿ ವರು ವಣಿ ಮೂ ರ್ತಿ ಆಯ್ಕೆಯಾಗಿದ್ದಾರೆ. ಮಿಣಕನ ಗುರ್ಕಿ ಗ್ರಾಪಂ ಅಧ್ಯಕ್ಷರಾಗಿ ಪೆದ್ದರೆಡ್ಡಿ ನಾಗೇನಹಳ್ಳಿ ಕೆ.ಟಿ.ಶ್ರೀನಿವಾಸ ಮೂರ್ತಿ, ಉಪಾಧ್ಯಕ್ಷರಾಗಿ ಮಿಣಕನ ಗುರ್ಕಿ ಕಾಂತರಾಜು ಆಯ್ಕೆಯಾಗಿದ್ದಾರೆ. ಕಮ್ಮಗುಟ್ಟಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಬೊಮ್ಮಗಾನಹಳ್ಳಿ ಪೃಥ್ವಿರಾಜ್‌, ಉಪಾ ಧ್ಯಕ್ಷರಾಗಿ ಮಾದನಾಯಕನಹಳ್ಳಿ ರತ್ನಮ್ಮ ಆಯ್ಕೆಯಾಗಿದ್ದಾರೆ. ಅರೂರು ಗ್ರಾಪಂ ಅಧ್ಯಕ್ಷರಾಗಿ ಆದೇಗಾರಹಳ್ಳಿ ಅರುಣಮ್ಮ, ಉಪಾಧ್ಯಕ್ಷರಾಗಿ ಮುತ್ತುಕದಹಳ್ಳಿ ವೆಂಕಟಪತಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ:ಬೇವಿನಹಳ್ಳಿ ಗ್ರಾಪಂ ಬಿಜೆಪಿ ಬೆಂಬಲಿತರ ವಶ

ನಂದಿ ಗ್ರಾಪಂ ಅಧ್ಯಕ್ಷರಾಗಿ ಎನ್‌.ಆರ್‌.ಮಂಜು ನಾಥ್‌, ಉಪಾಧ್ಯಕ್ಷರಾಗಿ ನಿರ್ಮಲಮ್ಮ, ಕೊಂಡೇನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಪವಿತ್ರಾ, ಅಗಲಗುರ್ಕಿ ಗ್ರಾಪಂ ಅಧ್ಯಕ್ಷ ರಾಗಿ ಚೊಕ್ಕಹಳ್ಳಿ ಪಂಕಜಾ, ಉಪಾಧ್ಯಕ್ಷ ರಾಗಿ ಚಿಕ್ಕಕಾಡಿಗಾನಹಳ್ಳಿ ನಾರಾಯಣ ಮೂರ್ತಿ ಆಯ್ಕೆಯಾಗಿದ್ದಾರೆ. ಎಸ್‌. ಗೊಲ್ಲಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಕೆ.ಎಸ್‌. ಕೃಷ್ಣಾರೆಡ್ಡಿ, ಉಪಾಧ್ಯಕ್ಷರಾಗಿ ಸಾದೇನಹಳ್ಳಿ ನರಸಿಂಹಪ್ಪ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.