Chintamani: ಹಾಡಹಗಲೇ ಯುವಕನ ಬರ್ಬರ ಹತ್ಯೆ
Team Udayavani, Dec 29, 2023, 3:57 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಯುವಕನನ್ನು ಗುಂಪೊಂದು ಬರ್ಬರವಾಗಿ ಚಾಕುವಿನಿಂದ ತಿವಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಲೆಗೀಡಾದ ವ್ಯಕ್ತಿಯನ್ನು ಹೇಮಂತ್ (24 ವರ್ಷ) ಎಂದು ಗುರುತಿಸಲಾಗಿದೆ. ಈತ ಮೂಲತಃ ಚಿಂತಾಮಣಿ ತಾಲೂಕಿನ ಬರುಡುಗುಂಟೆ ಗ್ರಾಮದ ನಿವಾಸಿಯಾಗಿದ್ದು ಚಿಂತಾಮಣಿ ನಗರದ ಅಶ್ರಯ ಬಡಾವಣೆಯಲ್ಲಿ ವಾಸವಿದ್ದರು.
ಬಾರ್ ನೊಳಗೆ ಸ್ನೇಹಿತರ ಜೊತೆ ಕುಡಿದಿದ್ದು ಹೊರಗೆ ಬಂದಾಗ ಜಗಳ ನಡೆದಿದೆ. ಆಗ ಹೇಮಂತ್ ತಪ್ಪಿಸಿಕೊಂಡು ಪಕ್ಕದ ಪೆಟ್ರೋಲ್ ಬಂಕ್ ಒಳಗೆ ಹೋಗಿ ಅವಿತುಕೊಂಡಿದ್ದು, ಅಲ್ಲಿಗೆ ತೆರಳಿ ಆತನನ್ನು ಗೊಂಪೊಂದು ಕೊಲೆ ಮಾಡಿದೆ.
ವಿಷಯ ತಳಿದ ಕೂಡಲೇ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್