ಶಾಸಕ ಎಸ್.ಆರ್.ಶೀನಿವಾಸ್ ಗೆದ್ದಿರುವುದು ಕುಮಾರಸ್ವಾಮಿ ಹೆಸರಿಂದಲ್ಲ, ಕಾರ್ಯಕರ್ತರ ಬೆಂಬಲದಿಂದ


Team Udayavani, Jun 14, 2022, 6:06 PM IST

ಗುಬ್ಬಿ ಕ್ಷೇತ್ರದ ಶಾಸಕರು ಗೆದ್ದಿರುವುದು ಕುಮಾರಸ್ವಾಮಿ ಹೆಸರಿಂದಲ್ಲ, ಕಾರ್ಯಕರ್ತರ ಬೆಂಬಲದಿಂದ

ಚೇಳೂರು : ಗುಬ್ಬಿ ಕ್ಷೇತ್ರದ ಶಾಸಕರಾದ ಎಸ್.ಆರ್.ಶೀನಿವಾಸ್ ಅವರು ದೇವೆಗೌಡ್ರು, ಕುಮಾರಸ್ವಾಮಿ ಹೆಸರು ಹೇಳಿಕೊಂಡು ಜೆಡಿಎಸ್ ಪಕ್ಷದಿಂದ ಗೆದ್ದವರಲ್ಲ, ಅವರ ಕಾರ್ಯಕರ್ತ ಬೆಂಬಲದಿಂದ ನಾಲ್ಕು ಬಾರಿ ಶಾಸಕರಾದವರು ಎಂದು ಮಾಜಿ.ಗ್ರಾಪಂ ಅಧ್ಯಕ್ಷ ಸಿ.ಎನ್.ನಾಗರಾಜು ಹೇಳಿದರು.

ಗ್ರಾಮದಲ್ಲಿ ಶಾಸಕ ಎಸ್.ಆರ್.ಶೀನಿವಾಸ್ ರವರ ಬಗ್ಗೆ ಅವಹೇಳನಕಾರಿ ಮಾತನಾಡಿ ನಿಂದಿಸಿರುವ ಹಾಗೂ ಎರಡು ನಾಲಿಗೆ ಇರುವ ಕುಮಾರಸ್ವಾಮಿಗೆ ಧಿಕ್ಕಾರದ ಬ್ಯಾನರ್ ಹಾಕಿಕೊಂಡು ಪ್ರತಿಭಟನೆಯಲ್ಲಿ ಮಾತನಾಡಿ ನಮ್ಮ ಶಾಸಕರಿಗೆ ಜನರ ಬೆಂಬಲವಿದೆ. ಮುಂದಿನ ಚುನಾವಣೆಯಲ್ಲಿ ಜಯಭೇರಿ ಆಗುತ್ತಾರೆ ಅಂತಹವರ ಬಗ್ಗೆ ಅವಹೇಳನಕಾರಿ ಮಾತನಾಡಿರುವುದು ಸರಿಯಾಗಿಲ್ಲ ಎಂದರು.

ಯತೀಶ್ ಮಾತನಾಡಿ ಪ್ರಾಮಾಣಿಕವಾಗಿ ಇರುವ ಶಾಸಕ ಎಸ್.ಆರ್..ಶೀನಿವಾಸ್ ರವರ ಬಗ್ಗೆ ರಾಜ್ಯಸಭೆ ಚುನಾವಣೆಯಲ್ಲಿ ಒಂದು ಬಾರಿ ಖಾಲಿ ಪೇಪರ್ ಹಾಕಿದ್ದಾರೆ. ಮತ್ತೋಮೆ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಹೇಳುವುದು ಕುಮಾರಸ್ವಾಮಿಗೆ ಸರಿಯಲ್ಲ. ಹಿಂದೆ ನಮ್ಮ ಶಾಸಕರಿಗೆ ಸಚಿವರನ್ನಾಗಿ ಮಾಡುತ್ತಾನೆ ಬಾ ಎಂದು ಕೋಟ್ಯಂತರ ರೂಪಾಯಿಗಳ ಆಮಿಷ ಇಟ್ಟರು.ಹೋಗದೆ ಪ್ರಾಮಾಣಿಕವಾರುವ ಬಗ್ಗೆ ಅವಹೇಳನಕಾರಿ ಮಾತನಾಡ ಬೇಡಿ.ಮೊನ್ನೆ ಜೆಡಿಎಸ್ ಮುಖಂಡ ಒಬ್ಬರು ಸಿದ್ದರಾಮಯ್ಯ ರವರ ಬಗ್ಗೆ ಮಾತನಾಡಿದರಿಂದ ನಮ್ಮ ಕುರುಬ ಸಮಾಜವರು ಜೆಡಿಎಸ್ ಗೆ ಮತವೇ ಹಾಕಬಾರದು ಎಂದರು.

ಇದನ್ನೂ ಓದಿ : 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ: ಕೈದಿಗಳ ಬಿಡುಗಡೆಗೆ ಕೇಂದ್ರ ಸರ್ಕಾರ ಚಿಂತನೆ

ಈ ಪ್ರತಿಭಟನೆಯಲ್ಲಿ ವಾಸಣ್ಣನವರ ಅಭಿಮಾನಿಗಳು.ಕಾರ್ಯಕರ್ತರು ಮಾತನಾಡಿದರು.
ಈ ಪ್ರತಿಭಟನೆಯಲ್ಲಿ.ನೆಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ಧರಾಜು, ಇರಕಸಂದ್ರದ ಗುಂಡಣ್ಣ, ರಂಗಾಧಮಯ್ಯ, ಕಾತಿಕೇಯನ್, ಮೋಹನಕುಮಾರಾ,  ರಾಮಕೃಷ್ಣಯ್ಯ, ಶಿವಶಂಕರ್, ಲಿಂಗರಾಜು, ವಜ್ರಯ್ಯ, ಮಲೇಶಯ್ಯ, ಕೆಂಪಣ್ಣ, ಸತೀಶ್, ಮೈಲಾರಯ್ಯ, ರಾಜು, ಸತೀಶ್ ಹಾಗು ಇತರರು ಇದ್ದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.