ನೀರಿನಲ್ಲಿ ಸಿಲುಕಿಕೊಂಡಿದ್ದ ಆಂಬ್ಯುಲೆನ್ಸ್ ತಳ್ಳಿ ಮಾನವೀಯತೆ ಮೆರೆದ ಸಾರ್ವಜನಿಕರು
Team Udayavani, Oct 24, 2021, 2:26 PM IST
ಗುಡಿಬಂಡೆ: ಪಟ್ಟಣದ ಅಮಾನಿಭೈರಸಾಗರ ಕೆರೆ ತುಂಬಿ ಸುಮಾರು ಎರಡು ಅಡಿ ಎತ್ತರ ಹೋಗುತ್ತಿರುವುದರಿಂದ ಆಂಬ್ಯುಲೆನ್ಸ್ ಹೋಗಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಸ್ಥಳೀಯರ ಸಹಾಯದಿಂದ ಸಂಚರಿಸಿತು.
ತಾಲೂಕಿನಲ್ಲಿ ಎಡಬಿಡದೆ ಬೀಳುತ್ತಿರುವ ಮಳೆಯಿಂದ ಕೆರೆ ತುಂಬಿ ಹರಿಯುತ್ತಿದ್ದು, ತಡ ರಾತ್ರಿ ಯು ಸಹ ಭಾರಿ ಮಳೆ ಬಿದ್ದಿದ್ದರಿಂದ ಕೆರೆ ಏರಿಯಮೇಲೆ ಸುಮಾರು ಎರಡು ಅಡಿಯಷ್ಟು ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಯಾಗಿದೆ.
ಇದನ್ನೂ ಓದಿ:ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು
ಈ ಸಮಯದಲ್ಲಿ ಬಂದಂತಹ ಎರ್ಮಜೆನ್ಸಿ ಆಂಬ್ಯುಲೆನ್ಸ್ ಕೆರೆ ದಂಡೆ ಮೇಲೆ ಸಾಗಲು ಸಾಧ್ಯವಾಗದ ಪರಿಸ್ಥಿತಿ ಸೃಷ್ಟಿಯಾಯಿತು.
ಈ ಸಮಯದಲ್ಲಿ ಮಾನವೀಯತೆ ಮೆರೆದ ಇಲ್ಲಿನ ಸ್ಥಳಿಯರು ಆಂಬ್ಯುಲೆನ್ಸ್ ವಾಹನ ವನ್ನು ತಳ್ಳುವ ಮೂಲಕ ಕೆರೆ ಕಟ್ಟೆ ದಾಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Code of conduct: ಚುನಾವಣಾ ನೀತಿ ಸಂಹಿತೆ: ರಾಜಕೀಯ ಫ್ಲೆಕ್ಸ್, ಬ್ಯಾನರ್ ತೆರವು!
H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ
LokSabha Election: ಕ್ಲೈಮ್ಯಾಕ್ಸ್ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!
Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್
Chikkaballapur: ಕಾರಿನಲ್ಲಿ ಇರಿಸಿದ್ದ 3 ಲಕ್ಷ ರೂ. ಮದುವೆ ಮುಯ್ಯಿ ಕಳ್ಳರ ಪಾಲು!
MUST WATCH
ಹೊಸ ಸೇರ್ಪಡೆ
Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..
ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !