ಆಲಿಕಲ್ಲು ಮಳೆ, ನೆಲಕಚ್ಚಿದ ಟೊಮೆಟೋ, ದ್ರಾಕ್ಷಿ ಬೆಳೆ


Team Udayavani, Apr 23, 2021, 3:48 PM IST

Hail rain

ಚಿಕ್ಕಬಳ್ಳಾಪುರ/ಶಿಡ್ಲಘಟ್ಟ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿಗ್ರಾಪಂ ಸುತ್ತಮುತ್ತ ಗುರುವಾರ ಸಂಜೆ ಬಿದ್ದ ಆಲಿಕಲ್ಲುಮಳೆಯಿಂದ ದ್ರಾಕ್ಷಿ-ಟೊಮೆಟೋ-ತರಕಾರಿ ಬೆಳೆಗೆಹಾನಿಯಾಗಿದ್ದು ಪಾಲಿಹೌಸ್‌ ನೆಲಕಚ್ಚಿ ಅಪಾರ ಪ್ರಮಾಣದಲ್ಲಿನಷ್ಟವುಂಟಾಗಿದೆ.

ತಾಲೂಕಿನ ಬಶೆಟ್ಟಹಳ್ಳಿ ಹಾಗೂ ದೊಡ್ಡತೇಕಹಳ್ಳಿಗ್ರಾಪಂ ಸುತ್ತಮುತ್ತಲಿನ ರೈತರ ಬೆಳೆಗಳಿಗೆ ಹಾನಿಯಾಗಿದ್ದು ಬೃಹತ್‌ ಗಾತ್ರದ ಆಲಿಕಲ್ಲು ಬಿದ್ದಿದ್ದ ರಿಂದಪಾಲಿಹೌಸ್‌ ನಾಶವಾಗಿದೆ. ಮಳೆ ಆರ್ಭಟಕ್ಕೆಮರ-ಗಿಡಗಳು ನೆಲಕ್ಕುರುಳಿದ್ದು ಅದೃಷ್ಟವಶಾತ್‌ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬಶೆಟ್ಟಹಳ್ಳಿ ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿರೈತರಿಗೆ ಆಗಿರುವ ನಷ್ಟವನ್ನು ಪ್ರಾಥಮಿಕ ವರದಿಯಲ್ಲಿದಾಖಲಿಸಿದ್ದಾರೆ. ಶುಕ್ರವಾರ ಕೃಷಿ ಮತ್ತು ಕಂದಾಯ ಇಲಾಖೆಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಎಷ್ಟು ಪ್ರಮಾಣದಲ್ಲಿನಷ್ಟವುಂಟಾಗಿದೆ ಎಂಬುದನ್ನು ಸಮೀಕ್ಷೆ ಮಾಡಲಿ ದ್ದಾರೆ.

ಜಿಲ್ಲಾಡಳಿತ ಗಮ ನಹರಿಸಲಿ: ಶಿಡ್ಲ ಘಟ್ಟ ತಾಲೂ ಕಿನ ಬಶೆಟ್ಟಿಹಳ್ಳಿ ಮತ್ತುದೊಡ್ಡ ತೇಕಹಳ್ಳಿ ಗ್ರಾಪಂ ಸುತ್ತಮುತ್ತ ಆಲಿ ಕಲ್ಲು ಮಳೆ ಯಿಂದ ರೈತರುಲಕ್ಷಾಂತರ ರೂ. ನಷ್ಟ ಅನುಭವಿಸಿದ್ದು ಜಿಲ್ಲಾಡಳಿತ ಕೂಡಲೇ ರೈತರಿಗೆನಷ್ಟ ಪರಿಹಾರ ನೀಡಲು ಕ್ರಮ ಕೈಗೊಳ್ಳ ಬೇಕೆಂದು ರಾಜ್ಯ ರೈತ ಸಂಘಹಾಗೂ ಹಸಿರುಸೇನೆ(ಕೋಡಹಳ್ಳಿ ಚಂದ್ರಶೇಖರ್‌ ಬಣ) ಪ್ರಧಾನಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಆಗ್ರಹಿಸಿದ್ದಾರೆ.

ಲಕ್ಷಾಂತರ ರೂ.ನಷ್ಟಬಶೆಟ್ಟಹಳ್ಳಿ ಗ್ರಾಪಂ ಸುತ್ತಮುತ್ತ ಭಾರಿ ಪ್ರಮಾಣದಲ್ಲಿ ಆಲಿಕಲ್ಲುಮಳೆಯಾಗಿದ್ದರಿಂದ ರೈತರು ಲಕ್ಷಾಂತರ ರೂ.ಗಳ ನಷ್ಟ ಅನುಭವಿಸುವಂತಾಗಿದೆ. ಗೌಡನಹಳ್ಳಿಯನವೀನ್‌ ಪಾಲಿಹೌಸ್‌, ಶೀಟ್‌ ಮನೆ, ನಿವೃತ್ತ ಉಪ ತಹಶೀಲ್ದಾರ್‌ ನಾರಾಯಣಸ್ವಾಮಿ ಅವರಿಗೆಸೇರಿದ ದ್ರಾಕ್ಷಿ ಚಪ್ಪರಕ್ಕೆ ಹಾನಿಯಾಗಿದೆ ಎಂದು ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರಕೂಡಲೇ ಪರಿಹಾರ ನೀಡಬೇಕೆಂದು ರೈತರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.