![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
3 ವರ್ಷದೊಳಗೆ ನಿವೇಶನ ಹಂಚಿಕೆ
Team Udayavani, Mar 23, 2020, 3:00 AM IST
![3varshadolage](https://www.udayavani.com/wp-content/uploads/2020/03/3varshadolage-620x459.jpg)
ಗುಡಿಬಂಡೆ: ಮೂರು ವರ್ಷದೊಳಗೆ ಕ್ಷೇತ್ರದ ಎಲ್ಲಾ ನಿವೇಶನ ರಹಿತರಿಗೆ ನಿವೇಶನ ನೀಡಲಾಗುವುದು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ತಾಲೂಕಿನ ಬೀಚಗಾನಹಳ್ಳಿ ಗ್ರಾಪಂನ ಧೂಮಕುಂಟಹಳ್ಳಿಯಲ್ಲಿ ಬೀಚಗಾನಹಳ್ಳಿ ಗ್ರಾಪಂ ವತಿಯಿಂದ ಆಶ್ರಯ ಯೋಜನೆಯಡಿ ನಿವೇಶನಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯಾರಿಗೆ ನಿವೇಶನ ಇಲ್ಲವೋ ಅಂತಹವರಿಗೆ ನೀಡಿ. ಕೆಲ ಗ್ರಾಮಗಳಲ್ಲಿ ಮುಖಂಡರಿಗೆ, ಬೇಕಾದವರಿಗೆ ಮಾತ್ರ ನಿವೇಶನ ನೀಡಲಾಗುತ್ತಿದೆ. ಪ್ರತಿ ಗ್ರಾಪಂ ಪಿಡಿಒಗಳು ನಿವೇಶನ ರಹಿತರಿಗೆ ಮಾತ್ರ ನಿವೇಶನ ಹಂಚಿಕೆ ಮಾಡಬೇಕು. ಅಕ್ರಮ ನಡೆದರೆ ನನ್ನ ಗಮನಕ್ಕೆ ತನ್ನಿ ಎಂದರು.
25 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಧೂಮಕುಂಟಹಳ್ಳಿಯ ನಿವೇಶನ ರಹಿತರಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿವೇಶನ ಯೋಜನೆಯಡಿ ಒಟ್ಟು 37 ಫಲಾನುಭವಿಗಳಿಗೆ ಮಂಜೂರಾಗಿದ್ದು, 25 ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ನೀಡಿದರು. ಉಳಿದವರಿಗೆ ಹಕ್ಕುಪತ್ರ ಬಂದ ನಂತರ ನೀಡಲಾಗುವುದು ಎಂದರು.
ನಿವೇಶನ ಜಾಗದಲ್ಲಿ ಉಳುಮೆ ಮಾಡುತ್ತಿರುವವರಿಗೆ ಬೇರೆ ಕಡೆ ಜಮೀನು ಗುರುತಿಸಿದರೆ ಅವರಿಗೆ ಜಮೀನು ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು. ಬೀಚಗಾನಹಳ್ಳಿ ಗ್ರಾಪಂ ಉಪಾಧ್ಯಕ್ಷ ಬಿ.ಆರ್.ಮಹೇಶ್, ಮುಖಂಡ ಕೃಷ್ಣೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಬಾಲೇನಹಳ್ಳಿ ರಮೇಶ್ ಮಾತನಾಡಿದರು. ಈ ವೇಳೆ ತಾಪಂ ಅಧ್ಯಕ್ಷೆ ವರಲಕ್ಷಿ, ಬೀಚಗಾನಹಳ್ಳಿ ಗ್ರಾಪಂ ಅಧ್ಯಕ್ಷೆ ಶಿವಮ್ಮ, ಸದಸ್ಯರಾದ ಸಿ.ಗಂಗರಾಜು, ಕವಿತಾ,
ಕೆ.ದೇವಿಕಾ, ಡಿ.ಎನ್.ಜಯಲಕ್ಷಿ, ಡಿ.ಎ.ವೆಂಕಟೇಶಪ್ಪ, ಪಿಡಿಒ ಎ.ಆರ್.ಶ್ರೀನಿವಾಸ್, ಸಿಬ್ಬಂದಿ ಅಶೋಕ್, ಮಂಜುನಾಥ, ಹೌಸಿಂಗ್ ನೋಡಲ್ ಅಧಿಕಾರಿ ಡಿ.ಜಿ.ರಂಗಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ರಮೇಶ್, ಮುಖಂಡರಾದ ರಮೇಶ್, ನರೇಂದ್ರ, ಮೂರ್ತಿ, ರಾಮಚಂದ್ರ, ರಿಯಾಜ್ ಪಾಷ, ಜೀವಿಕ ನಾರಾಯಣಸ್ವಾಮಿ, ಅಮರಾವತಿ, ರಾಮಾಂಜಿ ಸೇರಿದಂತೆ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2-gudibande](https://www.udayavani.com/wp-content/uploads/2024/07/2-gudibande-150x90.jpg)
Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು
![Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್](https://www.udayavani.com/wp-content/uploads/2024/07/sudhakar-1-150x108.jpg)
Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್
![Chikkaballapur: Siddaramaiah should resign if there is morality: MP Dr K Sudhakar](https://www.udayavani.com/wp-content/uploads/2024/07/sudhakr-150x83.jpg)
Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್
![Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ: ನಟ ಚೇತನ್ ಆರೋಪ](https://www.udayavani.com/wp-content/uploads/2024/07/chethan-150x105.jpg)
MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್
![4-gudibande](https://www.udayavani.com/wp-content/uploads/2024/07/4-gudibande-150x90.jpg)
Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.