ಚಿಕ್ಕಬಳ್ಳಾಪುರ: ಉದ್ಯಾನದ ಜಾಗವನ್ನು ಅತಿಕ್ರಮಣ ಮಾಡಿ ಕಟ್ಟಿದ್ದ ಮನೆ, ಕಾಂಪೌಂಡ್ ನೆಲಸಮ
Team Udayavani, Jan 30, 2021, 4:30 PM IST
ಚಿಕ್ಕಬಳ್ಳಾಪುರ: ನಗರಸಭಾ ವ್ಯಾಪ್ತಿಯ ವಾರ್ಡ್ ನಂಬರ್ 10 ರಲ್ಲಿನ ಉದ್ಯಾನವನದ ಜಾಗವನ್ನು ಅತಿಕ್ರಮಣ ಮಾಡಿಕೊಂಡು ನಿರ್ಮಿಸಿದ್ದ ಮನೆಗಳು ಮತ್ತು ಕಾಂಪೌಂಡ್ ಗೋಡೆಗಳನ್ನು ನಗರಸಭೆಯ ಪೌರಾಯುಕ್ತ ಡಿ ಲೋಹಿತ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಅಕ್ರಮ ಕಾಂಪೌಂಡ್ ಗೋಡೆ ಮನೆ ತೆರವುಗೊಳಿಸಲಾಗಿದೆ.
ಇಂದು ಬೆಳಗ್ಗೆ ಜೆಸಿಬಿ ಗಳೊಂದಿಗೆ ಕಾರ್ಯಾಚರಣೆ ನಡೆಸಿದ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉದ್ಯಾನವನ ಜಾಗದಲ್ಲಿ ಅಕ್ರಮವಾಗಿ ರಾತ್ರೋರಾತ್ರಿ ನಿರ್ಮಿಸಿದ್ದ ಕಾಂಪೌಂಡ್ ಮತ್ತು ಚಿಕ್ಕ ಮನೆಯೊಂದನ್ನು ನೆಲಸಮಗೊಳಿಸಿದ್ದಾರೆ.
ಇದನ್ನೂ ಓದಿ:ಮಂಡ್ಯ: ಬೀದಿ ನಾಯಿಗಳ ದಾಳಿಗೆ ಬಲಿಯಾದವು 12 ಕುರಿಗಳು!
ನಗರಸಭೆಯ ಪೌರಾಯುಕ್ತ ಡಿ.ಲೋಹಿತ್ ಅವರು ನಡೆಸಿದ ಕಾರ್ಯಾಚರಣೆಗೆ ಕಂದಾಯ ಅಧಿಕಾರಿ ರಮೇಶ್ ಮತ್ತು ಸಿಬ್ಬಂದಿ ಸಂಪೂರ್ಣವಾಗಿ ಸಾಥ್ ನೀಡಿದ್ದಾರೆ. ಚಿಕ್ಕಬಳ್ಳಾಪುರ ನಗರವನ್ನು ಸ್ವಚ್ಛ ಮತ್ತು ಹಸಿರುಮಯ ಮಾಡಲು ಈಗಾಗಲೇ ಪಣತೊಟ್ಟಿರುವ ನಗರಸಭೆಯ ಪೌರಾಯುಕ್ತರು ಇದೀಗ ನಗರಸಭೆಯ ಸ್ವತ್ತುಗಳನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.
ನಗರಸಭೆಯ ಪೌರಾಯುಕ್ತ ಡಿ ಲೋಹಿತ್ ಅವರು ಉದಯವಾಣಿಯೊಂದಿಗೆ ಮಾತನಾಡಿ ನಗರದಲ್ಲಿ ನಗರಸಭೆಯ ಉದ್ಯಾನವನದ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರು ಅದನ್ನು ತೆರವುಗೊಳಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು