ಅಕ್ರಮ ಗ್ಯಾಸ್‌ ರಿಫಿಲ್ಲಿಂಗ್‌: ಸಿಲಿಂಡರ್‌ಗಳ ವಶ


Team Udayavani, Jan 18, 2022, 1:12 PM IST

ಅಕ್ರಮ ಗ್ಯಾಸ್‌ ರಿಫಿಲ್ಲಿಂಗ್‌: ಸಿಲಿಂಡರ್‌ಗಳ ವಶ

ಚಿಕ್ಕಬಳ್ಳಾಪುರ: ಅನಧಿಕೃತವಾಗಿ ಗ್ಯಾಸ್‌ ರಿಫಿಲ್ಲಿಂಗ್‌ ಮಾಡಿ ಸರಬರಾಜು ಮತ್ತು ಮಾರಾಟ ಕೇಂದ್ರದಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿಗೃಹ, ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ವಶಕ್ಕೆಪಡೆದು. ಆರೋಪಿಯನ್ನು ಬಂಧಿಸಿ, ಕೋರ್ಟ್‌ಜಾಮೀನಿನ ಮೇಲೆ ಬಿಡುಗಡೆ ಮಾಡಿರುವ ಘಟನೆತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಆಹಾರ ಇಲಾಖೆ ಶಿರಸ್ತೇದಾರ್‌ ಬಿ.ಜಿ.ಗೌತಮ್‌ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ, ಓರ್ವನನ್ನು ವಶಕ್ಕೆ ಪಡೆದು, ಆತನ ಎರಡುವಾಹನಗಳಲ್ಲಿದ್ದ ಗೃಹ, ವಾಣಿಜ್ಯ ಬಳಕೆ ಸಿಲಿಂಡರ್‌ವಶಕ್ಕೆ ಪಡೆದಿದೆ. ಬಂಧಿತ ರೆಡ್ಡಿಗೊಲ್ಲವಾರಹಳ್ಳಿಯ ಜಿ.ಆರ್‌.ಸುನೀಲ್‌ ಕೋರ್ಟ್‌ ಜಾಮೀನಿನ ಮೇಲೆಬಿಡುಗಡೆ ಆಗಿದ್ದಾರೆ ಎಂದು ಪೆರೇಸಂದ್ರ ಪಿಎಸ್‌ಐ ಮಂಜುನಾಥ್‌ ತಿಳಿಸಿದ್ದಾರೆ.

ಏನಿದು ಪ್ರಕರಣ: ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದಲ್ಲಿ ಜಿ.ಆರ್‌.ಸುನೀಲ್‌ ಎಂಬಾತ ಅನಧಿಕೃತವಾಗಿ ಗ್ಯಾಸ್‌ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿರುವ ಕುರಿತು ಬಂದ ಖಚಿತಮಾಹಿತಿ ಮೇರೆಗೆ ದಿಢೀರ್‌ ದಾಳಿ ನಡೆಸಿ, 12 ಖಾಲಿವಾಣಿಜ್ಯ ಬಳಕೆ ಸಿಲಿಂಡರ್‌ ಅಲ್ಲದೆ, 6 ಗೃಹ ಬಳಕೆ ಖಾಲಿ ಸಿಲಿಂಡರ್‌, 64 ತುಂಬಿದ ವಾಣಿಜ್ಯ ಬಳಕೆ ಸಿಲಿಂಡರ್‌ ವಶಕ್ಕೆ ಪಡೆಯಲಾಗಿದೆ ಎಂದು ಆಹಾರ ಇಲಾ ಖೆಯ ಶಿರಸ್ತೇದಾರ್‌ ಬಿ.ಜಿ.ಗೌತಮ್‌ ಪೆರೇಸಂದ್ರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಜಿ.ಆರ್‌.ಸುನೀಲ್‌ ಎಂಬಾತನನ್ನುವಿಚಾರಿಸಿದಾಗ ತಾನು ವಾಯುಪುತ್ರ ಎಂಟರ್‌ಪ್ರೈಸಸ್‌ ಎಂಬ ಸಂಸ್ಥೆಯಡಿ ಬೆಂಗಳೂರಿನ ಪೂರ್ಣಾದ್ರಿ ಎಂಟರ್‌ಪ್ರೈಸಸ್‌ ಗ್ಯಾಸ್‌ ವಿತರಕರಿಂದ ಕಮರ್ಷಿಯಲ್‌ ಗ್ಯಾಸ್‌ ಸಿಲಿಂಡರ್‌ ಖರೀದಿ ಮಾಡಿ, ಚಿಕ್ಕಬಳ್ಳಾಪುರ ಮತ್ತು ಪೆರೇಸಂದ್ರ ಸುತ್ತಮುತ್ತಲಿನಹೋಟೆಲ್‌, ಅಂಗಡಿಗಳಿಗೆ ಮಾರಾಟಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಜಿ.ಆರ್‌.ಸುನೀಲ್‌ಹಾಜರು ಪಡಿಸಿದ ದಾಖಲೆ ಪರಿಶೀಲಿಸಿದಾಗ ಆತ ತನ್ನ ವಾಯುಪುತ್ರ ಎಂಟರ್‌ಪ್ರೈಸಸ್‌ ಅಡಿಯಲ್ಲಿಬೆಂಗಳೂರಿನ ಎನ್‌ಬಿಇ ಎಂಟರ್‌ಪ್ರೈಸಸ್‌ನಿಂದಕಮರ್ಷಿಯಲ್‌ ಗ್ಯಾಸ್‌ ಸಿಲಿಂಡರ್‌ಗಳನ್ನು ಮ್ಯಾನ್ಯುವಲ್‌ ಬಿಲ್‌ ಮೂಲಕ ಪಡೆದು ಸರಬರಾಜು ಮತ್ತು ಮಾರಾಟ ಮಾಡುತ್ತಿರುವುದನ್ನು ಸ್ಪಷ್ಟವಾಗಿದೆ.

ಆರೋಪಿಗೆ ಕೋರ್ಟ್‌ ಜಾಮೀನು: ಅಲ್ಲದೆ, ಸುನೀಲ್‌ಕುಮಾರ್‌ ಅವರ ಮನೆ ಮುಂದಿನ ಕಟ್ಟಡದಲ್ಲಿ ಗ್ಯಾಸ್‌ ಸಿಲಿಂಡರ್‌ ಸಂಗ್ರಹ ಮಾಡಿದ್ದು,ಇದಕ್ಕೆ ಯಾವುದೇ ಅನುಮತಿ ಅಥವಾ ಪರವಾನಗಿ ಹೊಂದಿರುವುದಕ್ಕೆ ದಾಖಲೆ ನೀಡಿಲ್ಲ. ಪ್ರಕರಣಕ್ಕೆಸಂಬಂಧಪಟ್ಟಂತೆ ಜಿ.ಆರ್‌.ಸುನೀಲ್‌ ಅವರ ತಂದೆರಾಮಕೃಷ್ಣಪ್ಪ ಹಾಗೂ ಸಹೋದರ ಅನಿಲ್‌ ವಿರುದ್ಧ ಸಹ ದೂರು ದಾಖಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದಲ್ಲಿ ಜಿ.ಆರ್‌.ಸುನೀಲ್‌ ಎಂಬಾತ ಅನಧಿಕೃತವಾಗಿ ಸಿಲಿಂಡರ್‌ ಸರಬರಾಜು ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕಾನೂನು ರೀತಿಯ ಕ್ರಮ ಜರುಗಿಸಿದ್ದಾರೆ. ಸವಿತಾ, ಉಪನಿರ್ದೇಶಕಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.