ಜಿಲ್ಲೆಯಲ್ಲಿ ಅಟಲ್‌ ಭೂಜಲ್‌ ಅನುಷ್ಠಾನ


Team Udayavani, Jun 20, 2020, 6:32 AM IST

tal bhujal

ಚಿಕ್ಕಬಳ್ಳಾಪುರ: ಅಟಲ್‌ ಭೂಜಲ್‌ ಯೋಜನೆಯನ್ನು ಜಿಲ್ಲೆಯ ಆರು ತಾಲೂಕುಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌ ಜಿಲ್ಲಾ  ಮಟ್ಟದ ಅಧಿಕಾರಿಗಳಿಗೆ ತಿಳಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಟಲ್‌ ಭೂಜಲ್‌ ಯೋಜನೆ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂತರ್ಜಲ  ಅಭಿವೃದ್ಧಿ, ಜಲ ಸಂರಕ್ಷಣೆ ಹಾಗೂ ನೀರಿನ ಮಿತವ್ಯಯ ಬಳಕೆಯಿಂದ ನೀರಿನ ಕೊರತೆ ನಿವಾರಿಸಲು ಹಾಗೂ ರೈತರ ಆದಾಯವ ನ್ನು ದ್ವಿಗುಣಗೊಳಿಸುವ ಮತ್ತು ಲಭ್ಯವಿರುವ ಸಂಪ  ನ್ಮೂಲ ಬಳಸಿಕೊಂಡು ಎಲ್ಲಾ ಇಲಾಖೆ  ಕಾರ್ಯಕ್ರಮಗಳ ಒಗ್ಗೂಡಿಸುವಿಕೆಯಿಂದ ಸಮಗ್ರ ರೀತಿಯಲ್ಲಿ ನಿರ್ವಹಿಸುವ ಯೋಜನೆ ರೂಪಿಸಲಾಗಿದೆ ಎಂದರು.

ಯಶಸ್ವಿಗೊಳಿಸಲು ಸೂಚನೆ: ಅಟಲ್‌ ಭೂಜಲ್‌ ಯೋಜನೆಯ ಅನುದಾನವು ಜಿಲ್ಲೆಗೆ ಲಭ್ಯವಿದ್ದು, ಅಗತ್ಯ ದತ್ತಾಂಶದ  ವಿವರಗಳನ್ನು ಗ್ರಾಮ ಪಂಚಾಯಿತಿ  ವಾರು ಒದಗಿಸುವಂತೆ ಹಾಗೂ ವಿವಿಧ ಇಲಾಖಾವಾರು ಮುಖ್ಯಸ್ಥರು ಆಯಾ ಇಲಾಖೆಯ ಕಾರ್ಯಕ್ರಮಪಟ್ಟಿ ತಯಾರಿಸಿ, ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮ  ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲಶಕ್ತಿ ಸಚಿವಾಲಯ ಪ್ರಸ್ತಾಪಿಸಿರುವ ಭೂಜಲ್‌ ಯೋಜನೆ ಕೇಂದ್ರ ವಲಯ ಯೋಜನೆಯಾ ಗಿದ್ದು, ರಾಜ್ಯ ಸರ್ಕಾರಿ ಸಂಸ್ಥೆಗಳು, ಪಂಚಾಯತ್‌ ರಾಜ್‌ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು, ನೀರು ಬಳಕೆದಾರರ  ಸಂಘಗಳು, ರೈತರು ಮತ್ತು ಇತರ ಆಸಕ್ತ ದಾರರನ್ನು ಒಳಗೊಂಡು ರೈತರ ಆದಾಯ ದ್ವಿಗುಣ ಗೊಳಿಸುವ ನಿಟ್ಟಿನಲ್ಲಿ ಸಮಗ್ರ ರೀತಿಯಲ್ಲಿ ನಿರ್ವಹಿಸಲು ವಿನ್ಯಾಸ ಗೊಳಿಸಲಾಗಿದೆ ಎಂದು  ತಿಳಿಸಿದರು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.