ಚೇಳೂರು: ಅತ್ತಿಗೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ
Team Udayavani, Nov 5, 2022, 12:49 PM IST
ಚೇಳೂರು: ಅತ್ತಿಗೆಯ ಕುತ್ತಿಗೆಗೆ ಚಾಕುಯಿಂದ ಇರಿದು ಕೊಲೆ ಮಾಡಿರುವ ಘಟನೆ ಚೇಳೂರಿನಲ್ಲಿ ನಡೆದಿದೆ.
ತ್ರಿಶಾ (35) ಮೃತ ಮಹಿಳೆ. ರಘು ಕೊಲೆಗೈದ ಆರೋಪಿ.
ಘಟನೆ ಹಿನ್ನೆಲೆ: ಶನಿವಾರ ಬೆಳಗ್ಗೆ ಮೃತಳ ಗಂಡ ವಿಜಯಕುಮಾರ್ ಹಾಗೂ ಅಣ್ಣ ತಮ್ಮಂದಿರು ಹಣಕಾಸಿನ ವಿಷಯಕ್ಕೆ ನಡೆಯುತ್ತಿದ್ದ ವೇಳೆ ಜಗಳದ ಮಧ್ಯದಲ್ಲಿ ಬಂದ ತ್ರಿಶಾ ಅವರಿಗೆ ಮೈದುನ ರಘು ಸಿಟ್ಟಿನಲ್ಲಿ ಚಾಕುವಿನಿಂದ ಕುತ್ತಿಗೆಗೆ ಹಿರಿದು ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ತ್ರಿಶಾ ಪ್ರಾಣ ಬಿಟ್ಟಿದ್ದಾರೆ.
ಕೊಲೆ ಮಾಡಿ ಓಡಿ ಹೋಗಿದ್ದ ರಘುವನ್ನು ಆತನ ಮೊಬೈಲ್ ಲೊಕೇಶನ್ ನಿಂದ ಪತ್ತೆ ಪಿಎಸ್ಐ ನವೀನ್ ಕುಮಾರ್ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.
ಇವರುಗಳೆಲ್ಲರೂ ಕೊರಟಗೆರೆ ತಾಲೂಕಿನ ಶಿಕಾರಿಪುರದ ವಾಸಿಗಳು ಇವರು ಗ್ರಾಮದ ಹೊರವಲಯದಲ್ಲಿ ಬಟ್ಟೆಗಳ ಟೆಂಟು ಹಾಕಿಕೊಂಡು ಹಳೆಯ ಗುಜರಿ ಸಾಮಾನು ಇತರ ವ್ಯಾಪಾರಗಳನ್ನು ಮಾಡಿಕೊಂಡು ಇದ್ದವರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ