ಹೆತ್ತ ಮಗುವನ್ನು ಮಾರಾಟ ಮಾಡಿದ ತಾಯಿ! : ಮಹಿಳೆ ಸಹಿತ ನಾಲ್ವರ ಬಂಧನ


Team Udayavani, Jan 19, 2021, 11:10 PM IST

ಹೆತ್ತ ಮಗುವನ್ನು ಮಾರಾಟ ಮಾಡಿದ ತಾಯಿ! : ಮಹಿಳೆ ಸಹಿತ ನಾಲ್ವರ ಬಂಧನ

ಚಿಕ್ಕಬಳ್ಳಾಪುರ: ಮಧುವೆಯಾಗಿ ಕೇವಲ 5 ತಿಂಗಳಿನಲ್ಲಿ ಜನಿಸಿದ ಮಗುವನ್ನು ಮಾರಾಟ ಮಾಡಿದ ವಿವಾಹಿತ ಮಹಿಳೆ ಸಹಿತ ನಾಲ್ವರನ್ನು ಪೋಲಿಸರನ್ನು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎನ್.ಹೊಸಹಳ್ಳಿಯ ನಿವಾಸಿ ಚಂದನ,ಆಕೆಯ ತಂದೆ ನಾಗರಾಜ್,ತಾಯಿ ನಾಗಮಣಿ ಹಾಗೂ ಮಗುವನ್ನು ದತ್ತು ಪಡೆದುಕೊಂಡ ಬಾಗಳೂರು ಮೂಲದ ರೂಪಾವತಿ ಬಂಧಿತ ಆರೋಪಿಗಳು.

ಎನ್.ಹೊಸಹಳ್ಳಿಯ ನಿವಾಸಿ ಚಂದನ ಎಂಬಾಕೆಯನ್ನು ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಪ್ರಭಾಕರ್ ಎಂಬಾತ ನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು ಆದರೇ ಮದುವೆಯಾಗಿ ಕೇವಲ ಐದು ತಿಂಗಳಿನಲ್ಲಿ ಮಗುವಿಗೆ ಜನ್ಮ ನೀಡಿದ ತನ್ನ ಪತ್ನಿಯ ವ್ಯಕ್ತಿತ್ವದ ಕುರಿತು ಅನುಮಾನ ವ್ಯಕ್ತಪಡಿಸಿದ ಪ್ರಭಾಕರ್ ಪತ್ನಿ ಚಂದನ ಮತ್ತು ಮಗುವನ್ನು ಆಕೆ ತವರು ಮನೆಗೆ ಕಳುಹಿಸಿದರೆನ್ನಲಾಗಿದೆ.

ತವರು ಮನೆಗೆ ಹೋದ ಚಂದನ ಮಗುವನ್ನು ಸಾಕಿ ಸಲುಹುವ ಬದಲಿಗೆ ಬಾಗಳೂರು ಮೂಲದ ರೂಪಾವತಿ-ಮಲ್ಲೇಶ್ ದಂಪತಿಗಳಿಗೆ ಮಾರಾಟ ಮಾಡಿದ್ದಾಳೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ಬಂದ ಹಿನ್ನೆಲೆಯಲ್ಲಿ ಕೂಡಲೇ ಕಾರ್ಯಪ್ರವೃತರಾದ ಅಧಿಕಾರಿಗಳು ಪೋಲಿಸರ ಸಹಕಾರದಿಂದ ಮಗುವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಮದುವೆಗೆ ಮುನ್ನವೇ ಗರ್ಭಿಣಿಯಾಗಿದ್ದ ಚಂದನ ಸತ್ಯವನ್ನು ಮರೆಮಾಚಿ ಬೇರೆಯೊಬ್ಬನ ಜೊತೆಯಲ್ಲಿ ವಿವಾಹವಾಗಿದ್ದಳು ಮದುವೆಯಾದ ಕೇವಲ 5 ತಿಂಗಳಿನಲ್ಲಿ ಮಗುವಿಗೆ ಜನ್ಮ ನೀಡಿದ ಚಂದನನ ವ್ಯಕ್ತಿತ್ವದ ಮೇಲೆ ಸಂಶಯ ವ್ಯಕ್ತಪಡಿಸಿದ ಪತಿ ಪ್ರಭಾಕರ್ ಆಕೆಯನ್ನು ತವರು ಮನೆಗೆ ಕಳುಹಿಸಿದ್ದ ಈ ಮಧ್ಯೆ ಮಗುವನ್ನು ಪೋಷಣೆ ಮಾಡಿ ಅಥವಾ ಸರ್ಕಾರದ ವಶಕ್ಕೆ ನೀಡುವ ಬದಲಿಗೆ ಮಾರಾಟ ಮಾಡಿದ್ದಾಳೆ.

ಈ ಸಂಬಂಧ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ನೀಡಿದ ದೂರು ದಾಖಲಿಸಿಕೊಂಡಿರುವ ಚಿಕ್ಕಬಳ್ಳಾಪುರದ ಮಹಿಳಾ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಪ್ರಸ್ತುತ ಕೆವಿ ವಿಶೇಷ ದತ್ತು ಸ್ವೀಕಾರ ಕೇಂದ್ರದಲ್ಲಿ ಮಗುವನ್ನು ಪೋಷಣೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.