ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು


Team Udayavani, Jan 24, 2021, 11:11 PM IST

ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು

ಚಿಕ್ಕಬಳ್ಳಾಪುರ: ಕೃಷಿ ಹೊಂಡಗೆ ಬಿದ್ದ ಮಕ್ಕಳನ್ನು ಆಸ್ಪತ್ರೆಗೆ ಕರೆದ್ಯೋಯಲು ಸಕಾಲಕ್ಕೆ ತುರ್ತು ವಾಹನ ಬಾರದೆ ಮಕ್ಕಳಿಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೂಗಲಮರಿ ಗ್ರಾಮಸ್ಥರು ಆಕ್ರೋಶಗೊಂಡು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಿಟಕಿ ಗಾಜುಗಳನ್ನು ಜಖಂಗೊಳಿಸಿ ದಾಂಧಲೆ ನಡೆಸಿರುವ ಘಟನೆ ನಡೆದಿದೆ.

ತಾಲೂಕಿನ ಮೂಗಲಮರಿ ಗ್ರಾಮದ ಶಿವರಾಜು ಎಂಬುವರ ಪುತ್ರ ಚರಣ್(10) ಮತ್ತು ರಾಮಾಂಜಿ ಎಂಬುವರ ಪುತ್ರ ತೇಜಸ್ (11) ಮೃತಪಟ್ಟ ನತದೃಷ್ಠರು.

ಮೂಗಲಮರಿ ಗ್ರಾಮದ ಚರಣ್ ಮತ್ತು ತೇಜಸ್ ಆಕಸ್ಮಿಕವಾಗಿ ಕಾಲು ಜಾರಿ ಕೃಷಿಹೊಂಡದಲ್ಲಿ ಬಿದ್ದು ಈಜು ಬಾರದೆ ನರಳುತ್ತಿದ್ದ ವೇಳೆ ಮನಗಂಡ ಪೋಷಕರು ಕೃಷಿ ಹೊಂಡದಿಂದ ಮೇಲೆತ್ತಿ ಆ್ಯಂಬುಲೆನ್ಸ್ ವಾಹನಕ್ಕೆ ಕರೆ ಮಾಡಿದ್ದಾರೆ ಆದರೆ ಕರೆ ಮಾಡಿ ಎಷ್ಟೋತಾದರೂ 108 ವಾಹನ ಬಂದಿಲ್ಲ ಎನ್ನಲಾಗಿದೆ ಇದರಿಂದ ದಿಕ್ಕುತೋಚದ ಗ್ರಾಮಸ್ಥರು 407 ಟೆಂಪೋ ವಾಹನದಲ್ಲಿ ಮಕ್ಕಳನ್ನು ಆಸ್ಪತ್ರೆಗೆ ಕರೆದ್ಯೋಯುತ್ತಿದ್ದ ವೇಳೆ ಟೆಂಪೋ ಮಾರ್ಗಮಧ್ಯೆ ಕೆಟ್ಟು ನಿಂತ ಪರಿಣಾಮ ಮಕ್ಕಳು ಆಸ್ಪತ್ರೆಗೆ ಸೇರುವ ಕ್ಷಣದಲ್ಲೆ ಮೃತಪಟ್ಟಿದ್ದಾರೆ ಇದರಿಂದ ಆಕ್ರೋಶಗೊಂಡ ಗ್ರಾಮದ ಯುವಕರು ಚಿಂತಾಮಣಿ ತಾಲೂಕಿನಲ್ಲಿ ತುರ್ತು ಸಂದರ್ಭದಲ್ಲಿ ಸೇವೆ ಲಭಿಸಿಲ್ಲವೆಂದರೆ ಆಸ್ಪತ್ರೆಗಳು ಯಾಕೆ ಇರಬೇಕು ಎಂದು ಕಿಟಕಿ ಗಾಜುಗಳನ್ನು ಹೊಡೆದು ದಾಂಧಲೆ ನಡೆಸಿದ್ದಾರೆ.

ಸಾರ್ವಜನಿಕರು ಸಂಕಷ್ಟದಲ್ಲಿ ಸಿಲುಕುವಾಗ ಅಥವಾ ರಸ್ತೆ ಅಪಘಾತಗಳು ಸಂಭವಿಸಿದಾಗ ತುರ್ತುಸೇವೆಗೆಂದು ಇರುವ 108 ವಾಹನ ಬಾರದಿರುವ ಹಿನ್ನೆಲೆಯಲ್ಲಿ ಚಿಂತಾಮಣಿ ತಾಲೂಕಿನಲ್ಲಿ ಇಬ್ಬರು ಮಕ್ಕಳಿಗೆ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಮೃತಪಟ್ಟಿದ್ದಾರೆ ಎಂದು ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಸಕಾಲದಲ್ಲಿ ತುರ್ತು ವಾಹನಗಳು ಬಂದಿದ್ದರೇ ತಮ್ಮ ಮಕ್ಕಳ ಪ್ರಾಣ ಉಳಿಯುತ್ತಿತ್ತು ಎಂದು ಪೋಷಕರು ನೊಂದು ತಮ್ಮ ನೋವು ವ್ಯಕ್ತಪಡಿಸಿದ್ದಾರೆ ಮತ್ತೊಂದಡೆ ಯುವಕರ ಗುಂಪು ಆಕ್ರೋಶಗೊಂಡು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿ ಜಖಂಗೊಳಿಸಿದ್ದಾರೆ.

ಸಿಸಿ ಕ್ಯಾಮರಾ ನಿಷ್ಕ್ರೀಯ:  ಇನ್ನು ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ ಯುವಕರನ್ನು ಪತ್ತೆ ಹಚ್ಚಲು ಪೋಲೀಸರು ಆಸ್ಪತ್ರೆಯ ಸಿಸಿ ಕ್ಯಾಮೆರಗಳನ್ನು ಪರಿಶೀಲಿಸಿದಾಗ ಆಸ್ಪತ್ರೆಯ ಸಿಸಿ ಕ್ಯಾಮೆರಗಳು ಕೆಟ್ಟು ನಿಂತು ತಿಂಗಳುಗಳೆ ಕಳೆದಿರುವುದು ಬಹಿರಂಗವಾಗಿದೆ ಈ ವೇಳೆ ಕರ್ತವ್ಯದಲ್ಲಿದ್ದ ವೈದ್ಯ ವಾಣಿ ಮಾತನಾಡಿ ಕೃಷಿ ಹೊಂಡದಲ್ಲಿ ಬಿದಿದ್ದ ಮಕ್ಕಳನ್ನು ಬಂದ ತಕ್ಷಣ ತಪಾಸಣೆ ಮಾಡಿದ್ದೇವೆ ಆದರೆ ಅವರು ಆಷ್ಟೋತ್ತಿಗೆ ಮೃತಪಟ್ಟಿದ್ದರು ಅದನ್ನು ಗಮನಿಸದ ಗ್ರಾಮಸ್ಥರು ಆ್ಯಂಬುಲೆನ್ಸ್ ಬರಲಿಲ್ಲವೆಂದು ಹಾಗೂ ವೈದ್ಯರು ಚಿಕಿತ್ಸೆ ನೀಡಿಲ್ಲವೆಂದು ದೂರಿ ವೈದ್ಯರನ್ನು ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ ಧಂದಾಲೆ ನಡೆಸಿದ್ದಾರೆ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಮತ್ತು ವೈದ್ಯರಿಗೆ ಭದ್ರತೆಯನ್ನು ಒದಗಿಸಬೇಕಾಗಿದೆ ಎಂದರು.

ವಿಷಯ ತಿಳಿದ ಕೂಡಲೇ ನಗರ ಪೋಲೀಸ್ ಠಾಣೆಯ ಪೋಲಿಸರು ಸಾರ್ವಜನಿಕ ಆಸ್ಪತ್ರೆಗೆ ಬಂದು ಪರಿಶೀಲಿಸಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿರುವ ವ್ಯಕ್ತಿಗಳ ವಿರುಧ್ಧ ಕ್ರಮ ಜರುಗಿಸಲು ಮುಂದಾಗಿದ್ದಾರೆ.

 

ಇದನ್ನೂ ಓದಿ : ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.