ಅನಾರೋಗ್ಯದಿಂದ ಮಹಿಳೆ ಸಾವು : ಜೆಸಿಬಿ ಯಂತ್ರದಲ್ಲೇ ಮೃತದೇಹ ಸಾಗಣೆ


Team Udayavani, May 1, 2021, 3:27 PM IST

ಅನಾರೋಗ್ಯದಿಂದ ಮಹಿಳೆ ಸಾವು :  ಜೆಸಿಬಿ ಯಂತ್ರದಲ್ಲೇ ಮೃತದೇಹ ಸಾಗಣೆ

ಚಿಂತಾಮಣಿ: ಕೋವಿಡ್ ಗೆ ಹೆದರಿ ಅನಾರೋಗ್ಯದಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರ ಮಾಡಲು ಜನರು ಹಿಂದೇಟು ಹಾಕಿದ್ದರಿಂದ ಜೆಸಿಬಿ ಯಂತ್ರ ಬಳಸಿ, ಅಂತ್ಯ ಸಂಸ್ಕಾರ ಮಾಡಿದ ಘಟನೆ ತಾಲೂಕಿನ ಕುರಟಹಳ್ಳಿಯಲ್ಲಿ ನಡೆದಿದೆ.

ಮೃತ ಮಹಿಳೆ ಚಂದ್ರಕಲಾ. ಗುರುವಾರ ಬೆಳಗ್ಗೆ ತಾಲೂಕಿನ ಕುರಟಹಳ್ಳಿಯ ಹೋಟೆಲ್‌ ಬಳಿ ತನ್ನ ಮಗಳ ತೊಡೆಯ ಮೇಲೆ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.ಕೋವಿಡ್  ಸೋಂಕಿನಿಂದ ಸಾವನ್ನಪ್ಪಿರ ಬ ಹುದು ಎಂದು ಹೆದರಿದ ಜನರು ಹತ್ತಿರಕ್ಕೆ ಬರಲು ಹಿಂದೇಟು ಹಾಕಿದರು. ನಂತರ ಜೆಸಿಬಿಯಂತ್ರದ ಮೂಲಕ ಮೃತದೇಹ ಆಸ್ಪತ್ರೆಗೆ ಸಾಗಿಸಿ ಪರೀಕ್ಷೆ ಮಾಡಿಸಿ, ನಂತರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಕಲಾ ಅವರ ಪತಿ ಕೆಲ ವರ್ಷಗಳ ಹಿಂದೆಯೇ ಮೃತಪಟ್ಟಿದ್ದರು. ನಂತರ ಇವರು ಅನಾಥರಂತೆ ಚಿಂತಾಮಣಿ ಯಲ್ಲಿ ಕೂಲಿ ಕೆಲಸಮಾಡಿಕೊಂಡು ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಇನ್ನು ಕಳೆದ ಒಂದು ವಾರದಿಂದ ಅನಾ ರೋಗ್ಯದಿಂದಬಳಲುತ್ತಿದ್ದ ಚಂದ್ರಕಲಾ, ತನ ° ಮಗಳೊಂದಿಗೆ ಕುರಟ ಹಳ್ಳಿಯ ಹೋಟೆಲ್‌ ಒಂದರ ಬಳಿ ಮಲಗಿದ್ದಾರೆ.

ಈ ವೇಳೆಗ್ರಾಮಸ್ಥರು ಬುಧವಾರ ರಾತ್ರಿ ಅವರ ಯೋಗಕ್ಷೇಮ ವಿಚಾರಿಸಿ ಊಟ ನೀಡಿ, ಬೆಳಗ್ಗೆ ಆಸ್ಪತ್ರೆಗೆ ಸೇರಿ ಸು ವಂತೆ ಮಗಳಿಗೆ ಹೇಳಿದ್ದಾರೆ. ಆದರೆ, ಗುರು ವಾರ ಬೆಳಗಿನ ಜಾವ ಮಗಳು ತನ್ನ ತಾಯಿ ಯನ್ನು ಎಬ್ಬಿಸಲು ಯತ್ನಿಸಿದಾಗ ತಾಯಿ ಮೃತಪಟ್ಟಿರುವುದು ಗೊತ್ತಾಗಿದೆ. ಈ ವೇಳೆ ಗ್ರಾಮಸ್ಥರು ಶವವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಜೆಸಿಬಿ ಯಂತ್ರದ ಮೂಲಕ ಸಾಗಿಸಿ, ಶವ ಪರೀಕ್ಷೆ ಮಾಡಿಸಿ, ನಂತರ ಅದೇ ಜೆಸಿಬಿ ಯಂತ್ರದಲ್ಲಿ ಗ್ರಾಮಕ್ಕೆ ತಂದು ಅಂತ್ಯ ಸಂಸ್ಕಾರ ಮಾಡಿದ್ದಾರೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.