ಕೋವಿಡ್‌ ಅವಧಿಯಲ್ಲಿ ಬಾಲ್ಯ ವಿವಾಹ ಹೆಚ್ಚಳ


Team Udayavani, Jun 4, 2021, 5:39 PM IST

——-

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕುಹೆಚ್ಚಿದ್ದಂತೆ ಬಾಲ್ಯ ವಿವಾಹಕ್ಕೆ ಸಂಬಂಧಿಸಿದದೂರುಗಳು ಸಾಕಷ್ಟು ಕೇಳಿ ಬರುತ್ತಿವೆ. ಕದ್ದು ಮುಚ್ಚಿ20 ಬಾಲ್ಯ ವಿವಾಹ ನಡೆಸಲು ಪ್ರಯತ್ನಿಸಲಾಗಿದೆ ಎಂಬ ದೂರು ಕೇಳಿಬಂದಿದ್ದು, ಅದರಲ್ಲಿ ಬಾಲಕಿಯೊಬ್ಬರ ವಿವಾಹ ನಡೆದು ಹೋಗಿದೆ.

ಜಿಲ್ಲೆಯ ಆಂಧ್ರ ಗಡಿಗೆ ಹೊಂದಿಕೊಂಡಬಾಗೇಪಲ್ಲಿ, ಗೌರಿಬಿದನೂರು ತಾಲೂಕಿನಲ್ಲಿ ಬಾಲ್ಯವಿವಾಹ ದೂರು ಕೇಳಿಬಂದಿದೆ. ಗುಡಿಬಂಡೆತಾಲೂಕಿನಲ್ಲಿ ಬಾಲಕಿಯ ವಿವಾಹ ನಡೆಸಲಾಗಿದ್ದು,ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ಮೂಲಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲಾ-ಕಾಲೇಜು ಇಲ್ಲದೆ ಅನುಕೂಲ: ಶಾಲಾಕಾಲೇಜುಗಳಿದ್ದರೇ ವಿದ್ಯಾರ್ಥಿನಿಯರು ವ್ಯಾಸಂಗಕ್ಕೆತೆರಳುತ್ತಿದ್ದರು. ಆದರೆ, ಈಗ ಕೊರೊನಾ ಲಾಕ್‌ಡೌನ್‌ನಿಂದ ಹೊರಗಡೆಹೋಗುವಂತಿಲ್ಲ. ಇಂತಹ ಸಮಯದಲ್ಲಿ ಕುಟುಂಬದ ಹಿರಿಯರ ಒತ್ತಡ, ಮದುವೆ ಖರ್ಚು ಉಳಿಯುತ್ತದೆ ಎಂಬ ಆಸೆಗೆ ಬಿದ್ದು ಪೋಷಕರು, ವಯಸ್ಸು ನೋಡದೆ ವಿವಾಹ ಮಾಡುತ್ತಿದ್ದಾರೆ.

ಇದುಕಾನೂನು ರೀತಿ ಶಿಕ್ಷಾರ್ಹಅಪರಾಧ ಎಂದು ಗೊತ್ತಿದ್ದರೂ ಬಾಲ್ಯ ವಿವಾಹ ನಡೆಸಲುಮುಂದಾಗಿರುವುದು ವಿಪರ್ಯಾಸ.ಬಾಲ್ಯವಿವಾಹನಡೆಯುವುದುಅಥವಾ ಬಾಲ್ಯ ವಿವಾಹನಡೆಸಲು ತಯಾರಿ ಮಾಡಿಕೊಳ್ಳುವುದು ಗೊತ್ತಾದ ತಕ್ಷಣ ಯಾರು ಬೇಕಾದರೂ ಲಿಖೀತ ಅಥವಾ ತಮ್ಮ ಹೆಸರನ್ನುತಿಳಿಸದೆ ದೂರವಾಣಿ ಕರೆಮಾಡಿ ವಿಷಯ ತಿಳಿಸಬಹುದು.ಮಕ್ಕಳ ಸಹಾಯವಾಣಿ 1098ಗೆ ಉಚಿತ ದೂರವಾಣಿ ಕರೆ ಮಾಡಬಹುದು,

ಹತ್ತಿರದಪೊಲೀಸ್‌ ಠಾಣೆಗೆ ಮಾಹಿತಿನೀಡಬಹುದು, ಪಿಡಿಒ,ಗ್ರಾಮ ಲೆಕ್ಕಾಧಿಕಾರಿ, ಶಾಲಾ ‌ಮುಖ್ಯೋಪಾಧ್ಯಾಯರು ,ತಹಶೀಲ್ದಾರರು, ತಾಪಂ ಇಒ,ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಬಿಇಒ,ಪಿಎಸ್‌ಐ, ಡೀಸಿ, ಎಸ್ಪಿ, ಸಿಇಒ,ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಇತರರಿಗೆ ದೂರು ಸಲ್ಲಿಸಬಹುದಾಗಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.