ಇಂದ್ರಧನುಷ್‌ ಯೋಜನೆಸದ್ಬಳಕೆಯಾಗಲಿ: ವಿಶ್ವನಾಥ್‌


Team Udayavani, Dec 1, 2019, 11:21 AM IST

cb-tdy-2

ಚಿಂತಾಮಣಿ: ಕೂಲಿಗಾಗಿ ವಲಸೆ ಬಂದಿರುವವರಲ್ಲಿ ಗರ್ಭಿಣಿಯರು ಹಾಗೂ 2 ವರ್ಷ  ದೊಳಗಿನ ಮಕ್ಕಳಿಗೆ 7 ಕಾಯಿಲೆಗಳನ್ನು ತಡೆಯುವ ಲಸಿಕೆಗಳನ್ನು ಆಗಿಂದಾಗ್ಗೆ ನೀಡುವ “”ಇಂದ್ರಧನುಷ್‌” ಕಾರ್ಯ ಕ್ರಮಕ್ಕೆ ಡಿ. 2 ರಿಂದ ಮಾರ್ವ್‌ 2020 ರವರೆಗೆಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್‌ಎಸ್‌.ಎಲ್‌.ವಿಶ್ವನಾಥ್‌ ತಿಳಿಸಿದರು.

ನಗರದ ತಾಲೂಕು ಆರೋಗ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿಮಾತನಾಡಿ, ಕಾಮಾಲೆ, ಬಾಲಕ್ಷಯ ರೋಗ,ಧನುರ್ವಾಯು, ಪಾರ್ಶವಾಯು ಹಾಗೂ ನಂಜಿನ ಈ 5 ಲಸಿಕೆಗಳನ್ನು ಮೂರೂವರೆ ತಿಂಗಳೊಳಗಿನ ಮಗುವಿಗೆ ನೀಡಲಾಗುವುದು ಹಾಗೂ ಆ ನಂತರಮೆದುಳುಜ್ವರ ಮತ್ತು ಅತಿಸಾರಭೇದಿಯ ಈ 2ಲಸಿಕೆಗಳನ್ನು9 ತಿಂಗಳೊಳಗಾಗಿ ನೀಡುವ ಮೂಲಕ ಒಟ್ಟು 7 ಮಾರ ಣಾಂತಿಕ ಕಾಯಿಲೆಗಳನ್ನುತಡೆಗಟ್ಟುವ ಯೋಜನೆಯೇ ಈ ಇಂದ್ರಧನುಷ್‌ ಸದುದ್ದೇಶ ಎಂದರು.

ವಲಸೆ ಬಂದು ಇಟ್ಟಿಗೆ ಫ್ಯಾಕ್ಟರಿ, ನೂಲು ತೆಗೆಯುವುದು, ಫೋನ್‌/ವಿದ್ಯುತ್‌ ತಂತಿ ಅಳವಡಿಕೆದಾರರು, ಕೋಳಿ/ಹಂದಿ ಇತ್ಯಾದಿಸಾಕಾಣಿಕೆ ಕೇಂದ್ರಗಳು ಹೀಗೆ ಅವರದ್ದೇ ಕೂಲಿಕಾರ್ಯಗಳಲ್ಲಿ ನಿರತರಾಗಿರುವ ಗರ್ಭಿಣಿ ಹಾಗೂ ಮಕ್ಕಳನ್ನು ಪತ್ತೆ ಹಚ್ಚಲು ಸಾವಿರ ಜನಸಂಖ್ಯೆಗೆ ಅನುಗುಣವಾಗಿ ನೇಮಕ ಮಾಡಿರುವ ಒಟ್ಟು 224 ಆಶಾ ಕಾರ್ಯಕರ್ತೆಯರಿಂದ ಅರ್ಹರನ್ನು ಪತ್ತೆ ಹಚ್ಚಿ ಅವರಿರುವಲ್ಲಿಗೆ ಹೋಗಿ ಲಸಿಕೆ ಹಾಕಲಾಗುವುದು ಎಂದರು.

ಈ ಸಾಲಿನಲ್ಲಿ ಇದುವರೆಗೂ 38 ಮಕ್ಕ ಳನ್ನು ಪತ್ತೆ ಹಚ್ಚಿದ್ದು, ಮುಂದಿನ ದಿನಗಳಲ್ಲಿ ಕರಾರುವಕ್ಕಾದ ಮಾಹಿತಿ ಆಧರಿಸಿ ಲಸಿಕೆ ಹಾಕಲಾಗುವುದು. ಒಂದೊಮ್ಮೆ ಯಾರಾದರೂ ತಪ್ಪಿದ್ದಲ್ಲಿ ಆ ಭಾಗದ ಸ್ಥಳೀಯರು ಸ್ಥಳೀಯ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಗೆ ಮಾಹಿತಿ ನೀಡಬೇಕೆಂದು ಮನವಿ ಮಾಡಿದರು.

ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಮೋಹನ್‌ಕುಮಾರ್‌, ತಾಲೂಕು ಆರೋಗ್ಯಾ ಧಿಕಾರಿ ಡಾ.ರಾಮಚಂದ್ರಾರೆಡ್ಡಿ, ಡಾ. ಸಂತೋಷ್‌, ಡಾ.ಶ್ರೀನಿವಾಸರೆಡ್ಡಿ, ಬಿಸಿಎಂಇಲಾಖೆಯ ವೆಂಕಟರವಣಪ್ಪ, ನಗರಸಭೆಯ ಉಮಾಶಂಕರ್‌, ಸಮಾಜ ಕಲ್ಯಾಣ ಇಲಾಖೆಯ ಕೃಷ್ಣಪ್ಪ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.