ಇಂದ್ರಧನುಷ್‌ ಲಸಿಕಾ ಅಭಿಯಾನಕ್ಕೆ ಚಾಲನೆ


Team Udayavani, Dec 2, 2019, 4:00 PM IST

cb-tdy-2

ಶಿಡ್ಲಘಟ್ಟ: ಮಾರಣಾಂತಿಕ ಕಾಯಿಲೆಗಳಿಗೆ ಲಸಿಕೆ ಪಡೆಯದ ಮಕ್ಕಳು ಮತ್ತು ಗರ್ಭಿಣಿಯರಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವ ಸಲುವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಇಂದ್ರಧನುಷ್‌ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕುಆರೋಗ್ಯಾಕಾರಿ ಡಾ.ವೆಂಕಟೇಶ್‌ಮೂರ್ತಿ ತಿಳಿಸಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಇಂದ್ರಧನುಷ್‌ ಲಸಿಕೆ ಅಭಿಯಾನದಭಿತ್ತಿಪತ್ರ ಹಾಗೂ ಇತರೆ ಪ್ರಚಾರಸಾಮಗ್ರಿಗಳನ್ನು ಬಿಡುಗಡೆ ಮಾಡಿ ಮಾತನಾಡಿ, ತಾಲೂಕಿನಲ್ಲಿ ಡಿಸೆಂಬರ್‌ನಿಂದ ಮಾರ್ಚ್‌ ಮಾಹೆಯ ಅಂತಿಮದೊಳಗೆ 4 ಹಂತಗಳಲ್ಲಿ ಇಂದ್ರಧನುಷ್‌ಲಸಿಕೆ ಅಭಿಯಾನ ನಡೆಸಲಾಗುವುದು ಎಂದರು.

ಡಿ.2ರಂದು ಆರಂಭವಾಗುವ ಅಭಿಯಾನವು ಮಾರ್ಚ್‌ 6ಕ್ಕೆ ಮುಗಿಯಲಿದೆ. ಡಿ.2, .6, ಫೆ3 ಹಾಗೂ ಮಾರ್ಚ್‌ 2 ರಂದು ಲಸಿಕೆ ಅಭಿಯಾನ ನಡೆಯಲಿದೆ. ಪ್ರತಿ ಹಂತದಲ್ಲೂ 5 ದಿನಗಳ ಕಾಲ ಅಭಿಯಾನ ನಡೆಯಲಿದೆ ಎಂದು ವಿವರಿಸಿದರು. ಶಿಡ್ಲಘಟ್ಟ ನಗರ ಸೇರಿ ಗ್ರಾಮೀಣ ಭಾಗದಲ್ಲಿ ಹುಟ್ಟಿದ ಮಗುವಿನಿಂದ 2 ವರ್ಷದೊಳಗಿನ(24 ತಿಂಗಳವರೆಗಿನ ಮಗು) ಒಟ್ಟು 144 ಮಂದಿ ಮಕ್ಕಳನ್ನು ಗುರುತಿಸಿದ್ದು, ಇವರೆಲ್ಲರಿಗೂ ಲಸಿಕೆ ಹಾಕಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ, ನಗರ ಪ್ರದೇಶದಲ್ಲಿ 53 ಹಾಗೂ ಗ್ರಾಮೀಣ ಭಾಗದಲ್ಲಿ 91 ಮಕ್ಕಳನ್ನು ಗುರುತಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಜತೆಗೂಡಲಿದ್ದಾರೆ ಎಂದು ಹೇಳಿದರು.

ತಹಶೀಲ್ದಾರ್‌ ಎಂ.ದಯಾನಂದ ಲಸಿಕಾ ಅಭಿಯಾನದ ಭಿತ್ರಿಪತ್ರಗಳನ್ನು ಬಿಡುಗಡೆ ಮಾಡಿದರು. ರೆಡ್‌ಕ್ರಾಸ್‌ ಸೊಸೈಟಿಯ ಜಿಲ್ಲಾ ಕಾರ್ಯದರ್ಶಿ ಗುರುರಾಜ್‌, ಶಿಕ್ಷಣ ಇಲಾಖೆಯ ರಂಗನಾಥ್‌, ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯಾಕಾರಿ ಮುನಿರತ್ನಮ್ಮ, ಅಕ್ಕಲರೆಡ್ಡಿ ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.