ಜಲಮೂಲ ಪುನಶ್ಚೇತನಕ್ಕೆ ಜಲಾಮೃತ ಜಾರಿ


Team Udayavani, May 22, 2020, 6:28 AM IST

jalamoola

ಗೌರಿಬಿದನೂರು: ರಾಜ್ಯ ಸರ್ಕಾರ ಮಹತ್ವಾ ಕಾಂಕ್ಷಿ ಜಲಾಮೃತ ಯೋಜನೆ ಜಾರಿಗೆ ಮುಂದಾಗಿದ್ದು, ತಾಲೂಕಿನ ಹೊಸೂರು ಹೋಬಳಿ ರಮಾಪುರ ಗ್ರಾಪಂ ವ್ಯಾಪ್ತಿಯ ಕುದುರೆಬ್ಯಾಲ್ಯ, ಹೊಸ ಉಪ್ಪಾರಹಳ್ಳಿ, ಕುಂದಿಹಳ್ಳಿ,  ಜೋಡಿಬಿಸಲಹಳ್ಳಿ ಗ್ರಾಮಗಳಲ್ಲಿ “ನಮ್ಮ ಗ್ರಾಮ ವನ್ಯಧಾಮ’ ಪರಿಕಲ್ಪನೆಯಲ್ಲಿ ಕೆರೆ ಜೀರ್ಣೋದಾಟಛಿರ, ಕೆರೆ ಬದುಗಳಲ್ಲಿ ಅರಣ್ಯೀಕರಣ, ಜಲಮೂಲಗಳ ಪುನಶ್ಚೇತನ ಕಾರ್ಯಗಳನ್ನು ಕೈಗೊಳ್ಳಲಾಗಿದೆ.

ನೀರಿನ ಬಗ್ಗೆ ಜನಜಾಗೃತಿ: ನೀರಿನ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಗಿಡಮರ ಉಳಿಸಲು ಜಲಸಂರಕ್ಷಣೆ, ಜಲಸಾಕ್ಷರತೆ, ಜಲ ಪುನಶ್ಚೇತನ ಹಾಗೂ ಜಲಮೂಲಗಳ ಸೃಜಿಸುವಿಕೆ ಈ ನಾಲ್ಕು ವಿಷಯ   ಗಳ ಮೂಲಕ ಜಾಗೃತಿ ಮೂಡಿಸಲು ಕೆರೆ ಯನ್ನು ಕರ್ನಾಟಕದ ಭೂಪಟದ ಮಾದರಿ ಯಲ್ಲಿ ಪುನಶ್ಚೇತನಗೊಳಿಸಲಾಗಿದ್ದು, ಹೂಳು ತೆಗೆಸಿ ಕೆರೆಯ ಬದುಗಳಲ್ಲಿ ಸಸಿಗಳನ್ನು ನೆಟ್ಟು ಹಸಿರೀಕರಣಗೊಳಿಸಲಾಗಿದೆ.

ಈ ಯೋಜನೆಗೆ 6.60 ಲಕ್ಷ ವೆಚ್ಚ  ಮಾಡಲಾಗಿದ್ದು, ಜಲಾಮೃತ ಯೋಜನೆಯಿಂ ದ ಜೋಡಿ ಬಸಲಹಳ್ಳಿಯ ಕೆರೆ ಅಂಚಿ  ನಲ್ಲಿ ಅರಳಿ, ಆಲ, ಅತ್ತಿ, ನೇರಳೆ, ಹೊಂಗೆ, ಹುಣಿಸೆ, ಹಲಸು, ಹೂವರಸಿ, ಮಹಾಗನಿ, ನಿಂಬೆಗಿಡ, ನಾಗಲಿಂಗಪುಷ್ಪ, ಪಾರಿಜಾತ, ಗಸಗಸೆ,  ಬಸವನಪಾದ ಸೇರಿದಂತೆ 28 ಜಾತಿಯ 500 ವಿವಿಧ ಸಸಿಗಳನ್ನು ನೆಡಲಾಗಿದೆ. ಕುಂದಿಹಳ್ಳಿ ಕೆರೆಯ ಅಂಚಿನಲ್ಲಿ 500 ಸಸಿ,ಕುದುರೆಬ್ಯಾಲ್ಯ-ಹೊಸಉಪ್ಪಾರಹ ಳ್ಳಿ ಕೆರೆ ಅಂಚಿನಲ್ಲಿ ಒಟ್ಟು 950 ವಿವಿಧ ಬಗೆಯ ಸಸಿಗಳನ್ನು ನೆಡಲಾಗಿದೆ.

ಜಿಪಂ ಅಭಿವೃದಿ ಅನುದಾನದಿಂದ 1.5 ಲಕ್ಷದಲ್ಲಿ ಸ್ವಾಗತ ಕಮಾನು ಬಯಲುಸೀಮೆ ಮಳೆ ನಾಡಾಗಲಿ, ನಮ್ಮ ಗ್ರಾಮ ವನ್ಯಗ್ರಾಮವಾಗಲಿ ಎಂಬಂತೆ ಚಿತ್ರಿಸಲಾಗಿದೆ. ಕೆಲ ದಿನ  ಗಳ ಹಿಂದೆ ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ,  ಜಿಪಂ ಸಿಇಒ  ಫೌಝೀಯಾ ತರುನ್ನುಮ್‌, ತಾಪಂ ಇಒ ಮುನಿರಾಜು ಭೇಟಿ ನೀಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜಲಾಮೃತ ಗ್ರಾಮೀಣ ಪ್ರದೇಶದ ಕೆರೆ, ಕುಂಟೆ, ವನ ಇವುಗಳನ್ನು ಸಂರಕ್ಷಿಸಿ ಬೆಳೆಸಲು ಕಳೆದ ಜೂನ್‌ 5, 2019ರಲ್ಲಿ ವಿಶ್ವ ಪರಿಸರ ದಿನಾಚರಣೆಯಂದು ಈ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಜೂನ್‌ 5, 2020ರ ವಿಶ್ವ ಪರಿಸರ ದಿನದಂದು  ಉದ್ಘಾಟನೆಗೊಳ್ಳಲಿದೆ. ಜಿಪಂ, ಅಧ್ಯಕ್ಷರು, ಸಿಇಒ, ತಾಪಂ, ಇಒ ಸಹಕಾರದಿಂದ ಜಲಾಮೃತ ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಿದೆ.
-ಶ್ರೀನಿವಾಸ್‌, ರಮಾಪುರ ಗ್ರಾಪಂ ಪಿಡಿಒ

* ವಿ.ಡಿ.ಗಣೇಶ್‌, ಗೌರಿಬಿದನೂರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.