ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ


Team Udayavani, Oct 25, 2018, 2:58 PM IST

dvg-2.jpg

ಗುಡಿಬಂಡೆ: ವಾಲ್ಮೀಕಿ ಎಲ್ಲರಿಗೂ ಆದರ್ಶವಾಗಿದ್ದಾರೆ. ಅವರ ಗುಣವನ್ನು ಜೀವನದಲ್ಲಿ ಅಳವಡಿಸಿ ಕೊಂಡು ಎಲ್ಲರೂ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಶಾಸಕ ಸುಬ್ಟಾರೆಡ್ಡಿ ತಿಳಿಸಿದರು.

ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ತಾಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಾನ್‌ ಪುರುಷರ ದಿನಾಚರಣೆಗಳು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ, ಇಡೀ ಜೀವನದಲ್ಲಿ ಮಹಾನ್‌ ನಾಯಕರ ಆದರ್ಶಗಳನ್ನು ಪಾಲಿಸಬೇಕು. ಯುವಕರಿಗೆ ವಾಲ್ಮೀಕಿ ಮಹರ್ಷಿ ಆದರ್ಶವಾಗಿದ್ದಾರೆ. 

ಅವರು ಯಾವುದೇ ಒಂದು ಜಾತಿಗೆ ಸೀಮಿತವಾದ ವ್ಯಕ್ತಿಯಲ್ಲ. ವಾಲ್ಮೀಕಿ ಜಯಂತಿ ಕಾರ್ಯಕ್ರಮಗಳನ್ನು ರಾಜ್ಯ ಸರ್ಕಾರ ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ರಾಮಾಯಣದಂತಹ ಕಾವ್ಯಗಳನ್ನು ಅಭ್ಯಾಸ ಮಾಡಿಸಬೇಕು. ಜನಪ್ರತಿನಿಧಿಗಳು ಹಾಗೂ ಮುಖಂಡರುಗಳು ಅರ್ಹರಿಗೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು.

ಈಗಾಗಲೇ ವಾಲ್ಮೀಕಿ ಭವನ ನಿರ್ಮಾಣ ಮಾಡಲು ಅನುದಾನ ಬಿಡುಗಡೆಯಾಗಿದ್ದು, ನಿಗದಿಪಡಿಸಿರುವ ಜಾಗದಲ್ಲಿ ಕಾಮಗಾರಿ ಕೆಲಸಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಿಕ್ಷಕ ಪಿ.ಎನ್‌ ರಾಜಶೇಖರ್‌ ಮಾತನಾಡಿ, ಮಹಾಕಾವ್ಯ ರಾಮಾಯಣವನ್ನು ಪರಿಚಯಿಸಿದ ಮಹರ್ಷಿ ವಾಲ್ಮೀಕಿಯನ್ನು ಮರೆಯುವಂತಿಲ್ಲ. ರಾಮಾಯಣ, ಮಹಾಭಾರತದ ಸಂದೇಶ ಜೀವನಕ್ಕೆ ದಾರಿದೀಪವಾಗಿದೆ ಎಂದು ತಿಳಿಸಿದರು.

ಈ ವೇಳೆ ತಾಲೂಕಿನಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಹಾಗೂ ಗ್ರಾಪಂ ಮತ್ತು ವಾಲ್ಮೀಕಿ ಸಮುದಾಯದ ಸದಸ್ಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಹೊಸ ಬಸ್‌ ನಿಲ್ದಾಣದಿಂದ ಮೆರವಣಿಗೆ ನಡೆಯಿತು. ಪಪಂ ಅಧ್ಯಕ್ಷ ದ್ವಾರಕನಾಥ್‌ ನಾಯ್ಡು, ಜಿಪಂ ಸದಸ್ಯೆ ವರಲಕ್ಷ್ಮೀ, ತಾಪಂ ಅಧ್ಯಕ್ಷೆ ವರಲಕ್ಷ್ಮೀ, ತಾಪಂ ಉಪಾಧ್ಯಕ್ಷ ಬೈರಾರೆಡ್ಡಿ, ಸದಸ್ಯೆ ಮಧುಶ್ರೀ, ಆದಿನಾರಾಯಣಪ್ಪ, ಪಪಂ ಮುಖ್ಯಾಧಿಕಾರಿ ನಾಗರಾಜ್‌, ಪ್ರಭಾರಿ ಸಿಇಒ ರವಿಕುಮಾರ್‌, ಕೆಡಿಪಿ ಸದಸ್ಯ ಕೃಷ್ಣೇಗೌಡ, ಎಚ್‌. ನರಸಿಂಹರೆಡ್ಡಿ, ವಾಲ್ಮೀಕಿ ನಾಯಕರ ಸಂಘದ ಅಧ್ಯಕ್ಷ ಗಂಗಾಧರ, ಹರಿಕೃಷ್ಣ, ಸಮುದಾಯದವರಾದ ನರೇಂದ್ರ, ಶ್ರೀನಿವಾಸ್‌, ನಾಗರಾಜ್‌, ಶ್ರೀಕಾಂತ್‌, ಬಾಲಾಜಿ, ಬಿ.ಸಿ ನಾರಾಯಣಪ್ಪ, ಮೂರ್ತಿ, ಮಧು, ಶಂಕರಪ್ಪ, ರಾಮಾಂಜಿ, ಮಂಜುನಾಥ, ಆದಿನಾರಾಯಣ, ಗಂಗರಾಜು, ಮಹೇಶ್‌, ಗೋವಿಂದಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.