ಕೆಂಪೇಗೌಡ ಜಯಂತಿಗೆ ಜವಳಿನಗರಿ ಅದ್ದೂರಿ ಸಿದ್ಧತೆ
Team Udayavani, Jul 3, 2022, 12:25 PM IST
ಗುಡಿಬಂಡೆ: ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಹಾಗೂ ತಾಲೂಕು ಆಡಳಿತ ಮತ್ತು ಒಕ್ಕಲಿಗರ ಸಂಘದ ವತಿಯಿಂದ ನಡೆಯಲಿರುವ ನಾಡಪ್ರಭು ಕೆಂಪೇಗೌಡ ಜಯಂತಿಗೆ ಜವಳಿನಗರಿ ಗುಡಿಬಂಡೆ ಅದ್ದೂರಿಯಾಗಿ ಸಿದ್ದ ಗೊಂಡಿದೆ.
ಈ ಕಾರ್ಯಕ್ರಮದಲ್ಲಿ ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಂ ಟಿ ಬಿ ನಾಗರಾಜ್, ಎಂ.ಎಲ್.ಸಿ ಗಳಾದ ವೈ.ಎ. ನಾರಾಯಣಸ್ವಾಮಿ, ಅನಿಲ್ ಕುಮಾರ್, ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸೇರಿದಂತೆ ಅನೇಕ ಪ್ರಮುಖ ಗಣ್ಯ ವ್ಯಕ್ತಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಜವಳಿನಗರಿ ಗುಡಿಬಂಡೆ ಅದ್ದೂರಿಯಾಗಿ ಸಿಂಗಾರಗೊಂಡು ಸುಮಾರು 80ಕ್ಕೂ ಹೆಚ್ಚು ಬೆಳ್ಳಿ ರಥಗಳು, ಕಲಾ ತಂಡಗಳು ಗಣ್ಯರಿಗೆ ಸ್ವಾಗತ ಕೊರಲು ಸಿದ್ಧಗೊಂಡರೆ, ವೇದಿಕೆಯ ಬಳಿ ರೈತರು ದವಸ ಧಾನ್ಯಗಳಿಂದ ವೇದಿಕೆಯನ್ನು ಸಿಂಗರಿಸಿ ಇನ್ನು ಹೆಚ್ಚು ಆಕರ್ಷಣೆ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ