ನೀರಿನ ಸಮಸ್ಯೆ ನಿವಾರಿಸಲು ಕೃಷಿ ಹೊಂಡ ಸಹಕಾರಿ : ವೆಂಕಟೇಶ್
Team Udayavani, Feb 3, 2021, 6:56 PM IST
ಪಾತಪಾಳ್ಯ: ಮಳೆಯಾಧಾರಿತ ಕೃಷಿ ಮಾಡುತ್ತಿರುವವರಿಗೆ ನೀರಿನ ಸಮಸ್ಯೆ ನಿವಾರಿಸಲು ಕೃಷಿ ಹೊಂಡ ಸಹಕಾರಿ ಎಂದು ನರೇಗಾ ಅಭಿಯಂತರ ವೆಂಕಟೇಶ್ ತಿಳಿಸಿದರು.
ಗೊಲ್ಲಪಲ್ಲಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರು ನಿರ್ಮಿಸುತ್ತಿದ್ದ ಕೃಷಿ ಹೊಂಡ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿ ಮಾತನಾಡಿದರು. ಮಳೆ ನೀರನ್ನು ಕೃಷಿ ಹೊಂಡದ ಮೂಲಕ ಸಂಗ್ರಹಿಸಿದರೆ, ರೈತರ ಬೆಳೆಗಳಿಗೆ ಅನುಕೂಲ, ಜೊತೆಗೆ ಅಂತರ್ಜಲ ಮರುಪೂರ್ಣವಾಗುವುದರಿಂದ ಆ ಪ್ರದೇಶದಲ್ಲಿ ನೀರಿನ ಮಟ್ಟ ಹೆಚ್ಚುತ್ತದೆ ಎಂದರು.
ಇದನ್ನೂ ಓದಿ :ಒತ್ತಡಕ್ಕೆ ಮಣಿದ ರಾಜ್ಯಸರ್ಕಾರ: ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಅವಕಾಶ ನೀಡಲು ಮಾರ್ಗಸೂಚಿ
ಪಿಡಿಒ ಶ್ರೀನಿವಾಸ್ ಮಾತನಾಡಿ, ಕೃಷಿ ಹೊಂಡ ನಿರ್ಮಾಣ ಎತ್ತರದ ಜಾಗದಲ್ಲಿದ್ದರೆ ರೈತರಿಗೆ ಹೆಚ್ಚು ಅನುಕೂಲ. ಇದೀಗ ಪ್ಲಾಸ್ಟಿಕ್ ಹೊದಿಕೆ ಹಾಕಿ ನೀರನ್ನು ಸಂಗ್ರಹಿಸುವ ಸೌಲಭ್ಯವೂ ಬಂದಿದೆ. ಹೀಗಾಗಿ ನೀರನ್ನು ಯಾವಾಗ ಬೇಕಾದರೂ ಬಳಸಿಕೊಳ್ಳಬಹುದು ಎಂದರು. ಕರವಸೂಲಿಗಾರ ಎನ್.ಕೃಷ್ಣಪ್ಪ, ಗುಮಾಸ್ತ ಚಂದ್ರಾರೆಡ್ಡಿ, ಡಿಇಒ ಲವಾಣಿ ಸುಬಹಾನ್ಖಾನ್ ಹಾಗೂ ಕೂಲಿ ಕಾರ್ಮಿಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ