ಸಿನಿ ಪ್ರಿಯರಿಲ್ಲದೇ ಚಿತ್ರಮಂದಿರ ಭಣ ಭಣ


Team Udayavani, Nov 10, 2020, 4:51 PM IST

cb-tdy-1

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಷರತ್ತುಗಳನ್ನು ವಿಧಿಸಿ ಚಲನಚಿತ್ರ ಮಂದಿರಗಳನ್ನು ಕಾರ್ಯಾರಂಭಿಸಲು ಅ.15ರಿಂದ ಅವಕಾಶ ಕಲ್ಪಿಸಲಾಗಿತ್ತು. ಆದರೆ ಸಿನಿ ಪ್ರಿಯರಿಲ್ಲದೇ ಚಿತ್ರ ಮಂದಿರಗಳು ಭಣಭಣ ಎನ್ನುತ್ತಿವೆ.

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಚಿತ್ರ ಮಂದಿರಗಳಿದ್ದರೂ ಸಹ ಕೆಲವೊಂದು ಚಿತ್ರ ಮಂದಿರಗಳಲ್ಲಿ ಕೋವಿಡ್ ಸೋಂಕಿನ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಚಿತ್ರಪ್ರದರ್ಶನ ಆರಂಭಿಸಿದರೂ ಸಹ ಸಿನಿಮಾ ಪ್ರಿಯರು ಚಿತ್ರಮಂದಿರಗಳತ್ತ ಬರುತ್ತಿಲ್ಲ. ಚಿಕ್ಕಬಳ್ಳಾಪುರ ನಗರದ ಬಾಲಾಜಿ ಚಿತ್ರಮಂದಿರ ತೆರೆದು ಚಿತ್ರ ಪ್ರದರ್ಶನ ನಡೆಯುತ್ತಿದ್ದರೂ ಸಹ ನಿರೀಕ್ಷಿತ ಪ್ರಮಾಣದಲ್ಲಿ ಸಿನಿ ಪ್ರಿಯರ ದರ್ಶನ ಇಲ್ಲದಂತಾಗಿದೆ.

ಚಿತ್ರಮಂದಿರದಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗೆ ವೇತನ ಸೇರಿದಂತೆ ನಿರ್ವಹಣೆಗೆ ತೊಂದರೆಯುಂಟಾಗುತ್ತಿದೆ. ಸಿನಿಪ್ರಿಯರ ನಿರಾಸಕ್ತಿಯಿಂದ ಈಗಾಗಲೆ ಚಿತ್ರಮಂದಿರಗಳ ನಿರ್ವಹಣೆ ಮಾಡಲು ಕಷ್ಟ ಎದುರಿಸುವಂತಹ ವಾತಾವರಣ ನಿರ್ಮಾಣವಾಗಿದ್ದು, ಕೆಲವರು ಮುಂದಿನ ವರ್ಷ ಜನವರಿ ತನಕ ಚಿತ್ರಮಂದಿರಗಳನ್ನು ಮುಚ್ಚಿ ನಂತರ ತೆರೆಯಲು ಚಿಂತನೆ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ತಾಲೂಕಿನ ಚಿತ್ರಮಂದಿರದ ಮಾಲೀಕರು ಕೋವಿಡ್ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತರಾಗಿ ಚಿತ್ರಮಂದಿರಗಳನ್ನು ತೆರೆಯಲು ಹಿಂಜರಿಯುತ್ತಿದ್ದಾರೆ.

ಚಿತ್ರಮಂದಿರದಲ್ಲಿ ಟಿಕೆಟ್‌ ಕೊಡುವವರು ಮತ್ತು ಸ್ವೀಕರಿಸುವ 4 ಮಂದಿ ಸೇರಿದಂತೆ 8 ಜನಕೆಲಸ ನಿರ್ವಹಿಸುತ್ತಿದ್ದೇವೆ.ಪ್ರತಿನಿತ್ಯ 4 ಶೋಗಳು ನಡೆಸಿದರೂ ಸಹಕನಿಷ್ಟ 4 ಸಾವಿರ ರೂ. ಸಂದಾಯವಾ ಗುತ್ತಿಲ್ಲ. ಪ್ರತಿನಿತ್ಯ ಕನಿಷ್ಠ 10 ಸಾವಿರ ರೂ.ನಿರ್ವಹಣೆ ಖರ್ಚು ಬರುತ್ತದೆ. ನಷ್ಟ ಅನುಭವಿಸಿ ಚಿತ್ರಮಂದಿರ ನಡೆಸುವುದು ಹೊರೆಯಾಗಿದೆ. ವೇಣುಗೋಪಾಲ್‌, ವ್ಯವಸ್ಥಾಪಕರು, ಬಾಲಾಜಿ ಚಿತ್ರಮಂದಿರ, ಚಿಕ್ಕಬಳ್ಳಾಪುರ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.