ತರಬೇತಿ: ಸದಸ್ಯರಿಗೆ ಊಟದ ಕೊರತೆ


Team Udayavani, Feb 23, 2021, 3:13 PM IST

ತರಬೇತಿ: ಸದಸ್ಯರಿಗೆ ಊಟದ ಕೊರತೆ

ಚಿಂತಾಮಣಿ: ನೂತನವಾಗಿ ಗ್ರಾಪಂಗಳಿಗೆ ಆಯ್ಕೆಯಾದ ಸದಸ್ಯರಿಗೆ ಸರ್ಕಾರದಿಂದ ನೀಡುತ್ತಿರುವ ಸಾಮರ್ಥ್ಯ ಅಭಿವೃದ್ಧಿ ತರಬೇತಿಯಲ್ಲಿ ಗುಣಮಟ್ಟದ ಊಟ ನೀಡುತ್ತಿಲ್ಲವೆಂದು ಹಾಗೂಊಟದ ಕೊರತೆ ಇದೆ ಎಂದು ಆರೋಪಿಸಿ ತರಬೇತಿಗೆ ಹಾಜರಾಗಿದ್ದ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ತಾಪಂ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಹಾಜರಾಗುವಸದಸ್ಯರಿಗೆ ದಿನಕ್ಕೆ ಎರಡು ಹೊತ್ತು ಕಾಫಿ, ಟೀ ಮತ್ತುಬಿಸ್ಕೆಟ್‌ ಹಾಗೂ ಮಧ್ಯಾಹ್ನ ಊಟ ನೀಡುತ್ತಾರೆ. ಊಟ ಗುಣಮಟ್ಟವಿಲ್ಲ ಎಂದು ಸದಸ್ಯರು ಆರೋಪಿಸಿದರು.

ನಮ್ಮಿಂದಲೇ ಊಟದ ವ್ಯವಸ್ಥೆ: ತರಬೇತಿಯಲ್ಲಿ ಹಾಜರಾಗುವ ಸದಸ್ಯರೊಬ್ಬರಿಗೆ ದಿನಕ್ಕೆ ಕಾಫಿ, ಟೀ ಮತ್ತು ಬಿಸ್ಕೆಟ್‌ ಮತ್ತು ಮಧ್ಯಾಹ್ನ ಊಟ ನೀಡಲು ಸರ್ಕಾರ ಇಂತಿಷ್ಟು ಅನುದಾನ ನೀಡಿದರೂ ಗುಣಮಟ್ಟದ ಆಹಾರ ನೀಡುತ್ತಿಲ್ಲ ಎಂದು ದೂರಿದರು. ನಮ್ಮ ಗ್ರಾಪಂಗಳಲ್ಲೇ ತರಬೇತಿ ಪಡೆಯುತ್ತೇವೆ. ಊಟದ ವ್ಯವಸ್ಥೆ ನಾವೇ ಮಾಡಿ ಕೊಳ್ಳುತ್ತೇವೆ ಎಂದು ಹೇಳಿದರು.

ಸೋಮವಾರದ ತರಬೇತಿಯಲ್ಲಿ ಉಪ್ಪರಪೇಟೆ, ದೊಡ್ಡಗಂಜೂರು ಮತ್ತು ಪೆರಮಾಚನಹಳ್ಳಿ ಗ್ರಾಪಂಗಳ ಸದಸ್ಯರು ಸೇರಿ 80 ಕ್ಕೂ ಹೆಚ್ಚು ಸದಸ್ಯರುತರಬೇತಿಯಲ್ಲಿದ್ದು, ಮಧ್ಯಾಹ್ನ 20 ರಿಂದ 25 ಸದಸ್ಯರಿಗೆ ಊಟದ ಕೊರತೆ ಕಂಡು ಬಂದಿತ್ತು ಎನ್ನಲಾಗಿದೆ.

ಹೊರಗಿನವರು ಭಾಗಿ: ತರಬೇತಿಗೆ ಬಂದ ಮಹಿಳಾ ಸದಸ್ಯರ ಪತಿಯಂದಿರು ಊಟಕ್ಕೆ ಆಗಮಿಸುವುದರಿಂದ ಹಾಗೂ ಕೇರಿ ಬಳಿ ಇರುವ ಕೆಲ ಸಾರ್ವ ಜನಿಕರು ಹೊರಗಿನವರು ಊಟದಲ್ಲಿ ಭಾಗವಹಿಸುವುದರಿಂದ ಸದಸ್ಯರಿಗೆ ಊಟದ ಕೊರತೆ ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ತಾಪಂ ಇಒ ಮಂಜುನಾಥ್‌ ಸ್ಥಳಕ್ಕೆ ಭೇಟಿ ನೀಡಿ ಸದಸ್ಯರನ್ನು ಮನವೊಲಿಸಿ ಇನ್ಮುಂದೆ ಇಂತಹ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗುವುದು ಎಂದು ಸಮಾಧಾನಪಡಿಸಿ ತರಬೇತಿಗೆಕಳುಹಿಸಿದರು.

ಪ್ರತಿದಿನ ತರಬೇತಿಗೆ ಹಾಜರಾಗುವ ಸದಸ್ಯರ ಸಂಖ್ಯೆಗಿಂತ 20 ರಿಂದ 30 ಜನರಿಗೆ ಹೆಚ್ಚಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆದರೂ ಊಟದ ಕೊರತೆ ಆಗುವುದರಿಂದ ಬೇಸರವಾಗಿದೆ. ಮಂಜುನಾಥ್‌, ತಾಪಂ ಇಒ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.