ಕೋರಂ ಇಲ್ಲದೆ ತಾಪಂ ಸಾಮಾನ್ಯ ಸಭೆ ರದ್ದು


Team Udayavani, Apr 27, 2021, 1:46 PM IST

ಕೋರಂ ಇಲ್ಲದೆ ತಾಪಂ ಸಾಮಾನ್ಯ ಸಭೆ ರದ್ದು

ಚಿಂತಾಮಣಿ: ತಾಪಂನ 2020-21ನೇಮಾರ್ಚ್‌ ಅಂತ್ಯಕ್ಕೆ ವಿವಿಧ ಇಲಾಖೆಗಳಲ್ಲಿಅನುಷ್ಠಾನಗೊಳಿಸಿರುವ ಯೋಜನೆಗಳ ಪ್ರಗತಿ ಪರಿಶೀಲನೆ ಸೇರಿ ವಿವಿಧ ಕ್ರಿಯಾಯೋಜನೆಗಳಿಗೆ ಅನುಮೋದನೆ ಪಡೆಯಲು ಸೋಮವಾರ ಕರೆದಿದ್ದ ತಾಪಂ ಸಾಮಾನ್ಯ ಸಭೆ ಕೋರಂ ಇಲ್ಲದೇ ರದ್ದಾಯಿತು.

ಸಾಮಾನ್ಯ ಸಭೆ ನಡೆಯಲು ಕನಿಷ್ಠ 12 ಸದಸ್ಯರು ಭಾಗಿಯಾಗಬೇಕು. ಆದರೆ,ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ಸೇರಿ 11 ಮಂದಿ ಮಾತ್ರ ಇದ್ದರು. ಹೀಗಾಗಿ ಸಭೆ ರದ್ದು ಮಾಡಿ ಅಧ್ಯಕ ಕ‌ವಿತಾ ಹೊರನಡೆದರು. ಇನ್ನು ಕೋವಿಡ್ ನಿಯಂತ್ರಣಕ್ಕೆ ಪಣತೊಟ್ಟು ಹಗಲು ಇರುಳು ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳು ಸಾಮಾನ್ಯ ಸಭೆ ರದ್ದಾಗಿರಿಂದಾಗಿ ‌ ಸಮಯ ವ್ಯರ್ಥ ಆಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಜೆಡಿಎಸ್‌ ಸದಸ್ಯನರಸಿಂಹರಾಜು, ಕೊರೊನಾದಿಂದ ತಾಲೂಕಿನ ಜನತೆ ತತ್ತರಿಸುತ್ತಿದ್ದಾರೆ. ಇದು ವರೆಗೂತಾಪಂನಿಂದ ಒಂದು ಮಾಸ್ಕ್ ಸಹ ವಿತರಣೆಮಾಡಲಿಕ ಆೆR ಗಿಲ್ಲ. ಅನುದಾನ ಹಂಚಿಕೆಮಾಡಿಕೊಂಡು ಲೂಟಿ ಮಾಡಲು ಸಭೆಕರೆದರೆ ಯಾರು ಬರುತ್ತಾರೆ ಎಂದು ಕಿಡಿಕಾರಿದರು.

5 ವರ್ಷಗಳಿಂದಲೂ ಜೆಡಿಎಸ್‌ ಸದಸ್ಯರಿಗೆ ಅನುದಾನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕೋವಿಡ್‌ನಿಯಂತ್ರಣಕ್ಕಾದರೂ ಅನುದಾನವನ್ನುಸಮರ್ಪಕವಾಗಿ ಸದ್ಬಳಕೆ ಮಾಡಿಕೊÙಬೇ ‌Û ಕು ಎಂದು ಹೇಳಿದರು.

ಆಡಳಿತ ಪಕ್ಷ ಸದಸ್ಯರೇ ಗೈರು: ತಾಪಂನಲ್ಲಿ ಒಟ್ಟು 23 ಸದಸ್ಯರಿದ್ದು, ಈ ಪೈಕಿ ನಾಲ್ವರುಜೆಡಿಎಸ್‌, 19 ಸದಸ್ಯರು ಎಂ.ಸಿ.ಸುಧಾಕರ್‌ಬೆಂಬಲಿಗರು. ಸೋಮವಾರ ಕರೆದ ಸಭೆಗೆಆಡಳಿತ ಪಕ್ಷದ ಎಂ.ಸಿ.ಸುಧಾಕರ್‌ ಬೆಂಬಲಿತಸದಸ್ಯರೇ ಗೈರು ಹಾಜರಾಗಿದ್ದರು. ಈಕುರಿತು ಪ್ರತಿಕ್ರಿಯಿಸಿದ ಅಧ್ಯಕ್ಷೆ ಕವಿತಾಮಂಜುನಾಥ್‌, ಕೊರೊನಾ ಕಾರಣದಿಂದಸದಸ್ಯರು ಗೈರು ಆಗಿದ್ದಾರೆ. ಆದರಿಂದ ಸಭೆ ರದ್ದುಗೊಳಿಸಲಾಗಿದೆ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.