ಬಾಗೇಪಲ್ಲಿ: ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಲಡ್ಡುಗಳು ವಶ!
Team Udayavani, Apr 5, 2018, 4:16 PM IST
ಜಿಕ್ಕಬಳ್ಳಾಪುರ: ಮತದಾರರಿಗೆ ಹಣ, ಸೀರೆ , ಬಟ್ಟೆಗಳು, ಕುಕ್ಕರ್, ಮಿಕ್ಸರ್, ಫ್ರಿಡ್ಜ್ , ಬಾಡೂಟ ನೀಡುವುದನ್ನು ಕೇಳಿದ್ದೇವೆ ಇದೀಗ ಲಡ್ಡು ನೀಡಿದರೂ ಮತಗಳನ್ನು ಸೆಳೆಯಬಹುದೇ ಎನ್ನುವ ಪ್ರಶ್ನೆ ಮೂಡಿದೆ.
ಗುರುವಾರ ಬಾಗೇಪಲ್ಲಿಯ ವೈಪಾಳ್ಯ ದಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಲಡ್ಡುಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಬಿಜೆಪಿ ಮುಖಂಡ,ಟಿಕೆಟ್ ಆಕಾಂಕ್ಷಿ ಅರಿಕೆರೆ ಕೃಷ್ಣಾ ರೆಡ್ಡಿ ಎನ್ನುವವರ ಹೆಸರು ಲಡ್ಡುಗಳ ಪ್ಯಾಕೆಟ್ನಲ್ಲಿ ನಮೂದಿಸಲಾಗಿತ್ತು ಎಂದು ತಿಳಿದು ಬಂದಿದೆ.
ಬಿಜೆಪಿ ಬ್ಯಾನರ್ ಮತ್ತಿತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ