ವೋಟರ್‌ ಐಡಿಗೆ ಆಧಾರ್‌ ಲಿಂಕ್‌ ಮಾಡಿಸಿ: ರಾಜೀವ್‌


Team Udayavani, Sep 19, 2022, 3:43 PM IST

ವೋಟರ್‌ ಐಡಿಗೆ ಆಧಾರ್‌ ಲಿಂಕ್‌ ಮಾಡಿಸಿ: ರಾಜೀವ್‌

ಶಿಡ್ಲಘಟ್ಟ: ಕ್ಷೇತ್ರದಲ್ಲಿ 1.70 ಲಕ್ಷ ಮತದಾರರ ಗುರುತಿನ ಚೀಟಿಗೆ ಆಧಾರ್‌ ಲಿಂಕ್‌ ಮಾಡಲಾಗಿದ್ದು, ಉಳಿದ 28 ಸಾವಿರ ಚೀಟಿಗೆ ಲಿಂಕ್‌ ಮಾಡಲು ಸಹಕರಿಸಬೇಕು ಎಂದು ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಮನವಿ ಮಾಡಿದರು.

ನಗರದಲ್ಲಿ ಮತದಾರರ ಗುರುತಿನ ಚೀಟಿಗೆ ಆಧಾರ್‌ಲಿಂಕ್‌ ಮಾಡುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ನಗರದ 38 ಸಹಿತ ಕ್ಷೇತ್ರಾದ್ಯಂತ 242 ಮತಗಟ್ಟೆಗಳಲ್ಲಿ ಚುನಾವಣಾ ಗುರುತಿನ ಚೀಟಿಗೆ ಆಧಾರ್‌ ಲಿಂಕ್‌ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

ಒಟ್ಟು 1,99,016 ಮತದಾರರ ಗುರುತಿನ ಚೀಟಿ ಪೈಕಿ 1,70,197 ಆಧಾರ್‌ ಲಿಂಕ್‌ ಮಾಡಲಾಗಿದೆ. 28 ಸಾವಿರ ಮಾತ್ರ ಉಳಿದುಕೊಂಡಿದೆ. ಆ ಪೈಕಿ ಶಿಡ್ಲಘಟ್ಟ ನಗರದಲ್ಲಿ 13 ಸಾವಿರ ಮತದಾರರು ಆಧಾರ್‌ ಲಿಂಕ್‌ ಮಾಡಿಸಿಲ್ಲ. ತಾಲೂಕು ಮಟ್ಟದ ಎಲ್ಲಾ ಅಧಿ ಕಾರಿಗಳ, ಚುನಾಯಿತ ಪ್ರತಿನಿ ಧಿಗಳ ಸಹಕಾರದಿಂದ ನಗರದಲ್ಲಿ ವಿಶೇಷ ಅಭಿಯಾನ ನಡೆಸಲಾಗಿದೆ ಎಂದರು.

ಅಗ್ರಸ್ಥಾನ ಪಡೆಯಲು ಸಹಕರಿಸಿ: ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲಿ ಮತ ದಾರರ ಗುರುತಿನ ಚೀಟಿಗೆ ಆಧಾರ್‌ ಲಿಂಕ್‌ ಮಾಡುವ ಪ್ರಕ್ರಿಯೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಈಗಾಗಲೇ ಶೇ.92.83 ಮತ ದಾರರು ಗುರುತಿನ ಚೀಟಿಗೆ ಆಧಾ ರ್‌ಲಿಂಕ್‌ ಮಾಡಿಕೊಂಡಿದ್ದಾರೆ. ಇನ್ನು ಶಿಡ್ಲಘಟ್ಟ ನಗರಸಭೆಯ ವ್ಯಾಪ್ತಿ ಯಲ್ಲಿ ಶೇ.63 ಮತದಾರರು ಆಧಾರ್‌ ಲಿಂಕ್‌ ಮಾಡಿಕೊಂಡಿದ್ದಾರೆ ಎಂದರು.

ರಜೆ ದಿನದಲ್ಲಿಯೂ ಅಧಿಕಾರಿಗಳ ಸೇವೆ: ಮತದಾರರ ಗುರುತಿನ ಚೀಟಿಗೆ ಆಧಾ ರ್‌ಲಿಂಕ್‌ ಮಾಡುವ ಅಭಿಯಾ ನವನ್ನು ಯಶಸ್ವಿಗೊಳಿಸಲು ತಹಶೀಲ್ದಾರ್‌ ನೇತೃತ್ವದಲ್ಲಿ ಪೌರಾಯುಕ್ತ ಶ್ರೀಕಾಂತ್‌ ಸಹಿತ ಅಧಿಕಾರಿಗಳು, ನಗರಸಭೆ ಸಿಬ್ಬಂದಿ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ರಾಜಸ್ವ ನಿರೀಕ್ಷಕರು ರಜಾ ದಿನದಲ್ಲಿಯೂ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಪ್ರೀತಿವಿಶ್ವಾಸಕ್ಕೆ ಪಾತ್ರರಾಗಿದ್ದಾರೆ.

ಶಿಕ್ಷಣ ಸಂಯೋಜಕ ಭಾಸ್ಕರ್‌ ಗೌಡ, ಪಂಚಾಯತ್‌ ರಾಜ್‌ ಇಲಾಖೆಯ ಟಿಪ್ಪು ಸುಲ್ತಾನ್‌, ರೇಷ್ಮೆ ಮಾರುಕಟ್ಟೆಯ ಸಹಾ ಯಕ ನಿರ್ದೇಶಕ ನರಸಿಂಹಮೂರ್ತಿ, ಕೃಷಿ ಇಲಾಖೆ ಅಧಿಕಾರಿ ವೀಣಾ ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.