ಚಿಕ್ಕಬಳ್ಳಾಪುರದಲ್ಲಿ ಬಾರ್ ಗೋಡೆ ಕೊರೆದು ಮದ್ಯ ಕಳವು
Team Udayavani, Apr 15, 2020, 12:13 PM IST
ಚಿಕ್ಕಬಳ್ಳಾಪುರ: ಲಾಕ್ ಡೌನ್ ಹಿನ್ನಲೆಯಲ್ಲಿ ಮದ್ಯ ಸಿಗದ ಕಾರಣ ಮದ್ಯವ್ಯಸನಿಗಳು ಕುಡಿತಕ್ಕಾಗಿ ಬಾರ್ ಗೋಡೆ ಕೊರೆದು ಅಪಾರ ಪ್ರಮಾಣ ಮದ್ಯ ಕಳುವು ಮಾಡಿರುವ ಘಟನೆ ಜಿಲ್ಲಾ ಕೇಂದ್ರದಲ್ಲಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಬಾಲಾಜಿ ಟಾಕೀಸ್ ಮುಂಭಾಗ ಇರುವ ಬಾಲಾಜಿ ವೈನ್ ಶಾಪ್ ಅಂಗಡಿಯ ಗೋಡೆ ಕೊರೆದಿರುವ ದುಷ್ಕರ್ಮಿಗಳು ಕೈಗೆ ಸಿಕ್ಕದಷ್ಡು ಮದ್ಯ ದೋಚಿ ಪರಾರಿಯಾಗಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!