ಲೋಕ ಸಮರ: ಗಮನ ಸೆಳೆಯಲಿವೆ 30 ಸಖಿ ಮತಗಟ್ಟೆ


Team Udayavani, Apr 18, 2019, 3:00 AM IST

loka-samara

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮಹಿಳಾ ಮತದಾರರನ್ನು ಮತದಾನಕ್ಕೆ ಉತ್ತೇಜಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಬರೋಬ್ಬರಿ 30 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತಗಟ್ಟೆಗಳಿಗೆ ತಳಿರು, ತೋರಣ ಕಟ್ಟಿ ಮಹಿಳಾ ಮತದಾರರ ಸ್ವಾಗತಕ್ಕೆ ಭವ್ಯವಾಗಿ ಸಿದ್ಧಪಡಿಸಲಾಗಿದೆ.

ಈ ಹಿಂದೆ ಹಲವು ಚುನಾವಣೆಗಳಲ್ಲಿ ಮತದಾರರನ್ನು ಸೆಳೆಯಲು ಪಿಂಕ್‌ ಮತಗಟ್ಟೆಗಳಾಗಿ ಚುನಾವಣಾ ಆಯೋಗ ಸ್ಥಾಪಿಸಲಾಗುತ್ತಿತ್ತು. ಆದರೆ ತೆಲಂಗಾಣದ ಟಿಆರ್‌ಎಸ್‌ ಬಾವುಟ ಪಿಂಕ್‌ ಕಲರ್‌ ಇದ್ದ ಕಾರಣ ಕೇಂದ್ರ ಚುನಾವಣಾ ಆಯೋಗ ಪಿಂಕ್‌ ಮತಗಟ್ಟೆಗಳನ್ನು ರದ್ದುಗೊಳಿಸಿ ಸಖಿ ಮತಗಟ್ಟೆಗಳ ಸ್ಥಾಪನೆಗೆ ಮುಂದಾಗಿದ್ದು,

-ಚಿಕ್ಕಬಳ್ಳಾಪುರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಒಟ್ಟು 30 ಸಖಿ ಮತಗಟ್ಟೆಗಳನ್ನು ಸ್ಥಾಪಿಸಿ ಮತಗಟ್ಟೆಗಳಿಗೆ ಪಿಆರ್‌ಒ, ಎಪಿಆರ್‌ಒಯಿಂದ ಹಿಡಿದು ಭದ್ರತಾ ಸಿಬ್ಬಂದಿಯನ್ನು ಸಹ ಮಹಿಳೆಯರನ್ನು ನೇಮಿಸಲಾಗಿದೆ.

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದಲ್ಲಿ ಬಚ್ಚಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ನಂದಿ ಸರ್ಕಾರಿ ಪ್ರೌಢ ಶಾಲೆ, ಮುನಿಸಿಪಾಲ್‌ ನರ್ಸರಿ ಶಾಲೆ, ಜಿಎನ್‌ಹೆಚ್‌ಪಿಎಸ್‌ ಟಿಜಿ ಟ್ಯಾಂಕ್‌ ರಸ್ತೆ, ಚಿಕ್ಕಬಳ್ಳಾಪುರ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ, ಚಿಕ್ಕಬಳ್ಳಾಫ‌ುರ ನಗರಸಭೆ ಮತಗಟ್ಟೆ.

ಚಿಂತಾಮಣಿ: ವಿಧಾನಸಭಾ ಕ್ಷೇತ್ರದಲ್ಲಿ ತಿಮ್ಮಸಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಬಿಸಿಎಂ ಹಾಸ್ಟೆಲ್‌, ಬೊಂಬು ಬಜರ್‌, ಚಿಂತಾಮಣಿ ನಗರದ ಆಗ್ರಹಾರ ಹಾಗೂ ಕುರುಟಹಳ್ಳಿ.

ಶಿಡ್ಲಘಟ್ಟ: ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದಾರ್ಥ ನಗರದ ಸ.ಹಿ.ಪ್ರಾ.ಶಾಲೆಯ ಎರಡು ಮತಗಟ್ಟೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ.ಹಿ.ಪ್ರಾ. ಶಾಲೆ ಉಲ್ಲೂರುಪೇಟೆ, ಹರಳಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.

ಗೌರಿಬಿದನೂರು: ವಿಧಾನಸಭಾ ಕ್ಷೇತ್ರದ ವಾಟದಹೊಸಹಳ್ಳಿಯ ಸ.ಹಿ.ಪ್ರಾ.ಶಾಲೆ, ಹಿರೇಬಿದನೂರು ಸ. ಪ್ರೌಢ ಶಾಲೆ, ನಗರಸಭಾ ಸಭಾಂಗಣ, ಹೊಸೂರು ಮಾದರಿ ಸ.ಹಿ.ಪ್ರಾ. ಶಾಲೆ.

ಬಾಗೇಪಲ್ಲಿ: ವಿಧಾನಸಭಾ ಕ್ಷೇತ್ರದಲ್ಲಿ ದೇವರಗುಡಿಪಲ್ಲಿ, ಬಾಗೇಪಲ್ಲಿ ಪಟ್ಟಣದಲ್ಲಿ ಮತಗಟ್ಟೆ ಸಂಖ್ಯೆ 20, 15, 02 ಹಾಗೂ ಗುಡಿಬಂಡೆ ಪಟ್ಟಣದ 08 ಹಾಗೂ 04 ರಲ್ಲಿ ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಹೆಚ್ಚು: ಚಿಕ್ಕಬಳ್ಳಾಪುರ ಜಿಲ್ಲೆಯ ಮಟ್ಟಿಗೆ ಮತದಾರರ ಸಂಖ್ಯೆಯಲ್ಲಿ ಗಮನಿಸಿದರೆ ಜಿಲ್ಲೆಯ ಒಟ್ಟಾರೆ ಪುರುಷ ಮತದಾರರಿಗಿಂತ ಮಹಿಳಾ ಮತದಾರರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ.

ಜಿಲ್ಲೆಯಲ್ಲಿ ಪುರುಷ ಮತದಾರರು 5,05,104 ಇದ್ದರೆ ಮಹಿಳಾ ಮತದಾರರು 5,06,488 ಮಂದಿ ಇದ್ದಾರೆ. ಆಪೈಕಿ ಗೌರಿಬಿದನೂರು, ಬಾಗೇಪಲ್ಲಿ ಹಾಗೂ ಚಿಕ್ಕಬಳ್ಳಾಪುರ ತಾಲೂಕುಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಅಧಿಕವಾಗಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.