ಪುಕ್ಕಟ್ಟೆ, ಪ್ರಚಾರ ಬೇಡ, ಆಸ್ಪತ್ರೆ ಅಭಿವೃದ್ದಿ ಮಾಡಿ


Team Udayavani, Jul 7, 2021, 6:52 PM IST

Make the hospital thrive

ಚಿಂತಾಮಣಿ: ಸರ್ಕಾರಿ ಆಸ್ಪತ್ರೆ ಯಾರಪ್ಪನ ಸ್ವತ್ತಲ್ಲ,ಸಾಮರ್ಥ್ಯ ಇದ್ದರೆ ಸರ್ಕಾರದಿಂದ ಅನುದಾನತಂದು ಅಭಿವೃದ್ಧಿ ಪಡಿಸಲಿ, ಅದು ಬಿಟ್ಟುಅಧಿಕಾರಿಗಳ ಮೇಲೆ ದರ್ಪ ತೋರಿಸಿ,ಕಾರ್ಯಕ್ರಮಕ್ಕೆಬರದಂತೆ ತಡೆಯುವುದು ಸರಿಯಲ್ಲ ಎಂದು ಹಾಲಿ ಶಾಸಕರ ವಿರುದ್ಧ ಮಾಜಿ ಶಾಸಕಎಂ.ಸಿ.ಸುಧಾಕರ್‌ ವಾಗ್ಧಾಳಿ ನಡೆಸಿದರು.

ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿಆಶ್ರಯ ಹಸ್ತ ಟ್ರಸ್ಟ್‌ನಿಂದ ನಿರ್ಮಿಸಿದ್ದ 300 ಎಲ್‌ಪಿಎಂ ಆಮ್ಲಜನಕ ತಯಾರಿಕ ಘಟಕ ಸೇವೆಗೆಹಸ್ತಾಂತರಿಸಿ ಮಾತನಾಡಿ, ಡೀಸಿ, ಡಿಎಚ್‌ಒಅವರನ್ನು ಆಹ್ವಾನಿಸಿ ಆಮ್ಲಜನಕ ಘಟಕಹಸ್ತಾಂತರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಡಿಎಚ್‌ಒ ಕೂಡ ಕಾರ್ಯಕ್ರಮಕ್ಕೆ ಬರುವುದಾಗಿತಿಳಿಸಿ, ಸಮಯ ನಿಗದಿ ಮಾಡುವಂತೆಸೂಚಿಸಿದ್ದರು. ಆದರೆ, ಶಾಸಕರು ಒತ್ತಡ ಹಾಕಿಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮಾಡಿದ್ದಾರೆಎಂದು ದೂರಿದರು.ಪುಕ್ಕಟ್ಟೆ ಪ್ರಚಾರ ಬೇಡ:ಯಾರೋ ಕೊಡುವದಿನಸಿ, ಇತರೆ ಕಿಟ್‌ಗಳನ್ನು ವಿತರಿಸಿ ಪುಕ್ಕಟ್ಟೆ ಪ್ರಚಾರಪಡೆಯುವುದು ನಮಗೆ ಬೇಡ, ಅಂತಹ ಚಿಲ್ಲರೆಕೆಲಸ ಬೇಕಾಗಿಲ್ಲ,

ಶಾಸಕರು ಮೊದಲು ಸರ್ಕಾರಿಕಾರ್ಯಕ್ರಮ ಯಾವುದು, ಖಾಸಗಿ ಯಾವುದು ಎಂಬಜ್ಞಾನ ಇಟ್ಟುಕೊಳ್ಳಬೇಕು. ಸರ್ಕಾರದಿಂದಅನುದಾನ ತಂದು ಆಸ್ಪತ್ರೆ ಅಭಿವೃದ್ಧಿ ಮಾಡಲಿ,ಶಾಸಕರ ಕೈಲಾಗದ ಕೆಲಸ ನಾವು ಮಾಡುತ್ತಿದ್ದೇವೆ.ಆಸ್ಪತ್ರೆಯ ಕಮಿಟಿಯಅಧ್ಯಕ್ಷರಾಗಿರುವ ಶಾಸಕರು,ಎಷ್ಟು ಬಾರಿ ಸಭೆ ಮಾಡಿದ್ದಾರೆ, ಆಸ್ಪತ್ರೆಯ ಎಷ್ಟುಸಮಸ್ಯೆ ಬಗೆಹರಿಸಿದ್ದಾರೆ ಎಂದು ಸುಧಾಕರ್‌ ಪ್ರಶ್ನಿಸಿದರು.

ಸರ್ಕಾರಿ ಆಸ್ಪತ್ರೆ ಶಾಸಕರ ಸ್ವತ್ತಲ್ಲ, ವೈದ್ಯರಿಗೆಫೋನ್‌ ಕರೆ ಮಾಡಿ ಬೆದರಿಕೆ ಹಾಕುವುದನ್ನುಬಿಡಬೇಕು ಎಂದು ಹೇಳಿದರು.ಹೆದರುವ ಅಗತ್ಯ ಇಲ್ಲ: ಆಸ್ಪತ್ರೆಯ ವೈದ್ಯರುನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.ಅಂತಹವರಿಗೆ ಬೆದರಿಕೆ ಹಾಕುವವರಿಂದ ಏನುಪ್ರಾಯೋಜನವಾಗುವುದಿಲ್ಲ.

ಈ ಆಸ್ಪತ್ರೆಅಲ್ಲದಿದ್ದರೆ, ಮತ್ತೂಂದಕ್ಕೆ ಹೋಗಬಹುದು.ಯಾವುದಕ್ಕೂ ಹೆದರುವ ಅಗತ್ಯವಿಲ್ಲ, ಧೈರ್ಯವಾಗಿಕಾರ್ಯನಿರ್ವಹಿಸಿ ಎಂದು ತಿಳಿಸಿದರು.ದಾನಿಗಳಿಗೆ ಕೃತಜ್ಞತೆ: ಇನ್ನು ಆಸ್ಪತ್ರೆಗೆ 300 ಎಲ್‌ಪಿಎಂ ಆಮ್ಲಜನಕ ತಯಾರಿ ಘಟಕವನ್ನು ನೀಡಿದಆಶ್ರಯ ಹಸ್ತ ಟ್ರಸ್ಟ್‌ನ ಅಧ್ಯಕ್ಷರಿಗೆ ಹಾಗೂಕೊರೊನಾ ಸಂಕಷ್ಟದಲ್ಲಿ ತಮ್ಮೊಂದಿಗೆ ಕೈಜೋಡಿಸಿದ ಎಲ್ಲಾ ದಾನಿಗಳಿಗೆಕೃತಜ್ಞತೆ ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ,ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ ಕುಮಾರ್‌, ನಗರಸಭೆ ಅಧ್ಯಕ್ಷೆ ರೇಖಾಉಮೇಶ್‌, ಉಪಾಧ್ಯಕ್ಷೆ ಸುಹಾಸಿನಿ ಶೇಷು,ಆಶ್ರಯ ಹಸ್ತಟ್ರಸ್ಟ್‌ನ ರಾಜೇಂದ್ರ, ಮುಖಂಡರಾದ ಮುನಿಶ್ಯಾಮಿರೆಡ್ಡಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕನಾಗಿರೆಡಿª, ಟಿಎಪಿಸಿಎಂಎಸ್‌ ಅಧ್ಯಕ್ಷ ಚಂದ್ರಪ್ಪ,ನಗರಸಭೆ ಹಾಲಿ, ಮಾಜಿ ಸದಸ್ಯರು, ಗ್ರಾಪಂಸದಸ್ಯರು, ಬೆಂಬಲಿಗರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.