ವೈದ್ಯಕೀಯ ಪೂರಕ ಉಪಕರಣ ಕೊಡುಗೆ


Team Udayavani, May 20, 2021, 5:34 PM IST

Medical Complimentary Equipment Contribution

ಚಿಕ್ಕಬಳ್ಳಾಪುರ: ನಗರದ ಜೈನ್‌ ಖಾಸಗಿ ಆಸ್ಪತ್ರೆಯನ್ನು ಕೋವಿಡ್‌ ಆಸ್ಪತ್ರೆಯನ್ನಾಗಿಸಲು ಯೋಜಿಸಲಾಗಿದ್ದು ಬೇಕಾಗಿರುವ ಹಲವು ವೈದ್ಯಕೀಯ ಪೂರಕ ಉಪಕರಣ ಪೂರೈಸಲು ಇಶಾ ಫೌಂಡೇಶನ್‌ ಸ್ವಇಚ್ಛೆಯಿಂದ ಮುಂದೆ ಬಂದಿರುವುದು ಶ್ಲಾಘನೀಯಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಬುಧವಾರ ನಗರ ಹೊರವಲಯದ ಜೈನ್‌ಖಾಸಗಿ ಆಸ್ಪತ್ರೆಯಲ್ಲಿ ಜಿಲ್ಲಾಡಳಿತದ ವತಿಯಿಂದಕೋವಿಡ್‌ ಆಸ್ಪತ್ರೆ ಮಾಡಲು ಸುಮಾರು 15ಲಕ್ಷ ರೂ.ಮೌಲ್ಯದ ವೈದ್ಯಕೀಯ ಪೂರಕ ಉಪಕರಣಗಳನ್ನುಇಶಾ ಫೌಂಡೇಶನ್‌ ಅವರಿಂದ ಪಡೆದು ಮಾತನಾಡಿದರು. ಜಿಲ್ಲಾಡಳಿತ ಮತ್ತು ಜೈನ್‌ ಟ್ರಸ್ಟ್‌ ಸಂಸ್ಥೆಯ ಸಹಯೋಗದಲ್ಲಿ ನಗರದ ಜೈನ್‌ ಖಾಸಗಿ ಆಸ್ಪತ್ರೆಯನ್ನುಸದ್ಯದಲ್ಲೇ ಕೋವಿಡ್‌ ಆಸ್ಪತ್ರೆಯನ್ನಾಗಿ ಮಾಡಲುಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜತೆಗೆ ಇಶಾಫೌಂಡೇಶನ್‌ 15 ಲಕ್ಷ ರೂ. ಮೌಲ್ಯದ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಇಸಿಜಿ ಯಂತ್ರ, ಆಟೋಮ್ಯಾಟಿಕ್‌ಮಲ್ಟಿ ಪ್ಯಾರಾಮೀಟರ್‌, ಕಾರ್ಡಿಯಾಕ್‌ ಮಿಷನ್‌,ಫೇಸ್‌ ಟ್ರ್ಯಾಕ್ , ಡ್ರೆಸ್ಸಿಂಗ್‌ ಬಿನ್‌, ಹಾಟ್‌ ವಾಟರ್‌ಬ್ಯಾಗ್‌ ಇನ್ನು ಮುಂತಾದ ವೈದ್ಯಕೀಯ ಪೂರಕ ಉಪಕರಣ ಕೊಡುಗೆಯಾಗಿ ನೀಡಿದ್ದಾರೆಂದರು.

ಇದಲ್ಲದೆಮುಂದಿನದಿನಗಳಲ್ಲಿ100ಆಮ್ಲಜನಕಜಂಬೋ ಸಿಲಿಂಡರ್‌ ನೀಡುವುದಾಗಿಇಶಾಫೌಂಡೇಶನ್‌ ಸಂಸ್ಥೆಯ ರಾಘವೇಂದ್ರ ಶಾಸ್ತ್ರಿ ಮತ್ತು ಪ್ರಭಾಕರ್‌ ತಿಳಿಸಿದ್ದಾರೆ.ಕೋವಿಡ್‌ ಸಂಕಷ್ಟದಈಸ್ಥಿತಿಯಲ್ಲಿಸರ್ಕಾರೇತರ ಸಂಸ್ಥೆಗಳು ಈರೀತಿಯಾಗಿ ಕೋವಿಡ್‌ನಿಯಂತ್ರಿಸಲು ಜಿಲ್ಲಾಡಳಿತದ ಬೆಂಬಲಕ್ಕೆ ನಿಂತಿರುವಇಶಾ ಫೌಂಡೇಶನ್‌ ಮತ್ತು ಜೈನ್‌ ಟ್ರಸ್ಟ್‌ಸಂಸ್ಥೆಯವರಿಗೆ ವಿಶೇಷವಾದ ಧನ್ಯವಾದ ಎಂದರು.ಇದೇ ವೇಳೆ ರೋಟರಿ ಕ್ಲಬ್‌ ಸಂಸ್ಥೆಯವರುಜಿಲ್ಲಾ ಸರ್ಕಾರಿ ನೌಕರರ ಸಂಘದ ಮುಖಾಂತರ 1ಆಕ್ಸಿಜನ್‌ ಕಾನ್ಸಂಟ್ರೇಟರ್‌ ಅನ್ನು ಜಿಲ್ಲಾಡಳಿತಕ್ಕೆನೀಡಿದರು.

ಸರ್ಕಾರೇತರ ಸಂಸ್ಥೆಗಳು ನೀಡುವ ಈಅಮೂಲ್ಯ ಕೊಡುಗೆಗಳನ್ನು ಜಿಲ್ಲಾಡಳಿತ ಸದ್ವಿನಿಯೋಗ ಮಾಡಿಕೊಳ್ಳಲಿದೆ. ಕೋವಿಡ್‌ ಸೋಂಕುನಿಯಂತ್ರಿಸಲು ಈವರೆಗೆ ಸಹಕಾರ ಸಹಾಯಹಸ್ತಚಾಚಿದ ಸರ್ಕಾರೇತರ ಸಂಸ್ಥೆಗಳ ಮುಖ್ಯಸ್ಥರಿಗೆಕೃತಜ್ಞತೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ರಮೇಶ್‌,ಉಪವಿಭಾಗಾಧಿಕಾರಿ ಎ.ಎನ್‌. ರಘುನಂದನ್‌,ಇಶಾ ಫೌಂಡೇಶನ್‌ ಸಂಸ್ಥೆಯ ರಾಘವೇಂದ್ರಶಾಸ್ತ್ರಿ,ಪ್ರಭಾಕರ್‌, ಜಿಲ್ಲಾ ಸರ್ಕಾರಿ ನೌಕರರ ಸಂಘದಜಂಟಿ ಕಾರ್ಯದರ್ಶಿ ಸುನೀಲ್‌ ಪಿ.ಆರ್‌,ಪದಾಧಿಕಾರಿಗಳಾದ ಅಮರ್‌, ನಾಗರಾಜಪ್ಪ , ಜೈನ್‌ಟ್ರಸ್ಟ್‌ನ ಪದಾಧಿಕಾರಿಗಳಿದ್ದರು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.