ಅನರ್ಹತೆ ಭೀತಿಯಲಿ 7 “ಕ್ಕೆ ನಗರಸಭೆ ಸದಸ್ಯರು


Team Udayavani, Nov 29, 2021, 2:37 PM IST

election city corporation

ಚಿಕ್ಕಬಳ್ಳಾಪುರ: ನಗರಸಭೆಯಲ್ಲಿ ಬಿಜೆಪಿ ಬೆಂಬಲಿಸಿದ್ದ ಕಾಂಗ್ರೆಸ್‌ನ 7 ಸದಸ್ಯರ ರಾಜಕೀಯ ಭವಿಷ್ಯ ನಿರ್ಣಾಯಕ ಹಂತಕ್ಕೆ ತಲುಪಿದೆ. ವಿಪ್‌ ಉಲ್ಲಂಘನೆ ಪ್ರಕರಣ ಇತ್ಯರ್ಥಗೊಳಿಸುವಂತೆ ಡೀಸಿಗೆ ಹೈಕೋರ್ಟ್‌ 4 ವಾರ ಗಡುವು ನೀಡಿದೆ. ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಅಧಿ ಕಾರದ ಚುಕ್ಕಾಣಿ ಹಿಡಿಯಲು ಸ್ಪಷ್ಟ ಬಹುಮತ ಇದ್ದರೂ ಅಧಿ ಕಾರಕ್ಕಾಗಿ ವಿಪ್‌ ಉಲಂಘಿಸಿ ಅಡ್ಡಮತದಾನ ಮಾಡಿದ ಕಾಂಗ್ರೆಸ್‌ ಪಕ್ಷದ 7 ಸದಸ್ಯರ ಭವಿಷ್ಯ ಇನ್ನೂ 4 ವಾರದೊಳಗೆ ಹೊರಬೀಳುವ ಸಾಧ್ಯತೆ ಹೆಚ್ಚಾಗಿದೆ. ಒಟ್ಟು 31 ಸದಸ್ಯರ ಸ್ಥಾನ ಹೊಂದಿರುವ ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆಯಲ್ಲಿ ಭಾರೀ ಪೈಪೋಟಿ ನಡೆದು ಕಾಂಗ್ರೆಸ್‌ 16 ಸ್ಥಾನಗಳಲ್ಲಿ ಜಯಗಳಿಸಿತ್ತು.

ಜೆಡಿಎಸ್‌ 2, ಪಕ್ಷೇತರ 4, ಬಿಜೆಪಿ 9 ಸ್ಥಾನಕ್ಕೆ ತೃಪ್ತಿ ಪಡೆಯಬೇಕಾಯಿತು. ಆದರೆ, ಹೆಚ್ಚು ಸ್ಥಾನ ಹೊಂದಿದ್ದ ಕಾಂಗ್ರೆಸ್‌ ಅಧಿ ಕಾರ ಗದ್ದುಗೆ ಏರುವ ಆಸೆಯಲ್ಲಿತ್ತು. ಆದರೆ, ಕಾಂಗ್ರೆಸ್‌ ಮುಖಂಡರ ಆಸೆಗೆ ಅಪರೇಷನ್‌ ಕಮಲ ತಣ್ಣೀರು ಎರಚಿತು. ಕಾಂಗ್ರೆಸ್‌ನಿಂದ ಗೆಲುವು ಸಾ ಧಿಸಿದ 7 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಅಧ್ಯಕ್ಷ, ಉಪಾಧ್ಯಕ್ಷರ ಚುನಾವ ಣೆಯಲ್ಲಿ ಬೆಂಬಲಿಸಿದ್ದರು. ಇದರಿಂದ ನಗರಸಭೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯುವುದರಲ್ಲಿ ಸಫಲವಾಗಿತ್ತು.

ಡೀಸಿ ವಿರುದ್ಧ “ಕೈ’ ಆಕ್ರೋಶ: ದಿಢೀರ್‌ ರಾಜಕೀಯ ಬೆಳವಣಿಗೆಯಿಂದ ಆಕ್ರೋಶಗೊಂಡ ಕಾಂಗ್ರೆಸ್‌ ನಾಯಕರು, ಬಿಜೆಪಿ ಬೆಂಬಲಕ್ಕೆ ನಿಂತ ಏಳು ಮಂದಿ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಕೇಶವರೆಡ್ಡಿ ಅವರು, ಡೀಸಿ ನ್ಯಾಯಾ ಲಯದ ಮೊರೆ ಹೋದರು.

ಇದನ್ನೂ ಓದಿ;- ಶಿರಸಿಯಲ್ಲಿ ಗಾನ ಸೇವಾ ಕಾರ್ಯಕ್ರಮ: ಜಯತೀರ್ಥ ಮೇವುಂಡಿ ಭಾಗಿ

ಒಂದು ವರ್ಷವಾದ್ರೂ ಡೀಸಿ ಕೋರ್ಟ್‌ನಲ್ಲಿ ಪ್ರಕರಣ ಇತ್ಯ ರ್ಥವಾಗಿಲ್ಲ. ಇದರಿಂದ ಅಸಮಾಧಾನಗೊಂಡ ಮುಖಂಡರು, ಡೀಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಒತ್ತಡಕ್ಕೆ ಮಣಿದು ವಿಳಂಬ: ಪಕ್ಷಾಂತರ ನಿಷೇಧ ಕಾಯ್ದೆ ಪ್ರಕಾರ 6 ತಿಂಗಳಲ್ಲಿ ಪ್ರಕರಣ ಇತ್ಯರ್ಥ ಗೊಳಿಸಬೇಕು. ಆದರೆ, ಜಿಲ್ಲಾ ಧಿಕಾರಿ ಒತ್ತಡಕ್ಕೆ ಮಣಿದು ಇತ್ಯರ್ಥಗೊಳಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪ ಮಾಡಲಾ ರಂಭಿಸಿದರು. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂತಹ ಪ್ರಕರಣ ದಲ್ಲಿ ಜಿಲ್ಲಾ ಧಿಕಾರಿ ಪûಾಂತರಿಗಳನ್ನು ಅನರ್ಹ ಗೊಳಿಸಿ ಆದೇಶ ಹೊರಡಿಸಿದ್ದಾರೆ. ಆದರೆ, ಚಿಕ್ಕ ಬಳ್ಳಾಪುರ ಜಿಲ್ಲಾ ಧಿಕಾರಿ ವಿಳಂಬ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಅಸಮಾಧಾನ ವ್ಯಕ್ತಪಡಿಸಿದರು.

ವಿಪ್‌ ಉಲ್ಲಂಘನೆ ಪ್ರಕರಣ ಇತ್ಯರ್ಥಪಡಿಸುವಲ್ಲಿ ಜಿಲ್ಲಾಧಿ ಕಾರಿಗಳ ವಿಳಂಬ ಧೋರಣೆ ಬಗ್ಗೆ ಕಾಂಗ್ರೆಸ್‌ ಮುಖಂಡರು ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಈ ಕುರಿತು ವಿಚಾರಣೆ ನಡೆಸಿರುವ ನ್ಯಾಯಾಲಯ ನಾಲ್ಕು ವಾರದೊಳಗೆ ಇತ್ಯರ್ಥಗೊಳಿಸಬೇಕು ಎಂದು ಸೂಚನೆ ನೀಡಿದೆ. ಇದರಿಂದ ಮುಂದಿನ 4 ವಾರಗಳ ಅವ ಧಿಯಲ್ಲಿ ಡೀಸಿ ಕೋರ್ಟ್‌ನಿಂದ ಹೊರಬೀಳುವ ಆದೇಶದತ್ತ ಜನರ ದೃಷ್ಟಿ ಕೇಂದ್ರೀಕೃತವಾಗಿದೆ.

“ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಪ್‌ ಉಲಂಘಿಸಿ ಅಡ್ಡಮತದಾನ ಮಾಡಿದ 7 ನಗರಸಭಾ ಸದಸ್ಯರ ವಿರುದ್ಧ ಡೀಸಿಗೆ ದೂರು ನೀಡಲಾಗಿತ್ತು. ಕಾಲಮಿತಿಯೊಳಗೆ ಪ್ರಕರಣ ಇತ್ಯರ್ಥಪಡಿಸಿದ ಕಾರಣ, ಹೈಕೋರ್ಟ್‌ ಮೊರೆ ಹೋಗುವಂತಾಯಿತು. ಮುಂದಿನ 4 ವಾರದ ಅವಧಿ ಯಲ್ಲಿ ಪ್ರಕರಣ ಇತ್ಯರ್ಥಗೊಳಿಸುವಂತೆ ಹೈಕೋರ್ಟ್‌ ಸೂಚಿಸಿದೆ. ಅದರಂತೆ ನಮಗೆ ನ್ಯಾಯ ದೊರೆಯುವ ವಿಶ್ವಾಸ ಇದೆ.“- ಕೆ.ಎನ್‌.ಕೇಶವರೆಡ್ಡಿ, ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್‌ ಸಮಿತಿ, ಚಿಕ್ಕಬಳ್ಳಾಪುರ.

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.