ಸಚಿವ ಸುಧಾಕರ್ ತಂದೆ ಪಿ.ಎನ್.ಕೇಶವ ರೆಡ್ಡಿ ಆಸ್ಪತ್ರೆಗೆ ದಾಖಲು: ಕೋವಿಡ್ ಟೆಸ್ಟ್
Team Udayavani, Jun 22, 2020, 4:58 PM IST
ಚಿಕ್ಕಬಳ್ಳಾಪುರ: ತೀವ್ರ ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರವರ ತಂದೆ ಪಿ.ಎನ್.ಕೇಶವರೆಡ್ಡಿ ಅವರನ್ನು ಕೋವಿಡ್ ಟೆಸ್ಟ್ ಗೆ ವೈದ್ಯಕೀಯ ತಪಾಪಣೆಗೆ ಒಳಪಡಿಸಲಾಗಿದೆ.
82 ವರ್ಷದ ಪಿ.ಎನ್.ಕೇಶವರೆಡ್ಡಿ ಜಿಪಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಮೂಲತಃ ಶಿಕ್ಷಕರಾಗಿದ್ದ ಕೇಶವರೆಡ್ಡಿ, ನಿವೃತ್ತಿಯ ಬಳಿಕ ರಾಜಕಾರಣದಲ್ಲಿ ತೊಡಗಿಸಿಕೊಂಡು ಎರಡು ಬಾರಿ ಜಿಪಂ ಸದ್ಯಸ್ಯರಾಗಿ ಆಯ್ಕೆಗೊಂಡು 2015-16ನೇ ಸಾಲಿನ ಮೊದಲ ಅವಧಿಗೆ ಚಿಕ್ಕಬಳ್ಳಾಪುರ ಜಿಪಂ ಅಧ್ಯಕ್ಷರಾಗಿದ್ದು ಹಾಲಿ ಸದಸ್ಯರಾಗಿದ್ದಾರೆ.
ಕ್ಷೇತ್ರದಲ್ಲಿ ರಾಜಕೀಯವಾಗಿ ಕೇಶವರೆಡ್ಡಿ ದಟ್ಟ ಪ್ರಭಾವ ಹೊಂದಿದ್ದಾರೆ. ಹಲವು ದಿನಗಳಿಂದ ಕೆಮ್ಮು, ಜ್ವರ ಕಾಣಿಸಿಕೊಂಡಿದ್ದು ಅವರನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದಾರೆ. ಈ ಕುರಿತು ಖುದ್ದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್, ಈ ವಿಷಯವನ್ನು ತಮ್ಮ ಟ್ವೀಟರ್ ಮೂಲಕ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!