ಸುಧಾಕರ್ ಆರೋಗ್ಯ ರಕ್ಷಣೆಗೆ ದೇವಿ ಮೊರೆ
Team Udayavani, Jun 4, 2022, 5:12 PM IST
ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಕೊರೊನಾದಿಂದ ಶೀಘ್ರ ಗುಣಮುಖರಾಗಲಿ ಎಂದು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಪಾರ ಅಭಿಮಾನಿಗಳು ವಿಶೇಷ ಪೂಜೆಹಾಗೂ ಶ್ರೀ ಗಂಗಮ್ಮ ದೇವಿಗೆ ತೆಂಗಿನಕಾಯಿ ಅರ್ಪಿಸುವ ಕಾರ್ಯಕ್ರಮ ನಡೆಸಿದರು.
ಶ್ರೀಜಾಲರಿ ಗಂಗಮ್ಮ ದೇವರಿಗೆ ಕಾರ್ಯಕರ್ತರು ಹಾಗೂ ಸಚಿವ ಡಾ.ಕೆ.ಸುಧಾಕರ್ ಅಭಿಮಾನಿಗಳು ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಹಗಲಿರುಳು ಶ್ರಮಿಸಿದ ತಮ್ಮ ನೆಚ್ಚಿನ ಸಚಿವರಿಗೆ ಕೊರೊನಾ ಕಾಣಿಸಿಕೊಂಡಿದ್ದು ಅವರು ಬೇಗ ಗುಣಮುಖರಾಗಲಿ ಎಂದು ವಿಶೇಷ ಪೂಜೆಸಲ್ಲಿಸಿದರು. ಜೊತೆಗೆ ಶ್ರೀ ಗಂಗಮ್ಮ ದೇವಿಗೆ ತೆಂಗಿನಕಾಯಿ ಅರ್ಪಿಸಿದರು. ಸಚಿವರ ಆರೋಗ್ಯಕ್ಕಾಗಿ ಬೇಡಿಕೊಂಡರು.
ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್, ನಗರಸಭಾ ಅಧ್ಯಕ್ಷ ಡಿ.ಎಸ್.ಆನಂದ್ರೆಡ್ಡಿ(ಬಾಬು) ಮಾಜಿ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ನಗರಸಭಾ ಸದಸ್ಯ ಗಜೇಂದ್ರ, ಬಿಜೆಪಿ ನಗರ ಉಪಾಧ್ಯಕ್ಷ ಆನಂದ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ