ಜೆ.ಕೆ.ಕೃಷ್ಣಾ ರೆಡ್ಡಿ ವಿರುದ್ಧ ಕಾರ್ಯಕರ್ತರ ಅತೃಪ್ತಿ


Team Udayavani, Feb 7, 2023, 2:31 PM IST

tdy-15

ಚಿಂತಾಮಣಿ: ಶಾಸಕ ಜೆ.ಕೆ ಕೃಷ್ಣಾರೆಡ್ಡಿ ತಮ್ಮ ಗೆಲುವಿಗೆ ಶ್ರಮಿಸಿದ ಪಕ್ಷದ ನಿಷ್ಠಾವಂತ ಮುಖಂಡರು ಹಾಗೂ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಳ್ಳತ್ತಿಲ್ಲ ಎಂದು ಬಹಿರಂಗವಾಗಿ ಆರೋಪಿಸಿ ಕೈವಾರ ಹೋಬಳಿ ಸಂತೇಕಲ್ಲಹಳ್ಳಿ ಗ್ರಾಪಂ ವ್ಯಾಪ್ತಿ ಜೆಡಿಎಸ್‌ ಮುಖಂಡರು ತಿರುಗಿ ಬಿದ್ದಿದ್ದಾರೆ.

ಸಂತೇಕಲ್ಲಹಳ್ಳಿ ಗ್ರಾಪಂ ವ್ಯಾಪ್ತಿ ಜೆಡಿಎಸ್‌ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮದಲ್ಲಿ ಸಭೆ ನಡೆಸಿ ಜೆ.ಕೆ. ಕೃಷ್ಣಾರೆಡ್ಡಿ ರವರು ಎರಡು ಬಾರಿ ಗೆಲವು ಸಾ ಧಿಸಲು ನಾವು ದುಡಿದ್ದಿದ್ದು, ಶಾಸಕರ ಕ್ಷೇತ್ರದ ಅಭಿವೃದ್ಧಿ ಶ್ರಮಿಸಿಲ್ಲ ಎಂದು ಆರೋಪಿಸಿದರು.

ಕಾರ್ಯಕರ್ತರು ಕ್ಷೇತ್ರ ಅಭಿವೃದ್ಧಿ ಆಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು, ಅವರ ನಿರೀಕ್ಷೆಗೆ ಭಂಗವಾಗಿದೇ ಎಂದು ಒಟ್ಟಾರೆ ಇಂತಹ ಶಾಸಕರನ್ನು ಗೆಲ್ಲಿಸಿರುವುದು ನಾವು ಮಾಡಿರುವ ತಪ್ಪಾಗಿದೆ ಆರೋಪಿಸಿದರು. ಮುಂದಿನ ದಿನಗಳಲ್ಲಿ ತಾಲೂಕಾದ್ಯಂತ ಕ್ಷೇತ್ರದ ಸ್ಥಳೀಯ ಜೆಡಿಎಸ್‌ ಮುಖಂಡರು ಅದರಲ್ಲೂ ಅಭಿವೃದ್ಧಿ ಬಗ್ಗೆ ಚಿಂತಿಸುವ ಮುಖಂಡರು ಕಾರ್ಯಕರ್ತರು ಪಕ್ಷದಿಂದ ಹೊರಹೋಗುವುದಾಗಿ ಬಹಿರಂಗಪಡಿಸಿದರು.

ಮಾಜಿ ತಾಪಂ ಸದಸ್ಯ ಹೆಚ್‌.ನಾರಾಯಣಸ್ವಾಮಿ ಅತೃಪ್ತಿ ವ್ಯಕ್ತಪಡಿಸಿ ನನಗೂ ಸುಮಾರು 35 ವರ್ಷಗಳ ರಾಜಕೀಯಾ ಅನುಭವ ಇದೆ. ಆದರೆ ಇಂತಹ ಸಮಯ ಸಾಧಕ ರಾಜಕಾರಣಿ ನಮ್ಮ ಕ್ಷೇತ್ರದಲ್ಲಿ ಎಂದು ಬಂದಿಲ್ಲ ಎಂದು ಆರೋಪಿಸಿದರು. ಅಭಿವೃದ್ಧಿ ಎಂಬುದು ಬರಿ ಬಾಯಿ ಮಾತಿಗೆ ಸೀಮಿತ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ರವರ ವಿರುದ್ಧ ಕಿಡಿಕಾರಿದ ನಗರಸಭೆ ಸದಸ್ಯ ಅಕ್ಷಯ ಕುಮಾರ್‌ ಕಾಂಗ್ರೆಸ್‌ ಪಕ್ಷದ ಮಾಜಿ ಶಾಸಕ ಡಾ. ಎಂ.ಸಿ ಸುಧಾಕರ್‌ ಮುನ್ನಡೆಯಲ್ಲಿರುವ ಕಾರಣಕ್ಕಾಗಿ ನಾವೆಲ್ಲರು ಅಭಿವೃದ್ಧಿಗಾಗಿ ಡಾ. ಎಂ.ಸಿ ಸುಧಾಕರ್‌ ಗೆಲುವಿಗೆ ಶ್ರಮ ವಹಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಶಫೀಕ್‌ ಮಾತನಾಡಿದರು ಕಾರ್ಯಕ್ರಮದಲ್ಲಿ ಸಂತೇಕಲ್ಲಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ನಾಗರಾಜ್‌, ಉಪಾಧ್ಯಕ್ಷ ಕೆ.ಹೆಚ್‌. ಮುನಿಯಪ್ಪ, ಮುಖಂಡ ನಾಗರಾಜ್‌, ಕೈವಾರ ಸಾಮ್ರಾಟ್‌, ಸಂತೇಕಲ್ಲಹಳ್ಳಿ ಮಹೇಶ್‌ ಜೆಡಿಎಸ್‌ ಕಾರ್ಯಕರ್ತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.